ದೇಹದಲ್ಲಿ ಇದೊಂದು ವಿಟಮಿನ್‌ ಕೊರತೆಯಿದ್ದರೆ ಆಗುತ್ತೆ ಹಾರ್ಟ್ ಅಟ್ಯಾಕ್.!

ಇಂದಿನ ಕಾಲದಲ್ಲಿ, ಹೃದ್ರೋಗದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಯಸ್ಕರು ಮಾತ್ರವಲ್ಲ, ಯುವಕರು ಸಹ ಇದನ್ನು ಎದುರಿಸಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಹೃದ್ರೋಗವು ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. WhatsApp Group Join Now ಹೃದಯ ಕಾಯಿಲೆ ಹೆಚ್ಚುತ್ತಿರುವುದರ ಹಿಂದೆ ಅನೇಕ ಅಂಶಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅನಾರೋಗ್ಯಕರ ಜೀವನಶೈಲಿ, ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಸೇರಿವೆ. ಕೆಲವು ಅಧ್ಯಯನಗಳು ಜೀವಸತ್ವಗಳ ಕೊರತೆಯು ಹೃದಯವನ್ನು ದುರ್ಬಲಗೊಳಿಸಲು ಸಹ ಕೆಲಸ ಮಾಡುತ್ತದೆ ಎಂದು ತೋರಿಸಿವೆ. ಇವು ಯಾವ … Read more

ಬೆತ್ತಲೆ ಫೋಟೋ ವೈರಲ್ ಬೆದರಿಕೆ ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ

ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ. WhatsApp Group Join Now ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದು,  ಇದೀಗ ಅದೇ ರೂಮಿನಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋ ಕಾಲ್ ಟಾರ್ಚರ್ಗೆ ಹೆದರು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಡೆತ್ನೋಟ್ನಲ್ಲಿ … Read more

ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ : ನಟ ಕಿಶೋರ್‌ ಆಕ್ರೋಶ!

ದೇಶದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಘೋಷವಾಗಿದ್ದ ವಂದೇ ಮಾತರಂ ಗೀತೆ 150ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಂಕಿಮಚಂದ್ರ ಚಟರ್ಜಿ ಅವರು ಬರೆದ ದೇಶಪ್ರೇಮದ ಗೀತೆಯನ್ನು ಚರ್ಚೆಯನ್ನು ಸಂಸತ್ತಿನಲ್ಲಿ ಇರಿಸಿಕೊಳ್ಳಲಾಗಿದೆ. WhatsApp Group Join Now ಸಂಸತ್‌ನ ಚಳಿಗಾಲದ ಅಧಿವೇಶನದ ಆರಂಭದ ದಿನಗಳನ್ನು ವಂದೇ ಮಾತರಂ ಚರ್ಚೆಗೆ ಮೀಸಲಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ವಿಪಕ್ಷದ … Read more

2 ಸರ್ಕಾರಿ ಬಸ್, ಜೀಪ್ ಮಧ್ಯೆ ಭೀಕರ ಸರಣಿ ಅಪಘಾತ : ಗಂಡ-ಹೆಂಡತಿ ಸೇರಿ ಮೂವರು ಸಾವು

ಎರಡು ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Serial Accident) ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಇನ್ನು ಮೃತರು ಅಫಜಲಪುರ … Read more

ಡಿವೈಡರ್‌ ದಾಟಿ ಬಸ್‌‍ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರ ದುರ್ಮರಣ

ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾರಿ ಸಾರಿಗೆ ಬಸ್‌‍ಗೆ ಗುದ್ದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೇವನಹಳ್ಳಿ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. WhatsApp Group Join Now ಮೃತರನ್ನು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಸುಮನ್‌ (28), ಸಾಗರ್‌ (23) ಹಾಗೂ ಮೋಹನ್‌ಕುಮಾರ್‌(33) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ ಕಡೆಯಿಂದ ಕಾರಿನಲ್ಲಿ ಈ ಮೂವರು ಯುವಕರು ರಾತ್ರಿ 11.30 ರ … Read more

ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ

ಕಾಲೇಜ್ ಹಾಸ್ಟೆಲ್ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿಯ (student) ಶವ ಪತ್ತೆ (dead body found)ಆಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಎಸ್ಬಿಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ. WhatsApp Group Join Now BAMS ಅಂತಿಮ ವರ್ಷದಲ್ಲಿ ಓದುತ್ತಿದ್ದ ಈಶ್ವರ ಗಾದಗೆ(21) ಮೃತ ವಿದ್ಯಾರ್ಥಿ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆಡಳಿತ‌ ಮಂಡಳಿ, ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ … Read more

12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಸ್ವಾತಂತ್ರ್ಯಾ ನಂತರ ಪ್ರಧಾನಿ ಯಾರಾಗಬೇಕು ಎಂದು ಮತದಾನವಾದಾಗ ಸರ್ದಾರ್ ವಲ್ಲಭಾಯಿ ಪಟೇಲ್ ಗೆ 12 ಮತಗಳು ಬಂದಿತ್ತು. ನೆಹರೂಗೆ ಕೇವಲ 2 ಮತ ಬಂದಿದ್ದು. ಆದರೆ ಕೊನೆಗೆ ಪ್ರಧಾನಿಯಾಗಿದ್ದು ನೆಹರೂ. ಇಲ್ಲಿಯೇ ಮತಗಳ್ಳತನ ಆರಂಭವಾಗಿತ್ತು ಎಂದು ಗೃಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. WhatsApp Group Join Now ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಉತ್ತರಿಸುತ್ತಿದ್ದ ಅಮಿತ್ ಶಾ ಮೊದಲು … Read more

‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’

ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. WhatsApp Group Join Now ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದರು. ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು … Read more

ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಪುಂಡರು ಶಾಲಾ ಬಸ್ ತಡೆದ ಘಟನೆ ನಡೆದಿದೆ. ಬಸ್ ತಡೆದ ಪುಂಡರು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. WhatsApp Group Join Now ವಡ್ಡರಹಳ್ಳಿ ಗ್ರಾಮದ ಕಿರಣ್ ಮತ್ತು ಗಿರೀಶ್ ಎಂಬ ಯುವಕರು 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯುತ್ತಿರುತ್ತಾರೆ. ಬಾಲಕಿಯನ್ನ ಬಸ್ ನಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿ ಚಾಲಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಪುಂಡರ ಕೃತ್ಯವನ್ನ ಚಾಲಕ ತನ್ನ … Read more

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಲೋಕಸಭಾ ಅಧಿವೇಶನ ನಡೆಯುತ್ತಿರುವಾಗಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಜರ್ಮನಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ, ಅರೆಕಾಲಿಕ ನಾಯಕ ಎಂದೆಲ್ಲ ಲೇವಡಿ ಮಾಡಿದ್ದರು. WhatsApp Group Join Now ಬಿಜೆಪಿಯ ಟೀಕೆಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮತ್ತು ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ‘ಪ್ರಧಾನಿ ಮೋದಿ ತಮ್ಮ ಕೆಲಸದ ಸಮಯದ ಅರ್ಧದಷ್ಟು ಭಾಗವನ್ನು ದೇಶದ … Read more