ಜಾತಿಗಣತಿ : ಸಿಎಂ ನಿರ್ಧಾರಕ್ಕೆ ಬಲೆ ಹಣೆದ ಹೈಕಮಾಂಡ್ ; ಸ್ವತಃ ರಾಹುಲ್ ಗಾಂಧಿ ಕೂಡ ಅತೃಪ್ತಿ

“ಯಾರು ಏನೇ ಹೇಳಲಿ, ಜೂ.12ರಂದು ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದು ಶತಃಸಿದ್ಧ’….! ಹೀಗೆಂದು ಸಿಎಂ ಸಿದ್ದರಾಮಯ್ಯ ಜೂ.6ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಖಡಾಖಂಡಿತವಾಗಿ ಪ್ರಕಟಿಸಿದ್ದು, ಇದು ಅವರ ಸಂಪುಟ ಸಹೋದ್ಯೋಗಿಗಳ ಜಂಘಾಬಲವನ್ನೇ ಉಡುಗಿಸಿತ್ತು. WhatsApp Group Join Now ಅಂದು ಸಿದ್ದರಾಮಯ್ಯ ತೋರಿದ ಹಠ, ವರದಿ ಸ್ವೀಕಾರಕ್ಕೆ ಪ್ರಕಟಿಸಿದ ಮುಹೂರ್ತ, ಕಾಲ್ತುಳಿತ ಪ್ರಕರಣದಲ್ಲಿ ಆದ ಹಿನ್ನಡೆ ಸೃಷ್ಟಿಸಿದ ರೋಶ, ಅವರು ಇಂಥದ್ದೊಂದು ನಿರ್ಧಾರದಿಂದ ಹಿಂದೆ ಸರಿಯುವುದು ಸಾಧ್ಯವೇ ಇಲ್ಲ ಎಂಬ ಸನ್ನಿವೇಶ … Read more

ಏರ್ ಇಂಡಿಯಾ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ 11A ಸೀಟಿನಲ್ಲಿದ್ದ ವ್ಯಕ್ತಿ

ಏ‌ರ್ ಇಂಡಿಯಾ ವಿಮಾನ AI171 ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಸುಮಾರ್ ಬುಚರ್ವಾಡಾ ಇಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. WhatsApp Group Join Now 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ಘಟನೆಯ ಸಮಯದಲ್ಲಿ ವಿಮಾನದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿಎಸ್ ಮಲಿಕ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಪೊಲೀಸರು … Read more

‘ಏರ್ ಇಂಡಿಯಾ ದುರಂತ : ಟೀ ಸ್ಟಾಲ್ ಬಳಿ ನಿಂತಿದ್ದ14 ವರ್ಷದ ಬಾಲಕ ದುರ್ಮರಣ.!

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ 261 ಜನರು ಸಾವನ್ನಪ್ಪಿದ್ದಾರೆ. ವಿಮಾನ ಅಪಘಾತದಿಂಸ ಸಂಭವಿಸಿದ ಬೆಂಕಿ ಅವಘಡದಲ್ಲಿ ಟೀ ಸ್ಟಾಲ್ ಬಳಿ ನಿಂತಿದ್ದ ಬಾಲಕ ಕೂಡ ಮೃತಪಟ್ಟಿದ್ದಾನೆ. WhatsApp Group Join Now ಏರ್ ಇಂಡಿಯಾ ವಿಮಾನ ಪತನಗೊಂಡು ಬಿ.ಜೆ.ಹಾಸ್ಟೆಲ್ ಗೆ ಅಪ್ಪಳಿಸಿತ್ತು. ಈ ವೇಳೆ ಇಡೀ ಹಾಸ್ಟೆಲ್ ಕಟ್ಟಡ ಸುಟ್ಟು ಕರಕಲಾಗಿದೆ. ಹಾಸ್ಟೇಲ್ ನಲ್ಲಿದ್ದ ಹಲವು ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಪಕ್ಕದಲ್ಲಿದ್ದ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಹಾಸ್ಟೆಲ್ ಮುಂಭಾಗ ತಮ್ಮದೇ … Read more

ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ ನೋಡಿ

ಸುಮಾರು 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ (Plane Crash) ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ದುರಂತದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸೇರಿದಂತೆ ಒಟ್ಟು 246 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. WhatsApp Group Join Now ಇನ್ನೂ ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇನ್ನೂ … Read more

Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,295/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,950/- ರೂಪಾಯಿ. 100 ಗ್ರಾಂ ಗೆ ₹9,29,500/- ರೂಪಾಯಿ … Read more

ಮಾಧ್ಯಮದವರು ನನ್ನನ್ನ ರೇಪ್ ಒಂದು ಮಾಡಿಲ್ಲ..! ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕ. ಶಿವಕುಮಾರ್ ಹೇಳಿದ್ದಾರೆ. WhatsApp Group Join Now ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಮಾಧ್ಯಮದವರು ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ. ಇನ್ನು ಏನೇನ್ ಮಾಡಬೇಕ ಎಲ್ಲಾ ಮಾಡಿ, ಸುಳ್ಳು ಪಳ್ಳು ಹೇಳಿ ನನ್ನ ವಿಲನ್ ಮಾಡಿದ್ದೀರಿ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. … Read more

ವಿಮಾನ ಅಪಘಾತಕ್ಕೆ ಇದೇ ಕಾರಣ : ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ – ತನಿಖೆಗೆ ಆಗ್ರಹ

ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏ‌ರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನಿರಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲಂಡನ್ ಗೆ ತೆರಳುತ್ತಿದ್ದ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹಮ್ಮದಾಬಾದ್ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ನಿಖರವಾಗಿ ತನಿಖೆಯಿಂದಷ್ಟೇ ತಿಳಿಯಬಹುದಾಗಿದೆ. WhatsApp Group Join Now ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಮಾನ ಪತನಕ್ಕೆ ಇದೇ … Read more

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಳೆದ ಏಪ್ರಿಲ್ 28ರಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. WhatsApp Group Join Now ಈ ವೇಳೆ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಈ ಒಂದು ಘಟನೆಯನ್ನು ಖಂಡಿಸಿ ಇದೀಗ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು … Read more

ರೈತರಿಗೆ ಸಿಗಲಿದೆ ಪ್ರತಿ ತಿಂಗಳು 3000 ಹಣ, ಬೇಗ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವುದು ಹೇಗೆ.?

ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯವನ್ನು ಆರ್ಥಿಕವಾಗಿ ಭದ್ರಪಡಿಸಲು ಭಾರತ ಸರ್ಕಾರವು ಅತ್ಯಂತ ಮಹತ್ವದ ಮತ್ತು ಪ್ರಯೋಜನಕಾರಿ ಯೋಜನೆಯನ್ನು ಪ್ರಾರಂಭಿಸಿದೆ – ‘ ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆ ‘Pradhan Mantri Kisan Mandhan Yojana (PM-KMY). ಸೆಪ್ಟೆಂಬರ್ 12, 2019 ರಂದು ಪ್ರಾರಂಭಿಸಲಾದ ಈ ಯೋಜನೆಯು ವೃದ್ಧಾಪ್ಯದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಒಂದು ನವೀನ ಪ್ರಯತ್ನವಾಗಿದೆ. WhatsApp Group Join Now ಈ ಯೋಜನೆಯಲ್ಲಿ, ರೈತರು ಸ್ವತಃ ಕೊಡುಗೆ ನೀಡುತ್ತಾರೆ … Read more

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡಲ್ಲ, ಅವರು ನನ್ನ ಲೆವಲ್‌ನಲ್ಲಿಲ್ಲ ಎಂದ ಪ್ರದೀಪ್‌ ಈಶ್ವರ್

ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡಲು ರಾಜ್ಯ ಗೃಹ ಇಲಾಖೆ ತಯಾರಿ ನಡೆಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಈ ಬಗ್ಗೆ ತಾವು ಮಾತನಾಡೋದಿಲ್ಲ. ಯಾಕೆಂದರೆ ಚಕ್ರವರ್ತಿ ಸೂಲಿಬೆಲೆ ಅವರು ನನ್ನ ಲೆವಲ್‌ನಲ್ಲಿಲ್ಲ ಎಂದಿದ್ದಾರೆ. WhatsApp Group Join Now ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ಗೃಹ ಇಲಾಖೆ ತಯಾರಿಯ ಬಗ್ಗೆ ಮಾತನಾಡಿದ ಪ್ರದೀಪ್‌ ಈಶ್ವರ್‌, ಸೂಲಿಬೆಲೆಗೆ ಮಾತಿನಲ್ಲಿಯೇ ಟಾಂಗ್‌ ನೀಡಿದರು. ನನ್ನ ಲೆವಲ್‌ ಏನಿದ್ದರೂ ವಿಪಕ್ಷ … Read more