ಇಂದಿನ ಜ್ಯೋತಿಷ್ಯ ಭವಿಷ್ಯ: ಗ್ರಹಗಳ ಚಲನೆ ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಮೇಷ : WhatsApp Group Join Now ಈ ದಿನ ಗ್ರಹಗತಿಗಳು ನಿಮಗಾಗಿ ಅದೃಷ್ಟದ ದಿನವನ್ನೇ ತಂದಿವೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಆಸಕ್ತಿ ಮತ್ತು ಪರಚಿಂತನೆಯು ನಿಮ್ಮನ್ನು ಸಂತೋಷದಲ್ಲಿರಿಸುತ್ತದೆ ಮತ್ತು ನಿಮ್ಮ ಪ್ರೀತಿಪಾತ್ರರಿಂದ ಮತ್ತು ಸ್ನೇಹಿತರಿಂದ ಸಾಕಷ್ಟು ಪ್ರಶಂಸೆಗಳನ್ನು ಪಡೆಯುತ್ತೀರಿ. ನೀವು ಯಾವಾಗಲೂ ಸ್ನೇಹಿತರಿಗಾಗಿ, ಪ್ರೀತಿಪಾತ್ರರಿಗಾಗಿ ಮತ್ತು ಸಹೋದ್ಯೋಗಿಗಳಿಗಾಗಿ ಶರತ್ತುರಹಿತವಾಗಿ ವೆಚ್ಚಮಾಡುತ್ತೀರಿ ಮತ್ತು ನೀಡುತ್ತೀರಿ. ಹಿರಿಯರು ಮತ್ತು ಹೆತ್ತವರೊಂದಿಗಿನ ಮಾತುಕತೆಯು ನಿಜವಾಗಿಯೂ ಅದ್ಭುತವಾಗಿರುತ್ತದೆ ಮತ್ತು ಇದು ನಿಮ್ಮನ್ನು ಇನ್ನಷ್ಟು ಮನಸ್ಸಿಗೆ ಹತ್ತಿರವಾಗಿಸುತ್ತದೆ. ನಿಮ್ಮ ಸಂಗಾತಿಯೊಂದಿಗೆ … Read more

Arecanut price : ಮಾರುಕಟ್ಟೆಗೆ ಹೊರಡುವ ಮೊದಲು ಈ ಅಡಿಕೆ ಬೆಲೆ ಪಟ್ಟಿಯನ್ನು ನೋಡಿ

ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಾಖಲಾದ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ) ಈ ಕೆಳಗಿನಂತಿವೆ : WhatsApp Group Join Now ಪ್ರಮುಖ ಮಾರುಕಟ್ಟೆ ಧಾರಣೆಗಳ ವಿವರಗಳು ಶಿವಮೊಗ್ಗ ಮಾರುಕಟ್ಟೆ : • ರಾಶಿ ಇಡಿ : ಕನಿಷ್ಠ ₹44,199 | ಗರಿಷ್ಠ ₹52,599• ಬೆಟ್ಟೆ ಅಡಿಕೆ : ಕನಿಷ್ಠ ₹52,399 | ಗರಿಷ್ಠ ₹58,211• ಗೊರಬಲು : ಕನಿಷ್ಠ ₹19,010 | ಗರಿಷ್ಠ ₹40,599• ಸರಕು (Saraku): ಕನಿಷ್ಠ ₹60,699 | ಗರಿಷ್ಠ ₹88,509 … Read more

ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್

ಬೆಂಗಳೂರಿನ ಬ್ರೂಕ್ಫೀಲ್ಡ್ ನಲ್ಲಿರುವ ಕೇಪ್ಜೆಮಿನಿ ಹೆಚ್‌ಎಎಲ್ ಕ್ಯಾಂಪಸ್ ಆವರಣದ ಸೊಸೈಟಿ ಜನರಲ್ ಬೇಬಿ ಕೇರ್ (ಡೇ ಕೇರ್) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. WhatsApp Group Join Now ಈ ಅಮಾನವೀಯ ದೃಶ್ಯಗಳ ವಿಡಿಯೋ ಆಧಾರದ ಮೇಲೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹೆಚ್‌ಎಎಲ್ (HAL) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ಡೇ ಕೇರ್ … Read more

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ - ಬೇಕಾಗುವ ದಾಖಲೆಗಳೇನು.?

Maandhan Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಗರಿಕರ ಅನುಕೂಲಕ್ಕಾಗಿ ಆಗಾಗ್ಗೆ ಹಲವಾರು ಯೋಜನೆಗಳನ್ನು ಪ್ರಾರಂಭಿಸುತ್ತವೆ. ಕೆಲವು ಯೋಜನೆಗಳು ಒಂದು ಬಾರಿ ಆರ್ಥಿಕ ಸಹಾಯವನ್ನು ಒದಗಿಸಿದರೆ, ಇನ್ನು ಕೆಲವು ಮಾಸಿಕ ಭತ್ಯೆಗಳನ್ನ ನೀಡುತ್ತವೆ. ಮಾಸಿಕ ಭತ್ಯೆ ಒದಗಿಸುವ ಅಂತಹ ಒಂದು ಯೋಜನೆಯು ನಾಗರಿಕರಿಗೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ನೆರವಾಗುತ್ತದೆ. WhatsApp Group Join Now ಇದನ್ನೂ ಕೂಡ ಓದಿ : ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ … Read more

Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್

Post Office FD : ನಮಸ್ಕಾರ ಸ್ನೇಹಿತರೇ, ಅಂಚೆ ಕಚೇರಿಯು ಸ್ಥಿರ ಠೇವಣಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ನಿಗದಿತ ಮೊತ್ತವನ್ನು ಎಫ್ ಡಿ (FD) ಮಾಡಿಸಿದ್ದಲ್ಲಿ ಆಕರ್ಷಕ ಬಡ್ಡಿದರವನ್ನು ಗ್ರಾಹಕರು ಪಡೆಯಬಹುದು. ಅದ್ಭುತ ಬಡ್ಡಿದರ ಪಡೆಯಲು ಪೋಸ್ಟ್ ಆಫೀಸ್ನ ಫಿಕ್ಸೆಡ್ ಡೆಪಾಸಿಟ್ (FD) ಸ್ಕೀಮ್ ಅತ್ಯುತ್ತಮ ಆಯ್ಕೆಯಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

Post Office Scheme : ನಮಸ್ಕಾರ ಸ್ನೇಹಿತರೇ, ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಹೊಂದಿದೆ. ಜನಪ್ರಿಯ RD ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ₹17 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಮಧ್ಯಮ ಮತ್ತು ಕೆಳ ವರ್ಗದ ಜನತೆಗೆ ನೀಡುತ್ತದೆ. WhatsApp Group Join Now ಅವುಗಳಲ್ಲಿ ಒಂದು RD (Recurring Deposit) ಯೋಜನೆ ಸಹ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ₹100 ರಿಂದ ಹೂಡಿಕೆ ಮಾಡಬಹುದು. … Read more

ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ಬಹುತೇಕ ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕೆ ತಲುಪಿದೆ. ಆದ್ದರಿಂದ, ರೈತರು ಅಣೆಕಟ್ಟು ನೀರು ನಂಬಿಕೊಂಡು ಯಾವುದೇ ಕಾರಣಕ್ಕೂ ಬೆಳೆಗಳನ್ನು ಬೆಳೆಯಬಾರದು. ನೀರು ಹರಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. WhatsApp Group Join Now ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಎಲ್ಲಾ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುವಂತೆ … Read more

ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. WhatsApp Group Join Now ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ … Read more

ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. WhatsApp Group Join Now ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, … Read more

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. WhatsApp Group Join Now ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು … Read more