ಪಕ್ಷದೊಳಗೆ ಯಾವುದೇ ವಾರ್‌ ಇಲ್ಲ, ಶಾಂತಿ ಅಷ್ಟೆ ಇರೋದು : ಪ್ರಿಯಾಂಕ್‌ ಖರ್ಗೆ

ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್‌ (ಯುದ್ಧ) ಇಲ್ಲ, ಕೇವಲ ಪೀಸ್‌ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. WhatsApp Group Join Now ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ : ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, … Read more

ಸಿದ್ದರಾಮಯ್ಯ ಕೇವಲ ರೆಡಿಮೇಡ್ ಸಿಎಂ, ಡಿಕೆಶಿಗೆ ಪಟ್ಟ ಕಟ್ಟದಿದ್ದರೆ ಕಾಂಗ್ರೆಸ್ ಕಥೆ ಮುಗಿಯುತ್ತೆ! ಕೈ ಪಾಳೆಯದಲ್ಲಿ ಬಾಂಬ್ ಸಿಡಿಸಿದ ಮುಸ್ಲಿಂ ಮುಖಂಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಗುಸುಗುಸು ಜೋರಾಗಿರುವ ಬೆನ್ನಲ್ಲೇ, ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರೊಬ್ಬರು ಸ್ಫೋಟಕ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸಿನಿಂದ ಕಾಂಗ್ರೆಸ್ ಗೆದ್ದಿಲ್ಲ, ಬದಲಾಗಿ ಮುಸ್ಲಿಮರು ಡಿ.ಕೆ. ಶಿವಕುಮಾರ್ ಅವರನ್ನು ನಂಬಿ ಮತ ಹಾಕಿದ್ದಾರೆ ಎಂದು ಮುಸ್ಲಿಂ ಮುಖಂಡ ಸಾದಿಕ್ ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನಡುವಿನ ಶೀತಲ ಸಮರಕ್ಕೆ ತುಪ್ಪ ಸುರಿಯುವ ಕೆಲಸ … Read more

ಹಾಸ್ಟೆಲ್‌ನಲ್ಲಿ ಪತ್ನಿಯನ್ನು ಕೊಂದು ವಾಟ್ಸಾಪ್‌ನಲ್ಲಿ ಮೃತದೇಹದೊಂದಿಗಿನ ‘ಸೆಲ್ಫಿ’ ಪೋಸ್ಟ್ ಮಾಡಿದ ವ್ಯಕ್ತಿ!

ಕೊಯಮತ್ತೂರು : ನಗರದ ಖಾಸಗಿ ಮಹಿಳಾ ಹಾಸ್ಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ 28 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕಡಿದು ಕೊಂದಿದ್ದು, ಮೃತದೇಹದೊಂದಿಗೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿರುವ ವಿಚಿತ್ರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. WhatsApp Group Join Now ಪತ್ನಿಯ ಕೊಲೆ ಮಾಡಿದ ಪತಿ ಭಾನುವಾರ ಬೆಳಗ್ಗೆ 32 ವರ್ಷದ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರಥಿನಪುರಿ ಪೊಲೀಸರು ತಿರುನಲ್ವೇಲಿಯ ಎಸ್ ಬಾಲಮುರುಗನ್ ಎಂಬಾತನನ್ನು ಬಂಧಿಸಿದ್ದಾರೆ. ಈತನ ಪತ್ನಿ 30 ವರ್ಷದ … Read more

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ : ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ.!

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. WhatsApp Group Join Now ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ ಬೆನ್ನಲ್ಲೇ ಅವರು ಮತ್ತೊಂದು ಬರಹವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಕಿಶೋರ್ ಅವರ ಬರಹ … Read more

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ(Murder) ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಿಬ್ಬಂದಿಯೊಬ್ಬರು ಮಗುವನ್ನು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. WhatsApp Group Join Now ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಶನಿವಾರ ಮಗುವನ್ನು ಆರೋಪಿ ಶೌಚಾಲಯಕ್ಕೆ ಕರೆದೊಯ್ದಾಗ ಈ ಘಟನೆ ನಡೆದಿದೆ. ದೂರಿನ ಪ್ರಕಾರ ಶಾಲಾ ಸಿಬ್ಬಂದಿ ಮಗುವಿನ ಮೇಲೆ ಪದೇ … Read more

ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ : ಮನ ಕಲುಕುವ ಲವ್‌ ಸ್ಟೋರಿ ಇಲ್ಲಿದೆ

ಜಗತ್ತಿನಲ್ಲಿ ಅದೆಷ್ಟೋ ಲವ್‌ ಸ್ಟೋರಿ ಹೊಂದಿರುವ ಸಿನಿಮಾ, ಕಥೆ, ಕಾದಂಬರಿಗಳು ಬಂದಿವೆ. ಅಮರ ಪ್ರೇಮಿಗಳು ಎನಿಸಿಕೊಂಡಿರುವ ಕೆಲವು ಪಾತ್ರಗಳು ಶತಮಾನ ಕಳೆದ ಮೇಲೂ ಜನರನ್ನು ಕಾಡುತ್ತವೆ, ಕಣ್ಣಂಚಿನಲ್ಲಿ ಒಂದು ಹನಿ ನೀರು ಜಿನುಗುವಂತೆ ಮಾಡುತ್ತವೆ. WhatsApp Group Join Now ಇಲ್ಲೊಂದು ನಿಜ ಲವ್‌ ಸ್ಟೋರಿ ಕೇಳಿದರೆ ಒಂದುಕ್ಷಣ ನೀವು ಭಾವುಕರಾಗುವುದು ಖಚಿತ. ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ಯುವಕನನ್ನು ಜಾತಿಯ ಹೆಸರಿನಲ್ಲಿ ಥಳಿಸಿ, ಗುಂಡು ಹಾರಿಸಿ, ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ (Maharashtra News). … Read more

ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಉಪನ್ಯಾಸಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದ. WhatsApp Group Join Now ಬೆಳಗಾವಿ ತಾಲೂಕಿನ ಬಸವನ ಕುಡಚಿ ನಿವಾಸಿ ನಾಗೇಶ್ವರ ಡೆವಿನಕೊಪ್ಪ ಉಪನ್ಯಾಸಕ ಜೀವ ಬೆದರಿಕೆ ಹಾಕಿ ವಿದ್ಯಾರ್ಥಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.ಲಿವ್ ಇನ್ ರಿಲೇಶನ್ ಶಿಪ್ … Read more

ನಟಿ ಆಶಿಕಾ ರಂಗನಾಥ್ ಮಾವನ ಮಗಳಿಗೆ ‘ಲೈಂಗಿಕ ಕಿರುಕುಳ.! ಯುವಕನಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಅಚಲಾ ಬೆಂಗಳೂರಿನಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. WhatsApp Group Join Now ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿಯಾಗಿರುವ ಯುವತಿಯೊಬ್ಬಳು ಪ್ರೀತಿಸಿದ ಯುವಕನಿಂದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಘಟನೆ ನಡೆದು 10 ದಿನಗಳು … Read more

19 ನಿಮಿಷಗಳ ವೈರಲ್ ವಿಡಿಯೋದಲ್ಲಿರುವ ಜೋಡಿ ಇವರೇನಾ! ತಪ್ಪು ವಿಡಿಯೋ ಲಿಂಕ್ ಮಾಡಲಾಯ್ತಾ?

ಪ್ರತಿ ವಿಷಯಗಳನ್ನು ಅಂಗೈನಲ್ಲೇ ತಿಳಿಸುವ ಸಾಮಾಜಿಕ ಜಾಲತಾಣಗಳ ಪ್ರಭಾವವು ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕೆಲವೊಮ್ಮೆ ಸುಳ್ಳು, ಸಂಬಂಧವಿಲ್ಲ ವಿಷಯ, ವಿಡಿಯೋಗಳು ಹರಿದಾಡಿ ಜನರನ್ನ ದಾರಿತಪ್ಪಿಸಿದ್ದು ಇದೆ. ಇಂತಹ ಸಾಲಿಗೆ ಮತ್ತೊಂದು ವಿಡಿಯೋ ಸೇರಿದೆ. WhatsApp Group Join Now “ಇನ್‌ಸ್ಟಾಗ್ರಾಮ್ 19 ನಿಮಿಷಗಳ ವೀಡಿಯೊ’ ಹೆಸರಿನಲ್ಲಿ ವಿಡಿಯೋ ಹರದಾಡಿತ್ತು. ಯುವಕ-ಯುವತಿಯ ಜೋಡಿ ಇರುವ ಫೋಟೋಗೆ ಲಿಂಕ್ ಮಾಡಿ ವೈರಲ್ ಮಾಡಲಾಗಿದೆ. ಅಲಿಗೆ ವೈರಲ್ ಆಗಿದ್ದ ಯುವಕ-ಯುವತಿಯ ಎಂಎಂಎಸ್ ಗೂ ಹಾಗೂ ಪೊಲೀಸರಿಂದ ಏಟು ತಿನ್ನುತ್ತ ಬರುವ ಯುವಕನಿಗೂ … Read more

ಮೋದಿ ಕೃಷ್ಣ ದರ್ಶನ ಟೀಕಿಸಿದ ಸಚಿವ ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರ ಕ್ಲಾಸ್ : ಮೊದಲು ನಿಮ್ಮ ಕ್ಷೇತ್ರದ ಹೊಂಡ ಮುಚ್ಚಿ ಆಮೇಲೆ ಮಾತಾಡಿ

ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಶ್ರೀಕೃಷ್ಣ ಮಠದ ಭೇಟಿ ಹಾಗೂ ಕನಕನಕಿಂಡಿಯ ದರ್ಶನವನ್ನು ವ್ಯಂಗ್ಯವಾಗಿ ಟೀಕಿಸಿದ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇವರ ದರ್ಶನವನ್ನೂ ರಾಜಕೀಯಕ್ಕೆ ಎಳೆದು ತಂದ ಸಚಿವರ ನಡೆಯನ್ನು ಖಂಡಿಸಿರುವ ಜನತೆ, ಕೇಂದ್ರವನ್ನು ಪ್ರಶ್ನಿಸುವ ಮೊದಲು ನಿಮ್ಮ ಕ್ಷೇತ್ರದ ಕಡೆ ಗಮನ ಕೊಡಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಸಚಿವ ಖರ್ಗೆ ಹೇಳಿದ್ದೇನು? ನಿನ್ನೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಿದ್ದ … Read more