ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡಲ್ಲ, ಅವರು ನನ್ನ ಲೆವಲ್‌ನಲ್ಲಿಲ್ಲ ಎಂದ ಪ್ರದೀಪ್‌ ಈಶ್ವರ್

ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡಲು ರಾಜ್ಯ ಗೃಹ ಇಲಾಖೆ ತಯಾರಿ ನಡೆಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಈ ಬಗ್ಗೆ ತಾವು ಮಾತನಾಡೋದಿಲ್ಲ. ಯಾಕೆಂದರೆ ಚಕ್ರವರ್ತಿ ಸೂಲಿಬೆಲೆ ಅವರು ನನ್ನ ಲೆವಲ್‌ನಲ್ಲಿಲ್ಲ ಎಂದಿದ್ದಾರೆ. WhatsApp Group Join Now ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ಗೃಹ ಇಲಾಖೆ ತಯಾರಿಯ ಬಗ್ಗೆ ಮಾತನಾಡಿದ ಪ್ರದೀಪ್‌ ಈಶ್ವರ್‌, ಸೂಲಿಬೆಲೆಗೆ ಮಾತಿನಲ್ಲಿಯೇ ಟಾಂಗ್‌ ನೀಡಿದರು. ನನ್ನ ಲೆವಲ್‌ ಏನಿದ್ದರೂ ವಿಪಕ್ಷ … Read more

ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. WhatsApp Group Join Now ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ. … Read more

ಮತ್ತೆ 1 ಲಕ್ಷ ಗಡಿ ದಾಟುತ್ತಾ 22 ಕ್ಯಾರಟ್ ಬಂಗಾರ ದರ..? ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್..!

ಆಭರಣ ಪ್ರಿಯರಿಗೆ ಹಾಗೂ ಸಮಾರಂಭಗಳಿಗೆ ಧರಿಸಲು ಚಿನ್ನದ ಒಡವೆ ಖರೀದಿಸುವ ಪ್ಲಾನ್ ಇದ್ಯಾ..? ಹಾಗಾದ್ರೆ ಇವತ್ತು ಬಿಟ್ಟು ಬಿಡಿ. ಯಾಕೆಂದರೆ, ಬಂಗಾರದ ಬೆಲೆ ತೀವ್ರ ಏರಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ಇಂದು ಅಲ್ಪ ಇಳಿಕೆಯಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಬೆಲೆ ತೀರಾ ಹೆಚ್ಚಿದೆ. WhatsApp Group Join Now ಚಿನ್ನ – ಬೆಳ್ಳಿ ದರ ಏರಿಕೆ – ಇಳಿಕೆಗೆ ಪ್ರಮುಖ ಅಂಶಗಳು..! ಭಾರತದಲ್ಲಿ, ಚಿನ್ನ – ಬೆಳ್ಳಿ ಬೆಲೆಗಳು ಸಾಮಾನ್ಯವಾಗಿ ಪ್ರತಿದಿನ ಬದಲಾಗುತ್ತಿರುತ್ತದೆ ಮತ್ತು ಜಾಗತಿಕ ಮಾರುಕಟ್ಟೆಯ ಚಲನೆ, … Read more

‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.! ಎರಡು ತಿಂಗಳಲ್ಲಿ ಮೂವರ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಈತ ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. WhatsApp Group Join Now ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು … Read more

Gold Rate Today : ಮತ್ತೆ ಏರಿಕೆ ಕಂಡಿತಾ ಬಂಗಾರದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,100/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,000/- ರೂಪಾಯಿ. 100 ಗ್ರಾಂ ಗೆ ₹9,10,000/- ರೂಪಾಯಿ … Read more

‘ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ವರದಕ್ಷಿಣೆಯಾಗಿ ಕಿಡ್ನಿ ದಾನ ಮಾಡುವಂತೆ ಮಹಿಳೆಗೆ ಅತ್ತೆ ಮಾವನಿಂದ ಕಿರುಕುಳ.!

ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತರಲು ಸಾಧ್ಯವಾಗದಿದ್ದರೆ ತನ್ನ ಮೂತ್ರಪಿಂಡವನ್ನು ಪತಿಗೆ ದಾನ ಮಾಡುವಂತೆ ಬಿಹಾರದ ಮಹಿಳೆಯೊಬ್ಬರಿಗೆ ಆಕೆಯ ಅತ್ತೆ ಮಾವ ಹೇಳಿದ್ದಾರೆ. WhatsApp Group Join Now ಉತ್ತರ ಬಿಹಾರದ ಮುಜಾಫರ್ ಪುರದಲ್ಲಿ ಅತ್ತೆ-ಮಾವಂದಿರು ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಕೇಳಿದ ವಿಲಕ್ಷಣ ಘಟನೆ ವರದಿಯಾಗಿದೆ. ಈ ಸಂಬಂಧ ದೀಪ್ತಿ ಎಂಬ ಮಹಿಳೆ ಮುಜಾಫರ್ ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ತನ್ನ ಅಗ್ನಿಪರೀಕ್ಷೆಯನ್ನು ವಿವರಿಸಿದ ಅವರು, ತಾನು 2021 ರಲ್ಲಿ … Read more

RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾ‌ರ್.? ಡಿಸಿಎಂ ಡಿಕೆಶಿ ಉತ್ತರ ಕೇಳಿದ್ರೆ ಶಾಕ್ ಆಗ್ತಿರಾ.!

ಐಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್ ಚಾಲೆಂಜೆರ್ಸ್ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್ ಟ್ರೋಫಿಗೆ ಮುತ್ತಿಟ್ಟಿದೆ. WhatsApp Group Join Now ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್‌ ಕೋರ್ಟ್‌ ಕಟಕಟೆಯಲ್ಲಿದೆ. ಹೀಗಿರುವಾಗ ಆರ್‌ಸಿಬಿ ಮಾರಾಟದ ಸುದ್ದಿ ದೊಡ್ಡಮಟ್ಟದಲ್ಲಿದೆ. ಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ … Read more

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ : ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಬಹುಭಾಷಾ ಗಾಯಕಿ ಮಂಗ್ಲಿ ಅವರ ಬರ್ತ್‌ ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. WhatsApp Group Join Now ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್‌ , ಡಿಂಕ್ಸ್‌ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಮಂಗ್ಲಿಯ ಸ್ನೇಹಿತರು ಕೆಲ ನಟ ನಟಿಯರು ಸೇರಿದಂತೆ 48 ಜನರು … Read more

ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ? ಜಾತಿಗಣತಿ ಮರು ಸಮೀಕ್ಷೆಗೆ ಆರ್.ಅಶೋಕ್ ಪ್ರಶ್ನೆ

ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕನ್ನಡಿಗರ ಪ್ರಶ್ನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. WhatsApp Group Join Now ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ? ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು … Read more

ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿ ಎಸ್‍ ಯಡಿಯೂರಪ್ಪ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್‍ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ. WhatsApp Group Join Now ಶಿವಮೊಗ್ಗದಲ್ಲಿ ನಡೆದ ಸಂಸದ ರಾಘವೇಂದ್ರ ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ … Read more