ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ : ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ

ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್ರಿಂದ ಕೊಲೆ ಮಾಡಲಾಗಿದೆ. WhatsApp Group Join Now ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ನಾಗಲೇಶ್ವರ ರಾವ್, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ … Read more

Horoscope Today : 19 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಲಕ್ಷ್ಮೀದೇವಿಯು ತನ್ನ ಅನುಗ್ರಹಪೂರ್ವಕ ಆಶೀರ್ವಾದವನ್ನು ನಿಮ್ಮ ಮೇಲೆ ತೋರಿಸುತ್ತಿದ್ದಾರೆ. ಮತ್ತು ನಿಮಗೆ ಆರ್ಥಿಕ ಲಾಭ ಉಂಟಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಸಾಮಾಜಿಕವಾಗಿ, ನಿಮ್ಮ ಘನತೆ ಮತ್ತು ಗೌರವದಲ್ಲಿ ವೃದ್ಧಿಯಾಗುತ್ತದೆ. ನಿಮ್ಮ ಉದ್ಯಮವೂ ಏಳಿಗೆಯನ್ನು ಕಾಣುತ್ತದೆ. ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಕಾಯುತ್ತಿರುವವರು, ಇನ್ನು ಕಾಯಬೇಕಾಗಿಲ್ಲ. ಅವರಿಗೆ ಕಂಕಣ ಬಲ ಸದ್ಯದಲ್ಲಿಯೇ ಕೂಡಿಬರಲಿದೆ. ಏನೇ ಆದರೂ, ದಿನದ ದ್ವಿತೀಯಾರ್ಧದಲ್ಲಿ ಆರೋಗ್ಯ ಸಮಸ್ಯೆ ಕಂಡುಬರಬಹುದು. ಹೂಡಿಕೆ ಮಾಡುವ ಮುನ್ನ ಸರಿಯಾಗಿ … Read more

ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು.!

ಚುಂಬನದ ಮೂಲಕ ಹರಡಿದ ವೈರಸ್‌ನಿಂದಾಗಿ ತನ್ನ ಎರಡು ವರ್ಷದ ಮಗನ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ ತಾಯಿಯೊಬ್ಬರು ಪೋಷಕರಿಗೆ ನೋವಿನ ಎಚ್ಚರಿಕೆಯನ್ನು ಹಂಚಿಕೊಂಡಿದ್ದಾರೆ. WhatsApp Group Join Now ಈ ಘಟನೆಯು ಅವರ ಕುಟುಂಬವನ್ನು ಧ್ವಂಸಗೊಳಿಸಿದೆ ಮತ್ತು ಸಂಬಂಧಿಕರು ಮತ್ತು ಸ್ನೇಹಿತರು ಶಿಶುಗಳನ್ನು ಚುಂಬಿಸಲು ಅನುಮತಿಸುವ ಅಪಾಯಗಳ ಬಗ್ಗೆ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಜುವಾನ್ ಅವರ ಕಣ್ಣಿನಲ್ಲಿ ಹರ್ಪಿಸ್ ಸಿಂಪ್ಲೆಕ್ಸ್ ವೈರಸ್ ಸೋಂಕಿಗೆ ಒಳಗಾದ ನಂತರ ಅವರ ಜೀವನ ಬದಲಾಯಿತು. ಸರಳ ಸೋಂಕಿನಂತೆ ಕಾಣುತ್ತಿದ್ದದ್ದು … Read more

ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಬಳ್ಳಾರಿಯಲ್ಲಿ ಪ್ರೇಮಿಗಳ ನಿಗೂಢ ಸಾವು.!

ಬಳ್ಳಾರಿ: ನಗರದ ಡೈರಿ ಕ್ರಾಸ್ ಬಳಿ ಇರುವ ಮನೆಯೊಂದರಲ್ಲಿ ಮಂಗಳಮುಖಿ ಹಾಗೂ ಆಟೋ ಚಾಲಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಹಾಸಿನಿ (ಮಂಗಳಮುಖಿ) ಹಾಗೂ ಶೇಖರ್ ಅಲಿಯಾಸ್ ಮಣಿ (ಆಟೋ ಚಾಲಕ) ಮೃತ ದುರ್ದೈವಿಗಳಾಗಿದ್ದಾರೆ. WhatsApp Group Join Now ಮೃತ ಶೇಖರ್ ಮತ್ತು ಸುಹಾಸಿನಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳ್ಳಾರಿಯ ಡೈರಿ ಕ್ರಾಸ್‌ನಲ್ಲಿರುವ ಸುಹಾಸಿನಿಯ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಇಂದು ಬೆಳಿಗ್ಗೆ ಇಬ್ಬರ ಶವಗಳು ಮನೆಯ … Read more

ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ HDFC ಬ್ಯಾಂಕ್ ಉದ್ಯೋಗಿ ಸಾವು

ಬೆಂಗಳೂರು : ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 26 ವರ್ಷದ ಎಚ್‌ಡಿಎಫ್‌ಸಿ ಬ್ಯಾಂಕ್ ಮಹಿಳಾ ಉದ್ಯೋಗಿ ಮೃತಪಟ್ಟಿದ್ದಾರೆ. ಮೊನ್ನೆ ಸೋಮವಾರ ರಾಜಾಜಿನಗರದಲ್ಲಿ ವೇಗವಾಗಿ ಬಂದಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಮೃತರನ್ನು ಯೋಗೇಶ್ವರಿ ಎಂದು ಗುರುತಿಸಲಾಗಿದೆ. WhatsApp Group Join Now ಅವರು ಬೆಂಗಳೂರಿನ ಹೊರಭಾಗದ ಮೂಲದವರಾಗಿದ್ದು, ನಗರದಲ್ಲಿರುವ ಪಿಜಿ ವಸತಿಯಲ್ಲಿ ವಾಸಿಸುತ್ತಿದ್ದರು. ರಾಜಾಜಿನಗರದ ಎಚ್‌ಡಿಎಫ್‌ಸಿ ಹೋಂ ಲೋನ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಸುಮಾರು 12.45ರ ವೇಳೆಗೆ, ಊಟ … Read more

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ.!

60 ವರ್ಷ ವಯಸ್ಸಿನಲ್ಲಿ ನೀವು ದಿನಕ್ಕೆ ಒಂದು ಲೋಟ ಈ ಹಾಲು ಕುಡಿದರೆ, ನಡೆಯಲು ಸಾಧ್ಯವಾಗದವರೂ ಓಡುತ್ತಾರೆ.. ನಾವು ವಯಸ್ಸಾದಂತೆ, ಮೂಳೆಗಳು ಸವೆಯುವುದನ್ನು, ಕೀಲುಗಳು ನೋಯುವುದನ್ನು ಮತ್ತು ಸಣ್ಣದೊಂದು ಕೆಲಸಕ್ಕೂ ನಾವು ಸುಸ್ತಾಗುವುದನ್ನು ನೋಡುತ್ತೇವೆ. WhatsApp Group Join Now ನಾನು 65 ವರ್ಷ ವಯಸ್ಸಿನಲ್ಲಿಯೂ 35 ವರ್ಷದವನಷ್ಟು ಶಕ್ತಿಯುತವಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು?” ಎಂದು ನೀವು ಭಾವಿಸುತ್ತೀರಾ? ಆದರೆ ನಿಮ್ಮ ಅಡುಗೆಮನೆಯಲ್ಲಿ ಈ ಸರಳ ಸಲಹೆ ನಿಮಗಾಗಿ. ಈ ಒಂದು ಪಾನೀಯವನ್ನು ಕುಡಿಯಿರಿ.. ಕ್ಯಾಲ್ಸಿಯಂ ಕೊರತೆ ಮಾಯವಾಗುವುದಲ್ಲದೆ, … Read more

ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್ ಆದ ಮಾಲೀಕ

ಸಾಲಗಾರರು ಹಾಗೂ ಚಿನ್ನ ಅಡವಿಟ್ಟವರಿಂದ ತಪ್ಪಿಸಿಕೊಳ್ಳಲು ತನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿ ಬಂಗಾರದ ಅಂಗಡಿ ದರೋಡೆ ಮಾಡಲಾಗಿದೆ ಎಂದು ಸಿನಿಮೀಯ ಮಾದರಿ ಕತೆ ಹೆಣೆದಿದ್ದ ಚಿನ್ನದ ಅಂಗಡಿ ಮಾಲೀಕ ಕೊನೆಗೆ ತಾನೇ ಪೊಲೀಸರ ಬಳಿ ಲಾಕ್ ಆಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. WhatsApp Group Join Now ಮಹಾಲಕ್ಷ್ಮೀ ಜ್ಯುವೆಲರಿ ಶಾಪ್ ನಡೆಸುತ್ತಿದ್ದ ಜಿತೇಂದ್ರ ಆರೋಪಿಯಾಗಿದ್ದು ಈತನ ವಿರುದ್ಧ ಕ್ಯಾತನಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕತೆ ಹೇಳಿ ಸಿಕ್ಕಿಬಿದ್ದ … Read more

ಹಲ್ಲು ನೋವೆಂದು ಆಸ್ಪತ್ರೆಗೆ ಹೋದಾಗ ವೈದ್ಯರ ಎಡವಟ್ಟು: ಚಿಕಿತ್ಸೆ ವೇಳೆ ಇಂಜಕ್ಷನ್ ಕೊಡುತ್ತಿದ್ದಂತೆ ಕೋಮಾಗೆ ಜಾರಿದ ಮಹಿಳೆ

ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಮಹಿಳೆಗೆ ಚಿಕಿತ್ಸೆ ವೇಳೆ ನೀಡಿದ ಅನಸ್ತೇಶಿಯಾದಿಂದ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. WhatsApp Group Join Now ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ, ದವಡೆ ಹಲ್ಲಿನ ನೋವೆಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವೈದ್ಯರು ನಾಜಿಯಾ ಬೇಗಂ ಅವರಿಗೆ ಹಲ್ಲು ಕೀಳಲು ಅನಸ್ತೇಶಿಯಾ ಇಂಜಕ್ಷನ್ ಕೊಟ್ಟಿದ್ದಾರೆ. ಅನಸ್ತೇಶಿಯಾ ಕೊಟ್ಟ ಬಳಿಕ ಕೋಮಾಗೆ ಜಾರಿದ ಮಹಿಳೆ ಕಳೆದ ಒಂದುವರೆ ತಿಂಗಳಿಂದ ಕೋಮಾಸ್ಥಿತಿಯಲ್ಲಿಯೇ … Read more

ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ

ರೈತರ ಮಗನನ್ನು ವಿವಾಹವಾಗುವ ಹೆಣ್ಣು ಮಕ್ಕಳಿಗೆ ಸರಕಾರಿ ಉದ್ಯೋಗಗಳಲ್ಲಿ ಶೇ.20ರಷ್ಟು ಮೀಸಲು ಯೋಜನೆ ಜಾರಿ ಮಾಡುವಂತೆ ರೈತ ಸಂಘಟನೆಗಳು ಸರಕಾರದ ಮುಂದೆ ಬೇಡಿಕೆ ಇಟ್ಟಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆಸಿದ 2026 – 27ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ರೈತ ಮುಖಂಡರು ಈ ಬೇಡಿಕೆ ಸಲ್ಲಿಸಿದ್ದಾರೆ. WhatsApp Group Join Now ರೈತ ಯುವಕರನ್ನು ಮದುವೆಯಾಗಲು ವಧು ಸಿಗದಿರುವುದು ಸದ್ಯ ಒಂದು ಸಾಮಾಜಿಕ ಪಿಡುಗಾಗಿದೆ. ಹಾಗಾಗಿ, ಯುವಜನರು ಕೃಷಿಯಿಂದ ವಿಮುಖರಾಗುವುದನ್ನು ತಪ್ಪಿಸಲು ಹಾಗೂ ರೈತರ … Read more

Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನವು ಅತ್ಯಂತ ಉಲ್ಲಾಸಕರ ದಿನವಾಗಲಿದೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಸಮಾರಂಭಗಳಲ್ಲಿ/ಆಚರಣೆಗಳಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಭಾಗಿಯಾಗುವಿರಿ. ಸ್ನೇಹಿತರಿಂದ ಸಹಾಯ ಮತ್ತು ಲಾಭವನ್ನು ನಿರೀಕ್ಷಿಸಿ. ಅವರನ್ನು ಮನರಂಜಿಸಲು ನೀವು ಖರ್ಚುಮಾಡಬೇಕಾಗಿ ಬರಬಹುದು. ಹಿರಿಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯನ್ನು ತೋರುತ್ತಾರೆ. ನಿಮ್ಮ ಆತ್ಮೀಯತೆಯು ಉನ್ನತ ಮಟ್ಟಕ್ಕೆ ಸಾಗುವ ನಿರೀಕ್ಷೆಯಿದೆ. ಸುಂದರ ಪ್ರದೇಶಗಳಿಗೆ ಭೇಟಿ ನೀಡಲಿರುವಿರಿ. ಅನಿರೀಕ್ಷಿತ ಧನಲಾಭ ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಮಕ್ಕಳಿಂದ … Read more