ಬೆಂಗಳೂರಲ್ಲಿ ಪ್ರೀತ್ಸೆ ಅಂತ 19ರ ಹುಡ್ಗಿ ಹಿಂದೆ ಬಿದ್ದ 40ರ ಅಂಕಲ್‌ ನ ಭೀಕರ ಹತ್ಯೆ.!

ಲವ್ ಮಾಡು ಎಂದು ಯುವತಿಯ ಬೆನ್ನು ಹತ್ತಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ಯುವತಿಯ ಹಿಂದೆ 40 ವರ್ಷದ ವ್ಯಕ್ತಿ ಲವ್ ಮಾಡು ಎಂದು ದುಂಬಾಲು ಬಿದಿದ್ದಾನೆ. ನನ್ನನ್ನು ಪ್ರೀತಿ ಮಾಡು ಎಂದು ಬೆನ್ನು ಬಿದ್ದಿದ್ದ. ಇದನ್ನ ಸಹಿಸದ ಯುವತಿಯ ತಂದೆ ಹಾಗೂ ಸೋದರ ಮಾವ 40 ವರ್ಷದ ಚೆಲುವ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. WhatsApp Group Join Now ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ವ್ಯಕ್ತಿಯ ಕೊಲೆ ಮಾಡಲಾಗಿದೆ. … Read more

2ನೇ ಪತ್ನಿಯ ಸಾಕುವ ತಾಕತ್ತಿರುವವ ಮೊದಲ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ತೀರ್ಪು

ಎರಡನೇ ಪತ್ನಿಯ ಕಷ್ಟಸುಖಗಳಿಗೆ ಹೆಗಲಾಗುವ ಗಂಡ ಮೊದಲ ಪತ್ನಿಗೆ ಜೀವನಾಂಶವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್ ತೀರ್ಪು ನೀಡಿದೆ. ಎರಡನೇ ಪತ್ನಿಯನ್ನು ಪೋಷಿಸಲು ಸಾಧ್ಯವಾಗುವ ಪತಿಯ ಆರ್ಥಿಕ ಸಾಮರ್ಥ್ಯವು ಮೊದಲ ಪತ್ನಿಯ ಜೀವನಾಂಶ ಹಕ್ಕನ್ನು ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಅಲಹಾಬಾದ್ ಹೈಕೋರ್ಟ್ ಗುರುವಾರ ಈ ತೀರ್ಪು ನೀಡಿದೆ. WhatsApp Group Join Now ಅರ್ಜಿದಾರರು ಜೂನ್ 6 ರಂದು ಅಲಿಘರ್ ಕೌಟುಂಬಿಕ ನ್ಯಾಯಾಲಯವು ತನ್ನ ಮೊದಲ ಪತ್ನಿಗೆ … Read more

‘ನಿಮ್ಮ ಮನದ ಇಷ್ಟ ಇನ್ನೊಂದು ತಿಂಗಳಲ್ಲಿ ಈಡೇರುತ್ತೆ’ – ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!

ಸಿಎಂ ಹುದ್ದೆಯ ನಿರೀಕ್ಷೆಯಲ್ಲಿರುವ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕದ ಅಂಕೋಲಾದ ಆಂದ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಡಿ. 19ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು, ಅಲ್ಲಿನ ದೇವರಿಗೆ ಪೂಜೆ ಸಲ್ಲಿಸಿ ಮನದ ಬೇಡಿಕೆಯನ್ನು ಈಡೇರಿಸುವಂತೆ ಪ್ರಾರ್ಥಿಸಿದಾಗ ದೇವಿಯು ಬಲಬದಿಯಿಂದ ಹೂವಿನ ಪ್ರಸಾದ ಕೊಟ್ಟಿದ್ದು ಇನ್ನೊಂದು ತಿಂಗಳಲ್ಲಿ ಆಸೆ ಈಡೇರುವುದಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದು ಡಿಕೆಶಿ ಬಣದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. WhatsApp Group Join Now ಅಂಕೋಲದ ಆಂದ್ಲೆ ಪರಮೇಶ್ವರಿ … Read more

ಡಿಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿರುವಾಗ ಸದನದಲ್ಲಿ ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಘೋಷಣೆ

ಒಂದೆಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸಿದ್ದರೆ ಇತ್ತ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಘೋಷಣೆಯೊಂದನ್ನು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ತಾರಕಕ್ಕೇರಿರುವಾಗಲೇ ಇತ್ತ ಸಿದ್ದರಾಮಯ್ಯ ಇಂದು ಸದನದಲ್ಲೇ ಐದು ವರ್ಷವೂ ನಾನೇ ಸಿಎಂ ಎಂದು ಘೋಷಣೆ ಮಾಡಿದ್ದಾರೆ. WhatsApp Group Join Now ವಿಪಕ್ಷ ಶಾಸಕ ಸುನಿಲ್ ಕುಮಾರ್ ನೀವೇ ಇರುತ್ತೀರಾ ಇಲ್ವಾ ಎಂದು ಸ್ಪಷ್ಟನೆ ಕೇಳಿದಾಗ ಕೆರಳಿದ ಸಿದ್ದರಾಮಯ್ಯ ಐದೂ ವರ್ಷವೂ ನಾನೇ ಸಿಎಂ ಎಂದಿದ್ದಾರೆ. ಮೊನ್ನೆಯವರೆಗೂ ಹೈಕಮಾಂಡ್ … Read more

ಸಕ್ಕರೆ ಕಾಯಿಲೆ ಇದ್ದರೆ ಕಿಡ್ನಿ ಅಪಾಯ ಹೆಚ್ಚಾ? ವಿಜ್ಞಾನಿಗಳು ಹೇಳುತ್ತಿರುವ ಹೊಸ ಸತ್ಯ ಏನು?

ನಮ್ಮ ದೇಹದಲ್ಲಿ ಮೂತ್ರಪಿಂಡಗಳು (Kidney’s) ಕ್ಷಣಮಾತ್ರವೂ ವಿಶ್ರಾಂತಿ ಪಡೆಯದೆ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತವೆ. ರಕ್ತದಲ್ಲಿನ ತ್ಯಾಜ್ಯಗಳನ್ನು ಶೋಧಿಸುವುದರಿಂದ ಹಿಡಿದು, ದೇಹದ ದ್ರವ ಸಮತೋಲನ, ರಕ್ತದೊತ್ತಡ (Blood Pressure) ನಿಯಂತ್ರಣ ಹಾಗೂ ಕೆಂಪು ರಕ್ತಕಣಗಳ ಉತ್ಪಾದನೆಗೆ (Produce) ಸಹಾಯ ಮಾಡುವವರೆಗೂ ಮೂತ್ರಪಿಂಡಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. WhatsApp Group Join Now ಇಷ್ಟೊಂದು ಜವಾಬ್ದಾರಿ ಹೊತ್ತಿರುವ ಮೂತ್ರಪಿಂಡಗಳನ್ನು ನಾವು ಸರಿಯಾಗಿ ನೋಡಿಕೊಳ್ಳದಿದ್ದರೆ, ಅದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಯತ್ನಿಸೋಣ ಬನ್ನಿ. … Read more

ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು – ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ (Satna Hospital) ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿದ್ದು, ತನಿಖೆಗೂ ಆದೇಶಿಸಿದೆ. WhatsApp Group Join Now ಥಲಸ್ಸೆಮಿಯಾದಿಂದ (Thalassemia) ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 … Read more

ಚಪ್ಪಲಿ ಆಚೆ ಬಿಟ್ಟು ಬನ್ನಿ ಎಂದಿದ್ದಕ್ಕೆ ವೈದ್ಯನ ಮೇಲೆ ಹಲ್ಲೆ – ವಿಡಿಯೋ ವೈರಲ್‌

ಮೈಸೂರು : ಚಪ್ಪಲಿ ಹೊರಗೆ ಬಿಟ್ಟು ಬನ್ನಿ ಎಂದು ವೈದ್ಯ ಹೇಳಿದ್ದಕ್ಕೆ ಮಗುವನ್ನು ಕರೆದುಕೊಂಡು ಬಂದಿದ್ದ ಕುಟುಂಬವೊಂದು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ (Crime) ಮೈಸೂರಿನ ಉದಯರಿಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ. ಅನೂಪ್‌ ಹಲ್ಲೆಗೊಳಗಾದ ವೈದ್ಯರಾಗಿದ್ದು, ರುಬಿಯಾಷ್‌ ಷರೀಫ್‌ ಎಂಬಾತ ಹಾಗೂ ಆತನ ತಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. WhatsApp Group Join Now ರುಬಿಯಾಜ್‌ ಷರೀಫ್‌ ನ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ಮಗುವನ್ನು ನೋಡಲು … Read more

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ WhatsApp Group Join Now ಆತನನ್ನು ಹೊಡೆದ ನಂತರ, ದಾಳಿಕೋರರು ಯುವಕನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದರು ಎಂದು ಭಾಲುಕಾ ಪೊಲೀಸ್ ಠಾಣೆಯ ಕರ್ತವ್ಯ ಅಧಿಕಾರಿ ರಿಪ್ಪನ್ ಮಿಯಾ ಬಿಬಿಸಿ … Read more

ಅಕ್ರಮ‌ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!

ಅಕ್ರಮ‌ ಸಂಬಂಧ ಹಿನ್ನೆಲೆ‌ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. WhatsApp Group Join Now ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ … Read more

ಎದೆಯಲ್ಲ ದೇಹದ ಈ ಭಾಗದಲ್ಲಿನ ನೋವು ಹಾರ್ಟ್‌ ಅಟ್ಯಾಕ್‌ ನ ಮೊದಲ ಸೂಚನೆ.! ಹೃದಯಾಘಾತಕ್ಕೂ 30 ನಿಮಿಷ ಮೊದಲೇ ಕಾಣಿಸಿಕೊಳ್ಳುವ ಲಕ್ಷಣ

ಇತ್ತೀಚೆಗೆ ಹೃದಯಾಘಾತದಿಂದ ಚಿಕ್ಕ ವಯಸ್ಸಿನಲ್ಲಿಯೇ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ ಆಗುವ ಮೊದಲೇ ನಮ್ಮ ದೇಹ ನಮಗೆ ಈ ಸೂಚನೆಗಳನ್ನು ನೀಡುತ್ತದೆ. ಕೆಲವರಲ್ಲಿ ಇದು ಒಂದು ತಿಂಗಳಿಗೆ ಮುನ್ನವೇ ಕಾಣಿಸಿಕೊಳ್ಳುತ್ತದೆ. ಹೃದಯಾಘಾತ ಅಥವಾ ಪರಿಧಮನಿಯ ಕಾಯಿಲೆ, ಹೆಚ್ಚಿದ ಪೊಟ್ಯಾಸಿಯಮ್ ಮಟ್ಟಗಳು ಇತ್ಯಾದಿಗಳಿಂದ ಹೃದಯದಲ್ಲಿ ಅಡಚಣೆ ಉಂಟಾಗಬಹುದು. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಕೂಡ ಇದಕ್ಕೆ ದೊಡ್ಡ ಕಾರಣವಾಗಿದೆ. WhatsApp Group Join Now ಹಾರ್ಟ್‌ ಬ್ಲಾಕೆಜ್ ಹೆಚ್ಚಿನ ಲಕ್ಷಣಗಳು ಸಮಯಕ್ಕೆ ಪತ್ತೆಯಾಗುವುದಿಲ್ಲ. ಈ ಕಾರಣದಿಂದಾಗಿ ಹೆಚ್ಚಿನ ಸಂದರ್ಭಗಳಲ್ಲಿ ಯಾವುದೇ … Read more