ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್ ಮಾಡಿದ್ದಾರೆ ಎಂದು ಎಫ್ಐಆರ್ ದಾಖಲಿಸಿದ ಮರುದಿನವೇ ಪತ್ನಿ ಸಾವು!
9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್ಅನ್ನು ಪತ್ನಿಗೆ ನೀಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿದ್ದ ಆಘಾತಕಾರಿ ಘಟನೆ ಬೆಂಗಳೂರು ಸಮೀಪದ ಅತ್ತಿಬೆಲೆಯಲ್ಲಿ ನಡೆದಿದೆ. ಎನ್ಡಿಟಿವಿ ವರದಿಯ ಪ್ರಕಾರ, ಫೆಬ್ರವರಿ 26 ರಂದು ತನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ತನ್ನನ್ನು ಕೊಲ್ಲುವ ಉದ್ದೇಶದಿಂದ ತನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ ಎಂದು ವಿದ್ಯಾ ಹೇಳಿಕೊಂಡಿದ್ದರು. WhatsApp Group Join Now ವಿದ್ಯಾ ಹೇಳಿಕೆ ನೀಡಿದ ನಂತರ ನವೆಂಬರ್ 23 ರಂದು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ … Read more