ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ

ಐಎಸ್ ಅಧಿಕಾರಿ , ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ಹಾಗೂ ಸಜ್ಜನಿಕೆಯ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. WhatsApp Group Join Now ಇವರ ಜೊತೆ ಮೂವರು ಸಂಬಂಧಿಕರು ಮೃತಪಟ್ಟಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ ಉನ್ನತ ಸ್ಥಾನಕ್ಕೇರಿದ ಮಾದರಿ ವ್ಯಕ್ತಿತ್ವ. ಬೆಳಗಾವಿ ಜಿಲ್ಲೆಯ ರಾಮದುರ್ಗ … Read more

ಭಯ್ಯಾ ಅನ್ನಬೇಡಿ, ಆಟಿಟ್ಯೂಡ್‌ ನಿಮ್ಮ ಜೇಬಲ್ಲಿಡಿ : ಬೆಂಗಳೂರು ಕ್ಯಾಬ್‌ ಚಾಲಕನಿಂದ ಆರು ರೂಲ್ಸ್‌!

ಬೆಂಗಳೂರಿನ ಕ್ಯಾಬ್‌ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ತಮ್ಮದೇ ಆದ ರೂಲ್ಸ್‌ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರಯಾಣಿಕರಿಗೆ ತಿಳಿಯಲಿ ಎಂದು ತಮ್ಮ ಕ್ಯಾಬ್‌ನಲ್ಲಿ ರೂಲ್ಸ್‌ ಚಾರ್ಟ್‌ ಕೂಡ ಹಾಕಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ. WhatsApp Group Join Now ರೆಡ್ಡಿಟ್ ಬಳಕೆದಾರರೊಬ್ಬರು ಈ ಫೋಟೋ ಶೇರ್‌ ಮಾಡಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಕ್ಯಾಬ್ ಚಾಲಕರೊಂದಿಗೆ ಹೇಗೆ ವರ್ತಿಸಬೇಕು? … Read more

ಮೂವರು ಸಹೋದರರು ದುರಂತ ಸಾವು : IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು, ಸಿಎಂ ಸೇರಿ ಹಲವರಿಂದ ಸಂತಾಪ

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. WhatsApp Group Join Now ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ … Read more

6 ತಿಂಗ್ಳ ನಂತ್ರ ಮನೆಗೆ ಮರಳಿದ ಪುಟ್ಟ ದೇವತೆ, ಹೆತ್ತವರಿಗೆ ಮರು ಜೀವ ಕೊಟ್ಟ ಮುಂಬೈ ಪೊಲೀಸ್‌ಗೆ ಆನಂದ್ ಮಹೀಂದ್ರಾ ಶ್ಲಾಘನೆ

ಮೇ ತಿಂಗಳಿನಿಂದ ಕಾಣೆಯಾಗಿದ್ದ ಬಾಲಕಿಯನ್ನು ಆಕೆಯ ಹೆತ್ತವರೊಂದಿಗೆ ಮತ್ತೆ ಸೇರಿಸಿದ ಮುಂಬೈ ಪೊಲೀಸರ ಕಾರ್ಯಕ್ಕೆ ಭಾರತೀಯ ಉದ್ಯಮಿ ಮತ್ತು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು X ನಲ್ಲಿ ಶ್ಲಾಘಿಸಿದ್ದಾರೆ. ಈ ಪೋಸ್ಟ್‌ನಲ್ಲಿ ಮುಂಬೈ ಪೊಲೀಸರ ಬದ್ಧತೆಯನ್ನ ಕೊಂಡಾಡಲಾಗಿದೆ. WhatsApp Group Join Now ಅಂದ ಹಾಗೆ ಮೂಲ ಪೋಸ್ಟ್ ಅನ್ನು ಮೋಹಿನಿ ಮಹೇಶ್ವರಿ ಎಂಬ ಬಳಕೆದಾರರು ಹಂಚಿಕೊಂಡಿದ್ದು, ಮುಂಬೈ ಪೊಲೀಸರನ್ನು ಶ್ಲಾಘಿಸುತ್ತಾ “ಕೆಲವು ಅಧಿಕಾರಿಗಳು ತಮ್ಮ ಶರ್ಟ್ ಜೇಬಿನಲ್ಲಿ ಬಾಲಕಿಯ ಫೋಟೋವನ್ನು ಸ್ವಂತ ಮಗುವಿನದ್ದೇನೋ … Read more

ರಾಜ್ಯ ರಾಜಕಾರಣ ಕುರಿತು ಹೈಕಮಾಂಡ್ ನಿರ್ಧಾರ ಎಂದ ಖರ್ಗೆ : ಸುಮ್ಮನೆ ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದೀರಿ ಎಂದು BJP-JDS ವ್ಯಂಗ್ಯ

ರಾಜ್ಯ ರಾಜಕಾರಣದ ಪರಿಸ್ಥಿತಿ ಬಗ್ಗೆ “ನನಗೇನೂ ಗೊತ್ತಿಲ್ಲ, ನನ್ನನೇನೂ ಕೇಳಬೇಡಿ” ಎನ್ನುವ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿರುವ ಅಸಹಾಯಕತೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗಿರುವ ನಿಜವಾದ ಸ್ಥಾನಮಾನವನ್ನು ತೋರಿಸುತ್ತದೆ. WhatsApp Group Join Now ರಾಜ್ಯ ರಾಜಕಾರಣ ಕುರಿತು ನನಗೇನು ಗೊತ್ತಿಲ್ಲ, ನನ್ನೇನು ಕೇಳಬೇಡಿ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಸೋಮವಾರ ಹೇಳಿದ್ದು, ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಕುರಿತು ಬಿಜೆಪಿ ಹಾಗೂ ಜೆಡಿಎಸ್ ವ್ಯಂಗ್ಯವಾಡಿದೆ. ಖರ್ಗೆ ಹೇಳಿಕೆ ಕುರಿತು … Read more

ಅರುಣಾಚಲ ಭಾರತದ್ದಲ್ಲ, ಚೀನಾ ಭಾಗ, ಏರ್ ಪೋರ್ಟ್ ನಲ್ಲಿ ಭಾರತೀಯಳಿಗೆ ಪ್ರಯಾಣ ನಿರಾಕರಿಸಿದ ಚೀನಾ.!

ಭಾರತದ ಪಾಸ್ಪೋರ್ಟ್ ಹೊಂದಿದ್ದ ಅರುಣಾಚಲಪ್ರದೇಶ ಮೂಲದ ಮಹಿಳೆಯೊಬ್ಬರನ್ನು ಚೀನಾದ ಶಾಂಘೈ ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಈ ಅರುಣಾಚಲ ಪ್ರದೇಶಕ್ಕಾಗಿ ಚೀನಾ ಸದಾ ಭಾರತದ ವಿರುದ್ದ ಕತ್ತಿ ಮಸೆಯುತ್ತಿದೆ.ಇದೀಗ ಲಂಡನ್‌ನಿಂದ ಜಪಾನ್‌ಗೆ ಪ್ರಯಾಣ ಬೆಳೆಸಿದ ಭಾರತೀಯ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಮುಂದುವರಿಸಲು ಅವಕಾಶ ನೀಡಿಲ್ಲ. ಕಾರಣ ಅರುಣಾಚಲ ಭಾರತದ ಭಾಗ, ನಿಮ್ಮ ಪಾಸ್‌ಫೋಸ್ ಇನ್‌ವ್ಯಾಲಿಡ್ ಎಂದು … Read more

ಗಿಲ್ಲಿ ವಿರುದ್ಧ ತಿರುಗಿ ಬಿದ್ದ ರಕ್ಷಿತಾ ಶೆಟ್ಟಿ : ಈಗ ಬದಲಾಯ್ತು ಬಿಗ್ ಬಾಸ್ ಆಟ

ಈ ವಾರದ ಬಿಗ್‌ಬಾಸ್ ನಾಮಿನೇಷನ್ ಪ್ರಕ್ರಿಯೆಯು ಸ್ಪರ್ಧಿಗಳ ಬಟ್ಟೆ ತೊಳೆಯುವ ವಿಶೇಷತೆಯೊಂದಿಗೆ ನಡೆದಿದೆ. ಧ್ರುವಂತ್ ಅವರು ಅಶ್ವಿನಿ ಮತ್ತು ಜಾನ್ವಿಯನ್ನು ‘ಡಮ್ಮಿ ಕ್ಯಾಂಡಿಡೇಟ್‌’ ಎಂದು ಆರೋಪಿಸಿದ್ದು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. WhatsApp Group Join Now ಬಿಗ್‌ಬಾಸ್ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ಸ್ಪರ್ಧಿಗಳ ನಡುವೆ ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ.ಸ್ಪರ್ಧಿಯಲ್ಲಿನ ನೆಗೆಟಿವ್ ಅಂಶವನ್ನು ಹೇಳಿ ನಾಮಿನೇಟ್ ಮಾಡಬೇಕಾಗುತ್ತದೆ. ಹಾಗಾಗಿ ಇದು ಸ್ಪರ್ಧಿಗಳ ನಡುವಿನ ಮನಸ್ತಾಪಕ್ಕೆ ಕಾರಣವಾಗುತ್ತದೆ. ಈ ವಾರದ ನಾಮಿನೇಷನ್ ಪ್ರಕ್ರಿಯೆಯನ್ನು ವಿಶೇಷವಾಗಿ ನೀಡಲಾಗಿದೆ. ನಾಮಿನೇಟ್ … Read more

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್

ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈ0ಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. WhatsApp Group Join Now ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈ0ಗಿಕ ದೌರ್ಜನ್ಯ ಎಸಗಿದ್ದಾನೆ. ದೈಹಿಕ ಶಿಕ್ಷಕ ಕಿರಣ ಟೋಪೋಜಿ ಬಂಧಿತ ಆರೋಪಿ ಮುಂಡಗೋಡದ … Read more

ಸಿದ್ದರಾಮಯ್ಯನವರು ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ ಎಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

‘ಸಿದ್ದರಾಮಯ್ಯನವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ಗೌರವ ನೀಡುತ್ತೇನೆ. ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೂ ಮಾತನಾಡಿಲ್ಲ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. WhatsApp Group Join Now ಸೋಮವಾರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಿದ್ದು, … Read more

ವಂದೇ ಭಾರತ್ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. WhatsApp Group Join Now ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಮೃತರು. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ … Read more