ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ
ಐಎಸ್ ಅಧಿಕಾರಿ , ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ಹಾಗೂ ಸಜ್ಜನಿಕೆಯ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. WhatsApp Group Join Now ಇವರ ಜೊತೆ ಮೂವರು ಸಂಬಂಧಿಕರು ಮೃತಪಟ್ಟಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ ಉನ್ನತ ಸ್ಥಾನಕ್ಕೇರಿದ ಮಾದರಿ ವ್ಯಕ್ತಿತ್ವ. ಬೆಳಗಾವಿ ಜಿಲ್ಲೆಯ ರಾಮದುರ್ಗ … Read more