ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ

ಶನಿವಾರ (ಮಾರ್ಚ್ 7) ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. WhatsApp Group Join Now ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ನ ಬೆಲೆ ದೇಶಾದ್ಯಂತ 60 ರೂ.ಗಳಷ್ಟು ಏರಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 115 ರೂ.ಗಳಷ್ಟು ದುಬಾರಿಯಾಗಿವೆ. ಪರಿಷ್ಕೃತ ದರಗಳು ತಕ್ಷಣವೇ ಅನ್ವಯವಾಗುತ್ತವೆ ಮತ್ತು ದೈನಂದಿನ ಕಾರ್ಯಾಚರಣೆಗಳಿಗೆ ಎಲ್‌ಪಿಜಿಯನ್ನು ಅವಲಂಬಿಸಿರುವ ಗೃಹ ಗ್ರಾಹಕರು ಮತ್ತು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತವೆ. ಪ್ರಮುಖ ನಗರಗಳಲ್ಲಿ ಪರಿಷ್ಕೃತ ದೇಶೀಯ ಎಲ್‌ಪಿಜಿ … Read more

ಪದೇ ಪದೇ ಸುಸ್ತು ಎನಿಸುತ್ತಿದೆಯೇ? ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿವೆ 6 ಸುಲಭ ಆಹಾರ ಕ್ರಮಗಳು! Low hemoglobin

ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. WhatsApp Group Join Now ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) … Read more

ಹೆರಿಗೆಗಾಗಿ ಪತ್ನಿ ಊರಿಗೆ, ಮತ್ತೊಬ್ಬಳ ಜತೆ ಸಂಬಂಧ, ಹೆಂಡತಿ ಮರಳಿದಾಗ ತಿಳಿಯಬಾರದೆಂದು ಕೊಂದೇ ಬಿಟ್ಟ ರಾಯಚೂರಿನ ಸೆಕ್ಯೂರಿಟಿ ಗಾರ್ಡ್!

ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ತಿಂಗಳು ಪತ್ತೆಯಾಗಿದ್ದ ಅಪರಿಚಿತ ಮಹಿಳೆಯ ಶವ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಆರೋಪಿ ಮೌನೀಶ್ ಮೈತ್ರಿ ಎಂಬಾತನ ಬಂಧನವಾಗಿದೆ. ತನ್ನ ಪತ್ನಿಯಿಂದ ದೂರವಾಗುವ ಭಯದಲ್ಲಿ ಮಹಿಳೆಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿ, ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಕಾಲುವೆಗೆ ಎಸೆದಿದ್ದ ಭಯಾನಕ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಘಟನೆ ಹಿನ್ನೆಲೆ ಫೆಬ್ರವರಿ 25ರಂದು ದೇವನಹಳ್ಳಿ ಸಮೀಪದ ರಾಜಕಾಲುವೆ ಬಳಿ ಸುಟ್ಟ ಸ್ಥಿತಿಯಲ್ಲಿ … Read more

ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ?

ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ ಬ್ರಾ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಗಾತ್ರದ ಬ್ರಾ ಧರಿಸುವುದು ದೇಹದ ಆಕಾರವನ್ನು ಕಾಪಾಡಲು ಹಾಗೂ ಆರಾಮ ನೀಡಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ಮಲಗುವಾಗ ಬ್ರಾ (Bra) ಧರಿಸಬೇಕೇ ಅಥವಾ ಬೇಡವೇ ಎಂಬ ಅನುಮಾನ ಹಲವಾರು ಮಹಿಳೆಯರನ್ನು ಕಾಡುತ್ತದೆ. WhatsApp Group Join Now ತಜ್ಞರ ಪ್ರಕಾರ ರಾತ್ರಿ ವೇಳೆ ಬ್ರಾ ಧರಿಸಿ ಮಲಗುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಆಯ್ಕೆ ಅಲ್ಲ. ಬಿಗಿಯಾದ ಬ್ರಾ ಧರಿಸಿ ಮಲಗುವುದರಿಂದ ಬೆವರು ಬರುತ್ತದೆ ಇದು … Read more

ಒಮನ್‌ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ.?

ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೋಮೇಶ್ವರ ನಿವಾಸಿ ಯುವಕ ಪುನೀತ್ ಪೂಜಾರಿ (32)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ. WhatsApp Group Join Now ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ, ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಕೂಡಾ ಬಂದು ಹೋಗಿದ್ದರು. ಪುನೀತ್ ಕಳೆದ … Read more

ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು

ತುಮಕೂರು : ಗಂಡನ ಸಾವು ಹೃದಯಾಘಾತ ಎಂದು ಪತ್ನಿ ಕಣ್ಣೀರು ಹಾಕಿದ್ದಳು. ಗಂಡನ ಸಾವಿನ ಬಗ್ಗೆ ಕಿಂಚಿತ್ತು ಕೊರಗಿಲ್ಲದ ಪತ್ನಿ, ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬನ ಮದುವೆಯಾಗಿದ್ದಳು. ಆಕೆಯ ನಡೆಯಿಂದ ಅನುಮಾನಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. WhatsApp Group Join Now ಅಂತ್ಯಕ್ರಿಯೆ ಮಾಡಿ ಹೂತಿಟ್ಟ ಶವ ಸಹ ಹೊರ ತೆಗೆದು ಪರಿಕ್ಷೆ ನಡೆಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎಂಬಂತೆ ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಸಂಗತಿ ಬಯಲಾಗಿದ್ದು, ಪತ್ನಿ ಹಾಗೂ … Read more

‘ಮೀನು’ ಪ್ರಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಈ ಫಿಶ್ ತಿಂದ್ರೆ ‘ಕ್ಯಾನ್ಸರ್’ ಬರುತ್ತೆ ಹುಷಾರ್.!

ಅನೇಕ ಮಾಂಸಾಹಾರಿಗಳು ಮೀನುಗಳನ್ನ ಇಷ್ಟಪಡುತ್ತಾರೆ. ಅವ್ರು ಪ್ರತಿದಿನ ಅದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಅನೇಕ ಪೌಷ್ಟಿಕ ಮೀನುಗಳು ಲಭ್ಯವಿದ್ದರೂ, ಕೆಲವು ರೀತಿಯ ಮೀನುಗಳು ತಿನ್ನಲು ಸುರಕ್ಷಿತವಲ್ಲ ಮತ್ತು ಮಾರಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ಅನೇಕ ಜನರಿಗೆ ತಿಳಿದಿಲ್ಲ. WhatsApp Group Join Now ಕ್ಯಾನ್ಸರ್’ಗೆ ಕಾರಣವಾಗುವ ಥಾಯ್ ಮಾಗುರ್.! ಅಂತಹ ಒಂದು ಮೀನು ಥಾಯ್ ಮಾಗುರ್.. ಈ ಮೀನು ಮಾನವನ ಆರೋಗ್ಯಕ್ಕೆ ಮಾತ್ರವಲ್ಲದೆ ಜಲಚರಗಳಿಗೂ ಅಪಾಯಕಾರಿ. ಕೇಂದ್ರ ಸರ್ಕಾರವು ಇದರ ಸಂತಾನೋತ್ಪತ್ತಿ, ಮಾರಾಟ ಮತ್ತು … Read more

Horoscope Today : 06 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಸಿಟ್ಟಿನ ಮೇಷರಾಶಿಯವರಿಗೆ ಒಂದು ಮಂಗಳಕರ ದಿನ ಆಗಲಿರುವುದಾಗಿ ಗಣೇಶ ಕಾಣುತ್ತಿದ್ದಾರೆ. ನಿಮ್ಮ ಮನೆ ಅಥವಾ ಸಹೋದರರ ಮನೆಯಲ್ಲಿ ನಡೆಯುವ ಒಂದು ಸಣ್ಣ ಧಾರ್ಮಿಕ ಸಮಾರಂಭವು ನಿಮ್ಮನ್ನು ಸಂತೋಷವಾಗಿರಿಸುವುದು. ನೀವು ಈ ಪ್ರೀತಿಪಾತ್ರರೊಂದಿಗಿನ ಕ್ಷಣಗಳನ್ನು ಆನಂದಿಸುವಿರಿ ಮತ್ತು ಆಹ್ಲಾದಿಸುವಿರಿ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಣ್ಣ ಸಣ್ಣ ಪ್ರಾರ್ಥನೆ ಮತ್ತು ಯಜ್ಞಗಳು ನಿಮ್ಮನ್ನು ಮಾನಸಿಕವಾಗಿ ನೆಮ್ಮದಿಯಾಗಿರಲು ಸಹಕರಿಸುತ್ತವೆ. ನಿಮ್ಮನ್ನು ಆವರಿಸಿದ ಸದ್ಭಾವನೆಗಳಿಂದ ನೀವು ನಲಿದಾಡುವಿರಿ ಮತ್ತು ಅದರಿಂದ ಉಬ್ಬಿ ಹೋಗುವಿರಿ. ಹಣಕಾಸಿನ ವಿಷಯಗಳಿಗೆ … Read more

ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್‌ ಬಳಿ 7 ಮನೆ, 5 ನಿವೇಶನ

ಮೈಸೂರು: ಇಲ್ಲಿನ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಇ ಆಸಿಫ್‌ ಇಕ್ಬಾಲ್‌ ಖಲೀಲ್‌ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹1.03 ಕೋಟಿ ಮೌಲ್ಯದ 5 ನಿವೇಶನ ಹಾಗೂ ₹4.28 ಕೋಟಿ ಮೌಲ್ಯದ ಏಳು ಮನೆಗಳನ್ನು ಪತ್ತೆ ಹಚ್ಚಿದ್ದಾರೆ. WhatsApp Group Join Now ಲೋಕಾಯುಕ್ತ ಎಸ್‌ಪಿ ಉದೇಶ್‌ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಎನ್‌.ಆರ್‌ ಮೊಹಲ್ಲಾದಲ್ಲಿರುವ ಆಸಿಫ್‌ ಅವರಿಗೆ ಸೇರಿದ 2 ಮನೆ, ಸರಸ್ವತಿಪುರಂನಲ್ಲಿರುವ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಿದೆ. … Read more

ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ

ಮಹಾರಾಷ್ಟ್ರದ ನಾಗ್ಪುರದಲ್ಲಿ ಹೋಳಿ ಹಬ್ಬದ ಆಚರಣೆಯ ವೇಳೆ ಮನುಷ್ಯ ಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಬಣ್ಣದಾಟವಾಡುತ್ತಿದ್ದ ಪುಟ್ಟ ಮೊಮ್ಮಗನ ಮೇಲೆ ಆತನ ಸ್ವಂತ ಅಜ್ಜಿಯೇ ಕುದಿಯುವ ನೀರನ್ನು ಸುರಿದು ಕ್ರೌರ್ಯ ಮೆರೆದಿದ್ದಾಳೆ. ಈ ದಾರುಣ ಘಟನೆಯು ನಾಗ್ಪುರ ಜಿಲ್ಲೆಯ ಕೋರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. WhatsApp Group Join Now ವರದಿಗಳ ಪ್ರಕಾರ ನಾಲ್ಕು ವರ್ಷದ ಓಂ ಹರೀಶ್ ವಾಂಗೆ ಮನೆಯ ಮುಂದೆ ಬಣ್ಣದ ನೀರು ತುಂಬಿದ್ದ ಸ್ಪ್ರೇ ಬಾಟಲಿಯೊಂದಿಗೆ ಆಟವಾಡುತ್ತಿದ್ದನು. … Read more