ಖರ್ಗೆ – ಕೆ ಜೆ ಜಾರ್ಜ್ ಭೇಟಿಯ ನಂತರ ಎಲ್ಲವೂ ಸುಸೂತ್ರ – ರಾಹುಲ್ ಸಮ್ಮುಖದಲ್ಲಿ ನಾಳೆ (ನ.25) ಫೈನಲ್?
ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾವಣೆ ಎನ್ನುವ ಗೊಂದಲಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಿಂದ ಹಿಂದಿರುಗುತ್ತಲೇ, ಎಲ್ಲಾ ಗೊಂದಲಕ್ಕೂ ಫುಲ್ ಸ್ಟಾಪ್ ಬೀಳಬಹುದು. WhatsApp Group Join Now ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಇಂದು (ನ. 24) ದೆಹಲಿಗೆ ವಾಪಸ್ ಆಗಲಿದ್ದಾರೆ. ನಾಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಹುಲ್ ಗಾಂಧಿ ಭೇಟಿಗೆ ಸಮಯವನ್ನು ಕೇಳಿದ್ದಾರೆಂದು ವರದಿಯಾಗಿದೆ. ಹಾಗಾಗಿ, ಇನ್ನೆರಡು ದಿನಗಳಲ್ಲಿ ಎಲ್ಲವೂ … Read more