ಖರ್ಗೆ – ಕೆ ಜೆ ಜಾರ್ಜ್ ಭೇಟಿಯ ನಂತರ ಎಲ್ಲವೂ ಸುಸೂತ್ರ – ರಾಹುಲ್ ಸಮ್ಮುಖದಲ್ಲಿ ನಾಳೆ (ನ.25) ಫೈನಲ್?

ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾವಣೆ ಎನ್ನುವ ಗೊಂದಲಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಿಂದ ಹಿಂದಿರುಗುತ್ತಲೇ, ಎಲ್ಲಾ ಗೊಂದಲಕ್ಕೂ ಫುಲ್ ಸ್ಟಾಪ್ ಬೀಳಬಹುದು. WhatsApp Group Join Now ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಇಂದು (ನ. 24) ದೆಹಲಿಗೆ ವಾಪಸ್ ಆಗಲಿದ್ದಾರೆ. ನಾಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಹುಲ್ ಗಾಂಧಿ ಭೇಟಿಗೆ ಸಮಯವನ್ನು ಕೇಳಿದ್ದಾರೆಂದು ವರದಿಯಾಗಿದೆ. ಹಾಗಾಗಿ, ಇನ್ನೆರಡು ದಿನಗಳಲ್ಲಿ ಎಲ್ಲವೂ … Read more

ಮದುವೆಗೆ ಸಂಬಂಧಿಸಿದ ಎಲ್ಲ ಪೋಸ್ಟ್‌ಗಳನ್ನು ಅಳಿಸಿದ ಸ್ಮೃತಿ ಮಂಧಾನ; ಅನುಮಾನಕ್ಕೀಡಾದ ಜೆಮಿಮಾ ರೊಡ್ರಿಗಸ್ ನಡೆ!

ಮದುವೆಯ ಸಂಭ್ರಮದಲ್ಲಿರಬೇಕಾಗಿದ್ದ ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಇದೀಗ ಅನಿರೀಕ್ಷಿತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರ ತಂದೆ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಾದ ಬಳಿಕ ತಮ್ಮ ಮದುವೆಗೆ ಸಂಬಂಧಿಸಿದ ಆಚರಣೆಗಳ ಎಲ್ಲ ಇನ್‌ಸ್ಟಾಗ್ರಾಂ ಪೋಸ್ಟ್‌ಗಳನ್ನು ತೆಗೆದುಹಾಕಿದ್ದುು, ಇದೀಗ ವ್ಯಾಪಕ ಕುತೂಹಲ ಮನೆಮಾಡಿದೆ. WhatsApp Group Join Now ಅಲ್ಲದೆ, ತಮ್ಮ ಭಾವಿ ಪತಿಯಾದ ಪಲಾಶ್ ಮುಚ್ಚಲ್ ಕೂಡ ಆರೋಗ್ಯ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಬಿಡುಗಡೆಯಾಗಿದ್ದಾರೆ. ಇದೀಗ ಸ್ಮೃತಿ ಅವರು ಮದುವೆ ಮತ್ತು ನಿಶ್ಚಿತಾರ್ಥಕ್ಕೆ ಸಂಬಂಧಿಸಿದ … Read more

SHOCKING : ಬೆಂಗಳೂರಲ್ಲಿ ‘ಮಹಿಳಾ ಪೈಲಟ್’ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ : ‘FIR’ ದಾಖಲು.!

ಬೆಂಗಳೂರಿನಲ್ಲಿ ಕರ್ತವ್ಯದ ವೇಳೆ ಸಹ ಪೈಲಟ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಪೈಲಟ್ ಆರೋಪಿಸಿದ್ದಾರೆ. WhatsApp Group Join Now ಆರಂಭದಲ್ಲಿ ಪ್ರಕರಣವನ್ನು ಹೈದರಾಬಾದ್ನಲ್ಲಿ ದಾಖಲಿಸಲಾಗಿತ್ತು ಮತ್ತು ನಂತರ ಹೆಚ್ಚಿನ ತನಿಖೆಗಾಗಿ ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.ದೂರಿನ ಪ್ರಕಾರ, ನವೆಂಬರ್ 18 ರಂದು ಮಹಿಳಾ ಸಹ ಪೈಲಟ್ ಮತ್ತು ಇಬ್ಬರು ಪುರುಷ ಪೈಲಟ್ಗಳು ಬೇಗಂಪೇಟೆ ವಿಮಾನ ನಿಲ್ದಾಣದಿಂದ ಪುಟ್ಟಪರ್ತಿ ಮೂಲಕ ಬೆಂಗಳೂರಿಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸಿದರು.ಮರುದಿನ ಅವರು ಮತ್ತೊಂದು ವಿಮಾನವನ್ನು ಚಲಾಯಿಸಲು ನಿರ್ಧರಿಸಲಾಗಿದ್ದರಿಂದ, ಮೂವರೂ … Read more

ಲೈಂಗಿಕ ಕಾರ್ಯಕರ್ತೆಯನ್ನು ಕೊಲೆಗೈದು ಶವ ಸಾಗಿಸಲು ಯತ್ನ ; ಅಂಗಳದಲ್ಲೇ ಕುಸಿದುಬಿದ್ದ ಹಂತಕ!

ಮಹಿಳೆಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ವೇಳೆ ಆರೋಪಿ ಸುಸ್ತಾಗಿ ಮನೆಯ ಅಂಗಳದಲ್ಲೇ ಕುಸಿದು ಬಿದ್ದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೊಂತುರುತಿ ನಿವಾಸಿ ಜಾರ್ಜ್ ಕೆ.ಕೆ. ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮೃತಪಟ್ಟ ಮಹಿಳೆ ಲೈಂಗಿಕ ಕಾರ್ಯಕರ್ತೆ ಎಂದು ಶಂಕಿಸಲಾಗಿದೆ. ಶನಿವಾರದಂದು ಮನೆಯ ಕಾಂಪೌಂಡ್‌ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. WhatsApp Group Join Now ಹಣಕಾಸಿನ ವಿಚಾರಕ್ಕೆ ಕೊಲೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ಟಾಮ್ … Read more

ಡಿ ಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ.?

ಡಿ ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ? ಇದೇ ಕಾರಣಕ್ಕೆ ನಾಯಕತ್ವ ಬದಲಾವಣೆಗೆ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣ ತಮ್ಮ ನಾಯಕನಿಗೆ ಸಿಎಂ ಹುದ್ದೆ ಸಿಗಬೇಕು ಎಂದು ಪ್ರಯತ್ನ ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಿಎಂ ಪಟ್ಟ ಬಿಟ್ಟುಕೊಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. WhatsApp Group Join Now ಒಂದು ವೇಳೆ … Read more

ನಾನು, ಸಿಎಂ ಒಟ್ಟಿಗೆ ರಾಜಕೀಯ ಕೊನೆಗೊಳಿಸುತ್ತೇವೆ ಎಂದ ಸಚಿವ ಡಾ. ಎಚ್‌ ಸಿ ಮಹದೇವಪ್ಪ

ಸಾರ್ವಜನಿಕ ಜೀವನಕ್ಕೆ 1985ರಲ್ಲಿ ನಾನು ಬಂದಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 1983ನಲ್ಲಿ ಶಾಸಕರಾಗಿದ್ದರು. ನಂತರ ನಾನು ಹಾಗೂ ಅವರು ಇಬ್ಬರೂ ಜೊತೆಗೆ ಬಂದು, ಜೊತೆಗೆ ಇದ್ದೇವೆ. ಜೊತೆಗೇ ರಾಜಕೀಯ ಕೊನೇ ಮಾಡುತ್ತೇವೆ ಎಂದು ಸಚಿವ ಡಾ. ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. WhatsApp Group Join Now ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಮತ್ತೆ ಮುಖ್ಯಮಂತ್ರಿ’ ಕೃತಿ ಬಿಡುಗಡೆ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತ್ತೆ ಮುಖ್ಯಮಂತ್ರಿ ಅಂತ ನೋಡಿದಾಗ, ಮುಖ್ಯಮಂತ್ರಿ ಆಗಬೇಕಾ, ಅದು ಬೇಕಾ ಅನ್ನಿಸುತ್ತಿದೆ. ಏಕೆಂದರೆ, ಸಾರ್ವಜನಿಕ ಹಿತವನ್ನೇ … Read more

ದೇಶದ್ರೋಹಕ್ಕೆ ಕ್ಷಮೆ ಇಲ್ಲ, ಜೈಲಿನಲ್ಲಿದ್ದರೂ ಬಿಡಲ್ಲ: ರಿಸಿನ್ ದಾಳಿ ಸಂಚುಕೋರ ವೈದ್ಯ ಉಗ್ರನಿಗೆ ಸಹಕೈದಿಗಳಿಂದಲೇ ಭೀಕರ ಥಳಿತ!

ದೇಶದ ಭದ್ರತೆಗೆ ಸವಾಲು ಹಾಕಿ, ಅಮಾಯಕರ ರಕ್ತ ಹರಿಸಲು ಸಂಚು ರೂಪಿಸುವ ದೇಶದ್ರೋಹಿಗಳಿಗೆ ಎಲ್ಲಿದ್ದರೂ ರಕ್ಷಣೆ ಇಲ್ಲ ಎಂಬುದಕ್ಕೆ ಗುಜರಾತ್ ನ ಸಬರಮತಿ ಜೈಲಿನಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ರಿಸಿನ್ ಎಂಬ ಮಾರಕ ರಾಸಾಯನಿಕ ಬಳಸಿ ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಯೋಜನೆ ರೂಪಿಸಿದ್ದ ಕುಖ್ಯಾತ ಉಗ್ರ ಡಾ.ಅಹ್ಮದ್ ಗೆ ಸಹಕೈದಿಗಳೇ ಪಾಠ ಕಲಿಸಿದ್ದು, ಜೈಲಿನಲ್ಲೇ ಭರ್ಜರಿ ಧರ್ಮದೇಟು ನೀಡಿದ್ದಾರೆ. WhatsApp Group Join Now ವೈದ್ಯಕೀಯ ವೃತ್ತಿಯ ಮುಖವಾಡ ಧರಿಸಿ ದೇಶವನ್ನೇ ಸ್ಮಶಾನ ಮಾಡಲು ಹೊರಟಿದ್ದ … Read more

ಪೈಲಟ್‌ಗೆ ಅಂತಿಮ ವಿದಾಯ ; ಸಮವಸ್ತ್ರ ತೊಟ್ಟು, ಕಣ್ಣೀರು ಹಾಕುತ್ತ ಪತಿಗೆ ಸೆಲ್ಯೂಟ್‌ ಹೊಡೆದ ಪತ್ನಿ

ದುಬೈ ಏರ್‌ ಶೋ ವೇಳೆ ಶುಕ್ರವಾರ ತೇಜಸ್‌ ಯುದ್ಧ ವಿಮಾನ ಪತನಗೊಂಡು ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ಪೈಲಟ್‌ ನಮಾಂಶ್‌ ಸ್ಯಾಲ್ ಪಾರ್ಥೀವ ಶರೀರವನ್ನು ಸ್ವದೇಶಕ್ಕೆ ತರಲಾಗಿದೆ. ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಶೋಕದ ಛಾಯೆ ಆವರಿಸಿತ್ತು. WhatsApp Group Join Now ನಮಾಂಶ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ನೂರಾರು ಸ್ಥಳೀಯರು ಜಮಾಯಿಸಿದ್ದರು. ಈ ಸಂದರ್ಭ ಭಾರತೀಯ ವಾಯುಪಡೆಯಿಂದ ಗೌರವ ನಮನ ಸಲ್ಲಿಸಲಾಯಿತು. ವಾಯುಪಡೆಯ ಉನ್ನತ ಅಧಿಕಾರಿಗಳು ಮತ್ತು ಸಿಬ್ಬಂದಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. … Read more

ʻಲಕ್ಷ್ಮಿ ದೇಗುಲ ಕಟ್ಟಿಸಿ ನಿಮ್ಮ ಜಾತಕಕ್ಕೆ ಒಳ್ಳೇದುʼ; ಜ್ಯೋತಿಷಿ ಮಾತು ನಂಬಿ 1 ಕೋಟಿ ನಗದು, 180 ಗ್ರಾಂ ಚಿನ್ನ ಕಳ್ಕೊಂಡ ಟೀಚರ್

ʻಲಕ್ಷ್ಮಿ ದೇಗುಲ ಕಟ್ಟಿಸಿದರೆ ನಿಮ್ಮ ಜಾತಕಕ್ಕೆ ತುಂಬಾ ಒಳ್ಳೆದುʼ ಎಂದು ಜ್ಯೋತಿಷಿಯೊಬ್ಬ, 56 ವರ್ಷದ ಸಂಗೀತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಹಾಗೂ ಚಿನ್ನಾಭರಣ ವಂಚಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ಠಾಣಾ ವ್ಯಾಪ್ತಿ ನಡೆದಿದೆ. WhatsApp Group Join Now ಜ್ಯೋತಿಷಿಗಳ ಮೇಲಿದ್ದ ನಂಬಿಕೆ ಮತ್ತು ದೇವರ ಮೇಲಿದ್ದ ಅಪಾರ ಭಕ್ತಿಯನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್‌ ಜ್ಯೋತಿಷಿ ಮಂಜುನಾಥ್‌ ಸಂಗೀತ ಶಿಕ್ಷಕಿ ಸರ್ವಮಂಗಳಾ ಅವರಿಗೆ ವಂಚಿಸಿದ್ದಾನೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, … Read more

ಅಪರಾಧಗಳಲ್ಲಿ ಪೊಲೀಸರು ಭಾಗಿಯಾಗಿದ್ದರೆ ಮುಲ್ಲಾಜಿಲ್ಲದೆ ಸೇವೆಯಿಂದ ವಜಾ ಎಂದ ಗೃಹ ಸಚಿವ ಪರಮೇಶ್ವರ್‌

ಪೊಲೀಸ್‌‍ ಸಿಬ್ಬಂದಿ ಮತ್ತು ಅಧಿಕಾರಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲ್ಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ದರೋಡೆ ಪ್ರಕರಣದಲ್ಲಿ ಮತ್ತು ಕೊರಮಂಗಲ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಮಾಲೂರು ಪೊಲೀಸ್‌‍ ಠಾಣೆಯ ಕಾನ್ಸ್ ಟೆಬಲ್‌ ಭಾಗಿಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಮುಂದೆ ಮತ್ತಷ್ಟು ಎಚ್ಚರಿಕೆಯಿಂದ ಇರುವಂತೆ ಪೊಲೀಸ್‌‍ ಸಿಬ್ಬಂದಿಗಳಿಗೆ ಸೂಚನೆ ನೀಡುತ್ತೇನೆ. ಅಪರಾಧ ಕೃತ್ಯಗಳಲ್ಲಿ ಯಾರಾದರೂ … Read more