ರೈಲು ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟ ಕಿಡಿಗೇಡಿಗಳು : ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ
ರಾಮನಗರ -ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದ ಬಳಿ ರೈಲು ಹಳಿ ಮೇಲೆ ಕಿಡಿಗೇಡಿಗಳು ಕಬ್ಬಿಣದ ರಾಡ್ ಇಟ್ಟಿದ್ದಾರೆ. ರಾಡ್ ಇದೇ ಮಾರ್ಗವಾಗಿ ಚಲಿಸುತ್ತಿದ್ದ ಹಂಪಿ ಎಕ್ಸ್ ಪ್ರೆಸ್ ರೈಲಿನ ಡೀಸೆಲ್ ಟ್ಯಾಂಕ್ ಗೆ ಬಡಿದ ಪರಿಣಾಮ ಡೀಸೆಲ್ ಲೀಕ್ ಆಗಿ ಇಂಜಿನ್ ತಾಂತ್ರಿಕ ವೈಫಲ್ಯ ಕಂಡುಬಂದಿದ್ದು, ಸುಮಾರು 2 ಗಂಟೆ ಕಾಲ ರೈಲು ನಿಂತಿದೆ. WhatsApp Group Join Now ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲು ರಾಮನಗರ- ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದಲ್ಲಿ ಕೆಟ್ಟು … Read more