ರೈಲು ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟ ಕಿಡಿಗೇಡಿಗಳು : ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ರಾಮನಗರ -ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದ ಬಳಿ ರೈಲು ಹಳಿ ಮೇಲೆ ಕಿಡಿಗೇಡಿಗಳು ಕಬ್ಬಿಣದ ರಾಡ್ ಇಟ್ಟಿದ್ದಾರೆ. ರಾಡ್ ಇದೇ ಮಾರ್ಗವಾಗಿ ಚಲಿಸುತ್ತಿದ್ದ ಹಂಪಿ ಎಕ್ಸ್ ಪ್ರೆಸ್ ರೈಲಿನ ಡೀಸೆಲ್ ಟ್ಯಾಂಕ್ ಗೆ ಬಡಿದ ಪರಿಣಾಮ ಡೀಸೆಲ್ ಲೀಕ್ ಆಗಿ ಇಂಜಿನ್ ತಾಂತ್ರಿಕ ವೈಫಲ್ಯ ಕಂಡುಬಂದಿದ್ದು, ಸುಮಾರು 2 ಗಂಟೆ ಕಾಲ ರೈಲು ನಿಂತಿದೆ. WhatsApp Group Join Now ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲು ರಾಮನಗರ- ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದಲ್ಲಿ ಕೆಟ್ಟು … Read more

ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳ ವಿತರಣೆ, ತನಿಖೆಯಲ್ಲಿ ಆಘಾತಕಾರಿ ಅಂಶ ಬಯಲು

ಆಂಧ್ರದ ತಿರುಪತಿ ದೇವಾಲಯಕ್ಕೆ (Tirupati Tirumala) ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಅಲ್ಲಿನ ಲಡ್ಡು ಬಹಳ ಫೇಮಸ್‌. ಆದರೆ ಇದೀಗ ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳನ್ನು ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. WhatsApp Group Join Now 48.76 ಕೋಟಿ ಲಡ್ಡುಗಳಲ್ಲಿ ಇದೂ ಒಂದುತಿರುಮಲ ತಿರುಪತಿ ದೇವಸ್ಥಾನಂ (TTD) ಟ್ರಸ್ಟ್ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ನೀಡಿರುವ ಮಾಹಿತಿ ಪ್ರಕಾರ, 2019-2024ರ ಅವಧಿಯಲ್ಲಿ ವಿತರಿಸಲಾದ ಒಟ್ಟು 48.76 ಕೋಟಿ ಲಡ್ಡುಗಳಲ್ಲಿ … Read more

ಹಣದ ವಿಚಾರಕ್ಕೆ ಗಲಾಟೆ : ಲೈಂಗಿಕ ಕಾರ್ಯಕರ್ತೆಯನ್ನು ಕೊಂದು ಚೀಲದಲ್ಲಿ ಹಾಕಿ ಎಸೆದ!

ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಮನೆಯ ಆವರಣ ಗೋಡೆ ಸಮೀಪ ಎಸೆದ ಘಟನೆ ಕೇರಳ ಕೊಚ್ಚಿ ಸಮೀಪದ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. WhatsApp Group Join Now ಪ್ರಕರಣ ಸಂಬಂಧ ಕೊಂತುರ್ತಿ ನಿವಾಸಿ ಜಾರ್ಜ್ ಕೆ.ಕೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ತಾನೇ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಲೈಂಗಿಕ ಕಾರ್ಯಕರ್ತೆಯಾಗಿರುವ ಆಕೆಯನ್ನು ತೇವರದಲ್ಲಿರುವ ಬಾಲಕಿಯ ಪ್ರೌಢ ಶಾಲೆಯ ಬಳಿಯಿಂದ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಹಣಕಾಸಿನ ವಿಚಾರದಲ್ಲಿ ಇವರಿಬ್ಬರ … Read more

ಬೆಂಗಳೂರು ಟ್ರಾಫಿಕ್‌ಗಿಂತ ಬಾಹ್ಯಾಕಾಶ ಪ್ರಯಾಣ ಸುಲಭ ಎಂದ ಗಗನಯಾತ್ರಿ ಶುಭಾಂಶು ಶುಕ್ಲಾ

ಬೆಂಗಳೂರು ಟ್ರಾಫಿಕ್‌ ಅಂದ್ರೆ ಯಾರಿಗೆ ತಾನೆ ಭಯ ಇಲ್ಲ? ಅಪ್ಪಿ ತಪ್ಪಿಯೂ ಮಾತಿನ ಮಧ್ಯೆ ಬೆಂಗಳೂರು ಟ್ರಾಫಿಕ್‌ ವಿಚಾರ ಬಂದ್ರೆ ಒಂದು ಕ್ಷಣ ಅವರು ಸೈಲೆಂಟ್‌ ಆಗ್ತಾರೆ. ಅಷ್ಟರಮಟ್ಟಿಗೆ ಸಿಲಿಕಾನ್‌ ಸಿಟಿಯ ಟ್ರಾಫಿಕ್‌ ಹವಾ ಇಟ್ಟಿದೆ. ಗಗನಯಾತ್ರಿ ಶುಭಾಂಶು ಶುಕ್ಲಾ ಕೂಡ ಬೆಂಗಳೂರು ಟ್ರಾಫಿಕ್‌ ಬಗ್ಗೆ ಮಾತನಾಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಶುಭಾಂಶು ಶುಕ್ಲಾ, “ಬಾಹ್ಯಾಕಾಶದಿಂದ ಬೆಂಗಳೂರಿಗೆ ಬರುವುದು ಸುಲಭ. ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗುವುದು ತುಂಬಾ ಕಷ್ಟ” ಎಂದು … Read more

Tejas Fighter Jet Crash: ದುಬೈನಲ್ಲಿ ಪತನಗೊಂಡ ಭಾರತದ ತೇಜಸ್‌..! ವಿಮಾನದ ಬೆಲೆ ಎಷ್ಟು ಗೊತ್ತಾ..? ಸರ್ಕಾರಕ್ಕೆ ಭಾರೀ ನಷ್ಟ

Tejas Fighter Jet Crash : ಮಾಧ್ಯಮ ವರದಿಗಳ ಪ್ರಕಾರ.. ನಿನ್ನೆ ಪ್ರದರ್ಶನದಲ್ಲಿ ತೇಜಸ್ ತನ್ನ ಚುರುಕುತನ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತಿತ್ತು. ಎಲ್ಲವೂ ಸುಗಮವಾಗಿ ನಡೆಯುತ್ತಿದ್ದಾಗ ವಿಮಾನವು ಇದ್ದಕ್ಕಿದ್ದಂತೆ ತನ್ನ ಹಿಡಿತವನ್ನು ಕಳೆದುಕೊಂಡಿತು. WhatsApp Group Join Now ಕೆಲವೇ ಕ್ಷಣಗಳಲ್ಲಿ, ವಿಮಾನವು ನಿಯಂತ್ರಣ ತಪ್ಪಿ ಭೂಮಿಗೆ ವೇಗದಲ್ಲಿ ಬಂದು ಅಪ್ಪಳಿಸಿತು. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ವಿಮಾನವು ತಕ್ಷಣವೇ ಬೆಂಕಿಗೆ ಆಹುತಿಯಾಯಿತು. ಪೈಲಟ್ ಅಪಘಾತದಲ್ಲಿ ಸಾವನ್ನಪ್ಪಿದರು. ಈ ತೇಜಸ್ ಫೈಟರ್ ಜೆಟ್‌ನ ಮೌಲ್ಯ ಸುಮಾರು 680 ಕೋಟಿ … Read more

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ ಎಂದ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್

ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗುತ್ತಿರುವಾಗಲೇ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಸಿದ್ದರಾಮಯ್ಯ ಆಣೆ ಮಾಡಿದ್ರು ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಕುರ್ಚಿ ತಿಕ್ಕಾಟದ ವಿಚಾರದ ಬಗ್ಗೆ ಎಚ್ ವಿಶ್ವನಾಥ್ ಹೊಸ ವಿಚಾರವನ್ನು ಹೊರಹಾಕಿದ್ದಾರೆ.ದೆಹಲಿಯಲ್ಲಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳಬೇಕು. ವಚನ ಭ್ರಷ್ಟರಾಗಬಾರದು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. WhatsApp Group Join Now ದೆಹಲಿಯಲ್ಲಿ ಹೈಕಮಾಂಡ್ ಉಪಸ್ಥಿತಿಯಲ್ಲಿ ಡಿಕೆ ಶಿವಕುಮಾರ್ … Read more

ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರಾ ಅಮಿತ್ ಶಾ.? ಸ್ಪಷ್ಟನೆ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಕರ್ನಾಟಕ ರಾಜ್ಯ ರಾಜಕಾರಣ ದೇಶದಲ್ಲೇ ಸದ್ದು ಮಾಡುತ್ತಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬದಲಾವಣೆ, ಎರಡು ಬಣಗಳ ನಾಯಕರ ಸತತ ಸಭೆ, ಹೈಕಮಾಂಡ್ ಭೇಟಿಗಳಿಂದಾಗಿ ದೇಶದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಹಲವರು ಕೂತೂಹಲ ಕಣ್ಣಿನಿಂದ ನೋಡುತ್ತಿದ್ದಾರೆ. WhatsApp Group Join Now ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದಿದ್ದಾರ, ಮತ್ತೊಂದೆಡೆ ಡಿಕೆ ಶಿವಕುಮಾರ್ ದೊಡ್ಡವರು ಹೇಳಿದ ಮೇಲೆ ಚಿಕ್ಕವರಾದ ನಾವು ನಮ್ರತೆಯಿಂದ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಕೇಂದ್ರ ಗೃಹ ಸಚಿವ ಅಮಿತ್ … Read more

ನಿಮಗೆ ಗೌರವ ಸಿಗ್ಬೇಕು ಅಂದ್ರೆ, ಚಿಕ್ಕ ಮಗುವಿಗೂ ಮರ್ಯಾದೆ ಕೊಡೋದನ್ನ ಕಲಿಯಿರಿ : ಅಶ್ವಿನಿಗೆ ಕಿಚ್ಚ ಕ್ಲಾಸ್‌

ಬಿಗ್‌ಬಾಸ್‌ ಮನೆಯಲ್ಲಿ ನನಗೆ ಮರ್ಯಾದೆ ಸಿಕ್ತಿಲ್ಲ ಅಂತ ಆರೋಪ ಮಾಡಿ ರಾದ್ಧಾಂತ ಸೃಷ್ಟಿಸಿದ್ದ ಅಶ್ವಿನಿ ಗೌಡ ಅವರಿಗೆ ಕಿಚ್ಚ ಸುದೀಪ್‌ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. WhatsApp Group Join Now ಅಶ್ವಿನಿ ಗೌಡ ವಿಚಾರದಲ್ಲಿ ಸುದೀಪ್‌ ಸೈಲೆಂಟ್‌ ಆಗಿದ್ದಾರೆಂಬ ಆರೋಪ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿತ್ತು. ಈ ಆರೋಪಕ್ಕೆ ಕಿಚ್ಚ ತೆರೆ ಎಳೆದಂತೆ ಕಾಣುತ್ತಿದೆ. ಇಂದಿನ ಪ್ರೋಮೊದಲ್ಲಿ ಅಶ್ವಿನಿ ಅವರಿಗೆ ಕಿಚ್ಚ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಕ್ಯಾಪ್ಟನ್‌ ಆಗಿದ್ದ ರಘು ಅವರು ಮನೆ ಕೆಲಸಕ್ಕಾಗಿ ಅಶ್ವಿನಿ ಅವರನ್ನು ಕರೆದಿದ್ದರು. ‘ಬನ್ನಿ … Read more

ಮೆಕ್ಯಾನಿಕ್ ರೂಬೆನ್ ಹುಡುಕಿ ಬರುವ ಕಾಡುಹಂದಿ! ಪ್ರಾಣಿಗಳಿಗೆ ದಿನವೂ ಅನ್ನ ಹಾಕುವ ರೂಬೆನ್

ಕುದುರೆಮುಖ ಕಾಡಂಚಿನಲ್ಲಿ ಇಡೀ ಜೀವನವನ್ನು ಪ್ರಾಣಿಗಳಿಗಾಗಿ ಮೀಸಲಿಟ್ಟಿರುವ ಮೆಕ್ಯಾನಿಕ್ ಒಬ್ಬರು, ಸದ್ದಿಲ್ಲದೆ ಅವುಗಳೊಂದಿಗೆ ಸಹಜೀವನ ನಡೆಸುತ್ತಿದ್ದಾರೆ. ಇವರ ಪ್ರೀತಿ ಅರಸಿ ಕಾಡುಹಂದಿಯೂ ನಿತ್ಯ ಬರುವುದು ವಿಶೇಷ. WhatsApp Group Join Now ಕುದುರೆಮುಖ ಎಂದರೆ ಥಟ್ಟನೆ ನೆನಪಿಗೆ ಬರುವುದು ಪಶ್ಚಿಮಘಟ್ಟಗಳ ಪರ್ವತಶ್ರೇಣಿ, ಅಲ್ಲಿದ್ದ ಅದಿರು ಕಂಪನಿ, ರಾಷ್ಟ್ರೀಯ ಉದ್ಯಾನ, ಗುಡ್ಡಗಳ ನಡುವೆ ಪ್ರಶಾಂತವಾಗಿ ಹರಿಯುವ ನದಿಗಳು. ಅದಿರು ಕಂಪನಿ ಸ್ಥಗಿತಗೊಂಡ ಬಳಿಕ ಪಾಳುಬಿದ್ದಿರುವ ಕೇಂದ್ರೀಯ ವಿದ್ಯಾಲಯ, ಆಸ್ಪತ್ರೆ ಕಟ್ಟಡ, ನೆಹರೂ ಪ್ರತಿಮೆಗಳು, ಟೌನ್‌ಶಿಪ್‌ ಇದ್ದ ವೈಭವದ ಕುರುಹುಗಳನ್ನು … Read more

ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. WhatsApp Group Join Now ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಾರಾಯಣ ಶಿಂಧೆ ಹಾಗೂ ಶಿಲ್ಪಾ ಶಿಂಧೆ ದಂಪತಿಗೆ ಒಂದು … Read more