ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ : ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. WhatsApp Group Join Now ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಬೆಳ್ತಂಗಡಿ … Read more

ಕ್ಷಮಿಸು ಅಮ್ಮಾ… ಇದೇ ಕೊನೆ ; ಶಿಕ್ಷಕರ ಕಿರುಕುಳಕ್ಕೆ ನೊಂದು ಮೆಟ್ರೋಗೆ ಹಳಿಗೆ ಹಾರಿ 10ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

ಕ್ಷಮಿಸು ಅಮ್ಮ ನಿನ್ನ ಮನಸನ್ನು ಹಲವಾರು ಬಾರಿ ನೋಯಿಸಿದ್ದೇನೆ. ಇದು ಕೊನೆಯ ಬಾರಿ. ನಾನು ತೆಗೆದುಕೊಂಡ ಈ ತೀರ್ಮಾನಕ್ಕಾಗಿ ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಶಾಲೆಯಲ್ಲಿ ನಡೆದ ಘಟನೆ ಎದುರಿಸಲು ನನ್ನ ಬಳಿ ಈ ನಿರ್ಧಾರ ಹೊರತುಪಡಿಸಿ ಬೇರೆ ಮಾರ್ಗವಿರಲಿಲ್ಲ ಎಂದು 10ನೇ ತರಗತಿ ವಿದ್ಯಾರ್ಥಿಯೊಬ್ಬ ಡೆತ್‌ ನೋಟ್‌ ಬರೆದಿಟ್ಟು ದೆಹಲಿ ಮೆಟ್ರೋ ಹಳಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. WhatsApp Group Join Now ಈ ಘಟನೆಯಿಂದ ಪೋಷಕರು ಭಾರಿ ಅಘಾತಕ್ಕೊಳಗಾಗಿದ್ದಾರೆ. ಶಾಲಾ ಸಮವಸ್ತ್ರದಲ್ಲಿದ್ದ 16 ವರ್ಷದ ಶೌರ್ಯ ಪಾಟೀಲ್ … Read more

ರಾತ್ರಿ ಹೊತ್ತು ಲೈಟ್‌ ಹಾಕಿಕೊಂಡು ಮಲಗ್ತೀರಾ?, ನಿಮ್ಮ ಹೃದಯ ಬಡಿತವೇ ನಿಲ್ಲಬಹುದು ಎಚ್ಚರ!

ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಶಾಕಿಂಗ್ ಸುದ್ದಿಯೊಂದನ್ನು ರಿವೀಲ್ ಮಾಡಿದೆ. ಅದೇನೆಂದರೆ ನಾವು ರಾತ್ರಿ ವೇಳೆ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಈ ಬೆಳಕಿನ ಮಾಲಿನ್ಯವು ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಹಾನಿಕಾರಕ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ. WhatsApp Group Join Now ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಂತಹ ಅಂಶಗಳು ಹೃದಯ ಕಾಯಿಲೆಗೆ ಕಾರಣವಾಗಬಹುದು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹಿಂದೆ ಯಾರೂ ಬೆಳಕಿನ … Read more

ಅಂಬಾನಿಗೆ ಆಘಾತ | ಯುವಕರಿಗೆ ಹೊಸ ಉಚಿತ ಆಫರ್ ಕೊಟ್ಟ BSNL | ಇಲ್ಲಿದೆ ಡಿಟೇಲ್ಸ್

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್ ಈಗ ದೇಶದ ವಿದ್ಯಾರ್ಥಿಗಳಿಗಾಗಿ ಹೊಸ ಸೇವೆಯನ್ನ ಆರಂಭಿಸಿದೆ. ದೇಶದ ವಿದ್ಯಾರ್ಥಿಗಳು ಬಿಎಸ್ಎನ್ಎಲ್ ನ ಈ ಸೇವೆಯ ಅಡಿಯಲ್ಲಿ 100 GB ಡೇಟಾ ಮತ್ತು ಅನಿಮಿತ ಕರೆಯ ಸೇವೆಯನ್ನ ಬಳಸಿಕೊಳ್ಳಬಹುದು. WhatsApp Group Join Now ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಅನ್ನುವ ಉದ್ದೇಶದಿಂದ ಬಿಎಸ್ಎನ್ಎಲ್ ಈಗ ದೇಶಾದ್ಯಂತ ಈ ಸೇವೆಯನ್ನ ಆರಂಭಿಸಿದೆ. ಬಿಎಸ್ಎನ್ಎಲ್ ಈಗ ವಿದ್ಯಾರ್ಥಿಗಳಿಗಾಗಿ 251 ರೂಪಾಯಿ ಹೊಸ ರಿಚಾರ್ಜ್ ಪ್ಲಾನ್ ಅನ್ನ ದೇಶಾದ್ಯಂತ ಜಾರಿಗೆ ತಂದಿದೆ. ಈ ರಿಚಾರ್ಜ್ ಪ್ಲಾನ್ … Read more

ರಾಹುಲ್‌ ‘ವೋಟ್‌ ಚೋರಿ’ ಆರೋಪದ ವಿರುದ್ಧ ಸಹಿ ಸಂಗ್ರಹ : ಮಾಜಿ ಜಡ್ಜ್ಗಳು, ನಿವೃತ್ತ ಸೈನಿಕರು ಸೇರಿ 272 ಗಣ್ಯರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವೋಟ್ ಚೋರಿ ಅಸ್ತ್ರ ಹೂಡಿದ್ದಾರೆ. ಕೆಲ ದಿನಗಳ ಹಿಂದೆ ಎಐಸಿಸಿ ನಾಯಕರು ಹಮ್ಮಿಕೊಂಡಿರೋ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿತ್ತು. WhatsApp Group Join Now ಇದೀಗ 272 ಗಣ್ಯರ ಸಹಿ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಇಂದು ಬರೋಬ್ಬರಿ 272 ಗಣ್ಯರು ಸಹಿ ಮಾಡಿದ ಮುಕ್ತ ಪತ್ರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ಸಾಂವಿಧಾನಿಕ ಸಂಸ್ಥೆಗಳನ್ನು, ಅದರಲ್ಲೂ … Read more

Karnataka Weather : ರಾಜ್ಯದಲ್ಲಿ ಶೀತಗಾಳಿ –  5 ಕ್ಕೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಾರ್ನಿಂಗ್.!

ರಾಜ್ಯದಲ್ಲಿ ದಿನೇ ದಿನೇ ಚಳಿ ಹೆಚ್ಚುತ್ತಿದ್ದು, ಕರುನಾಡಿನೆಲ್ಲೆಡೆ ಮುಂದಿನ 3 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. WhatsApp Group Join Now ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 5 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 20 ರವರೆಗೂ ಶೀತ ಗಾಳಿ ಬೀಸಲಿದೆ. ಪ್ರಮುಖವಾಗಿ ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4°C ನಿಂದ 6° … Read more

ವಿಷಕಾರಿ ಸಂಬಂಧದಲ್ಲಿ ಸಿಲುಕಿದ್ದೆ, ಬೇರೆ ಆಯ್ಕೆ ಇರಲಿಲ್ಲ; ಮಾಜಿ ಪ್ರೇಮಿ ಬಗ್ಗೆ ರಶ್ಮಿಕಾ ಮಂದಣ್ಣ ಆರೋಪ

ರಶ್ಮಿಕಾ ಮಂದಣ್ಣ ಸಿನಿಮಾ ಹೊರತಾಗಿ ಆಗಾಗ ವೈಯಕ್ತಿಕ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ತಮ್ಮ ಹಿಂದಿನ ರಿಲೇಶಿನ್‌ಶಿಪ್‌ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸುಮಾ ಕನಕಾಲ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ಮಂದಣ್ಣ ನೀವು ಯಾರೊಂದಿಗೆ ಇರಬೇಕೆಂದು ಬಯಸುತ್ತೀರಿ ಅಂತವರನ್ನ ಮೊದಲು ಆಯ್ಕೆ ಮಾಡಿ ಎಂದು ಹೇಳಿಕೊಂಡಿದ್ದಾರೆ. WhatsApp Group Join Now ನಾನು ಹಿಂದೊಮ್ಮೆ ಇಂಥಹಾ ರಿಲೇಷನ್ನಲ್ಲಿ ಇದ್ದೆ ಎಂದು ಪರೋಕ್ಷವಾಗಿ ರಕ್ಷಿತ್‌ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದಾರೆ. ಈಗಿನ ಸಂಗಾತಿ ಅರ್ಥಪೂರ್ಣ ರಶ್ಮಿಕಾ ಮಾತನಾಡಿ, … Read more

Gruha Lakshmi : ಗೃಹಲಕ್ಷ್ಮೀ ಸಹಕಾರ ಬ್ಯಾಂಕ್‌ – ಏನೆಲ್ಲ ಷರತ್ತು? ಸಾಲ ಪಡೆಯೋದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ಹಣವನ್ನ ಜಮಾ ಮಾಡಲಾಗುತ್ತಿದೆ. ಇದೀಗ ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿಯರಿಗೆ, ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ‌ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇದೇ ನವೆಂಬರ್ 28 ರಂದು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧಿಕೃತವಾಗಿ ಚಾಲನೆ ಸಿಗಲಿದೆ. WhatsApp Group Join Now ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ … Read more

School Holiday : ರಜೆ.. ರಜೆ.. ರಜೆ.. ನವೆಂಬರ್ 21 ಶುಕ್ರವಾರ ಶಾಲೆ ಹಾಗು ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ.!

ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಹೀಗೆ ಬಹುಶಃ 2025 ಮುಗಿಯುವ ತನಕ ಕೂಡ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಅನ್ನೋ ಶಬ್ಧ ಕೇಳದೇ ಇರಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಏಕೆಂದರೆ 2025 ವರ್ಷ ಪೂರ್ತಿ ಬರೀ ರಜೆ ರಜೆ ರಜೆಗಳೇ ಸಿಕ್ಕುಬಿಟ್ಟಿವೆ. WhatsApp Group Join Now ಅದರಲ್ಲೂ ಈ ಬಾರಿ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆ ಬಂಪರ್ ಆಗಿತ್ತು. ಅಲ್ಲದೆ ಮತ್ತೆ ಮತ್ತೆ … Read more

ಶಬರಿಮಲೆ ಯಾತ್ರಿಕರೇ’ ಎಚ್ಚರ : ಮಿದುಳು ತಿನ್ನುವ ಅಮೀಬಾ ಕುರಿತು ಈ ಸುರಕ್ಷತಾ ಸಲಹಾ ಮಾರ್ಗಸೂಚಿ ಅನುಸರಿಸಿ.!

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಮಿದುಳು ತಿನ್ನುವ ಅಮೀಬಾ) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. WhatsApp Group Join Now ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ … Read more