ಶಾಲೆಯಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ `SSLC’ ವಿದ್ಯಾರ್ಥಿನಿ ಸಾವು : ವಿಡಿಯೋ ವೈರಲ್ | WATCH VIDEO

ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಆಂಧ್ರಪ್ರದೇಶದಲ್ಲಿ ಹೃದಯಾಘಾತದಿಂದ ತರಗತಿಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. WhatsApp Group Join Now ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯ ರಾಮಚಂದ್ರಪುರಂನಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಿರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗ ಆಕೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕರು ಮತ್ತು ಇತರ ಸಿಬ್ಬಂದಿ ಸಿರಿಯನ್ನು ಏರಿಯಾ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಸಿರಿಯನ್ನು ಪರೀಕ್ಷಿಸಿದ ವೈದ್ಯರು … Read more

Arecanut Rate : ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಡಿಸೆಂಬರ್ 14ರ ದರಪಟ್ಟಿ ಹೀಗಿದೆ

Arecanut Rate : ಕಳೆದ ಕೆಲ ದಿನಗಳವರೆಗೂ ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಬಂದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದಿನ ದರ ಎಷ್ಟಿದೆ ತಿಳಿಯಿರಿ. WhatsApp Group Join Now ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,289 … Read more

ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ : ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

ಈ ಸ್ನೇಹ ಅನ್ನೋದೇ ಹಿಂಗೆ. ಗೆಳೆತನ ಒಂದು ಸರಿ ಬೆಳೆದರೆ ಸಾಕು ತನ್ನ ಮನೆಯಲ್ಲಿ ಏನೇ ಇರಲಿ ಇಲ್ಲದಿರಲಿ ಸ್ನೇಹಿತನಿಗೊಂದು ಪಾಲು ಎಂಬಂತೆ ಇರುತ್ತೆ. ಆದರೆ ಆ ಗೆಳೆತನದಲ್ಲಿ ಮೋಸವಾದ್ರೆ ಅದು ಕೊಲೆ ಮಾಡುವುದಕ್ಕೂ ಕೊಲೆ ಆಗುವುದಕ್ಕೂ ಕಾರಣವಾಗುತ್ತದೆ. WhatsApp Group Join Now ಅದೇ ರೀತಿ ಸ್ನೇಹದ ಲೋಕದಲ್ಲಿ ತೇಲಾಡುತ್ತಿದ್ದವರು ಈ ಶಿವು ಮತ್ತು ಹರೀಶ. ಎಷ್ಟರ ಮಟ್ಟಿಗೆ ಅಂದ್ರೆ ಪ್ರತಿನಿತ್ಯ ಇವರಿಬ್ಬರೂ ಕೆಲಸ ಮುಗಿದ ನಂತರ ಒಂದೆಡೆ ಸೇರಿ ತಮ್ಮ ಕೆಲಸದಲ್ಲಾದ ನೋವನ್ನ ಮರೆಯಲು … Read more

ಖಾಸಗಿ ಬಸ್ – ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿ – ಹಲವರಿಗೆ ಗಾಯ

ಖಾಸಗಿ ಬಸ್ (Bus) ಮತ್ತು ಪೆಟ್ರೋಲ್ ಟ್ಯಾಂಕರ್ (Petrol Tanker) ನಡುವೆ ಮುಖಾಮುಖಿ ಡಿಕ್ಕಿಯಾಗಿ (Collision) ದೊಡ್ಡ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಶನಿವಾರ ಬೆಳಗ್ಗೆ ನಡೆದಿದೆ. WhatsApp Group Join Now ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ … Read more

ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಕ್ಕೆ ಇಬ್ಬರ ಕೊಲೆ : ಜೋಡಿ ಮರ್ಡರ್ ಗೆ ಬೆಚ್ಚಿಬಿದ್ದ ಶಿವಮೊಗ್ಗ

ಪ್ರೇಮಿಗಳಿಗೆ ಬೆಂಬಲಿಸದ್ದಾರೆಂದು ಭಾವಿಸಿ ಇಬ್ಬರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವಂತಹ ಘಟನೆ ಭದ್ರಾವತಿಯ ಜೈ ಭೀಮ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಿರಣ್ (25) ಮತ್ತು ಮಂಜುನಾಥ್ (45) ಮೃತರು. WhatsApp Group Join Now ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಡೆದದ್ದೇನು? ಡಬಲ್ ಮರ್ಡರ್ಗೆ ಇಡೀ ಶಿವಮೊಗ್ಗ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ಭದ್ರಾವತಿ ನಗರದ ಪ್ರೇಮಿಗಳಿಬ್ಬರು ಹೈದ್ರಾಬಾದ್ಗೆ ಓಡಿ ಹೋಗಿ ಮದುವೆಯಾಗಿ ನಿನ್ನೆ ವಾಪಸ್ … Read more

ಗಜಕೇಸರಿ ಯೋಗ; ಡಿಸೆಂಬರ್‌ 14 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 14 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. WhatsApp Group Join Now ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು … Read more

ನಿಮಗೂ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಾ, ಹಾಗಿದ್ರೆ ನಿರ್ಲಕ್ಷ್ಯ ಮಾಡದೆಯೇ ತಜ್ಞರ ಈ ಸಲಹೆ ಪಾಲಿಸಿ

ಚಳಿಗಾಲದಲ್ಲಿ, ಅನೇಕರಿಗೆ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು (Headaches) ಬರುತ್ತದೆ. ಈ ನೋವು ಸೌಮ್ಯವಾಗಿರಬಹುದು ಅಥವಾ ದಿನಪೂರ್ತಿ ಬಾಧಿಸುವಂತಿರಬಹುದು. ಆದರೆ ಇದನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇದು ನೀವು ಸೇವನೆ ಮಾಡುವ ಆಹಾರಗಳಿಂದ ಅಥವಾ ದೇಹದಲ್ಲಿನ ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. WhatsApp Group Join Now ಹೌದು, ಚಳಿಗಾಲದಲ್ಲಿ ದೇಹದ ಚಯಾಪಚಯ ಕ್ರಿಯೆ ನಿಧಾನವಾಗುವುದರಿಂದ ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮೆದುಳಿಗೆ ಸಾಕಷ್ಟು ಆಮ್ಲಜನಕ ತಲುಪುವುದನ್ನು ತಡೆಯುತ್ತದೆ. ಅಷ್ಟೇ ಅಲ್ಲ, ದೈನಂದಿನ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಾದರೂ … Read more

ಹಗಲು ರಾತ್ರಿ ಎನ್ನದೇ ಅತಿಯಾಗಿ ಅಶ್ಲೀಲ ವಿಡಿಯೋ ವೀಕ್ಷಣೆ : ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ 32 ಪ್ರಕರಣ ದಾಖಲು

ಅತಿಯಾಗಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಐಟಿ ಕಾಯ್ದೆಯ ಮಕ್ಕಳ ಲೈಂಗಿಕ ಶೋಷಣೆ ಸೆಕ್ಷನ್ ನಡಿ 9 ಪ್ರಕರಣ ಸೇರಿ ಒಟ್ಟು 32 ಕೇಸು ದಾಖಲಾಗಿವೆ. WhatsApp Group Join Now ವೆಬ್ಸೈಟ್ ನಲ್ಲಿ ಸದ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಯುವಕನ ಕೃತ್ಯವನ್ನು ಕಂಡು ಪೊಲೀಸರೂ ದಂಗಾಗಿದ್ದಾರೆ. ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೋಗಳು ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಣೆ ಐಟಿ ಕಾಯ್ದೆಯ ಸೆಕ್ಷನ್ ಪ್ರಕಾರ … Read more

ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ ; ಇದು ರೀಲ್ಸ್ ಅಂಟಿಯ ಮೋಹದ ಕಥೆ

ಎರಡು ಮಕ್ಕಳಿದ್ರೂ ವಿವಾಹಿತೆಯನ್ನು ಪ್ರೇಮಿಸಿ ಪೊಲೀಸ್ ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತೊಂದು ಮದುವೆಯಾಗಿದ್ದಾನೆ. ಮೈಸೂರು ಮೂಲದ ರೀಲ್ಸ್ ರಾಣಿ ಮೋನಿಕಾ 15 ವರ್ಷ ದಾಂಪತ್ಯ ಜೀವನ ನಡೆಸಿದ ಗಂಡನನ್ನು ಬಿಟ್ಟು ಪೊಲೀಸಪ್ಪನೊಂದಿಗೆ ಪರಾರಿಯಾಗಿದ್ದಾಳೆ. WhatsApp Group Join Now ಉತ್ತರ ಕರ್ನಾಟಕ ಮೂಲದ ರಾಘವೇಂದ್ರ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ಹೊಯ್ಸಳ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಇದೇ ವಿಷಯಕ್ಕಾಗಿ ರಾಘವೇಂದ್ರ ಅಮಾನುತುಗೊಂಡಿದ್ದಾನೆ. ರಾಘವೇಂದ್ರನಿಗೂ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮೋನಿಕಾ ಮೊದಲ ಪತಿಯಿಂದ ದೂರವಾಗಿ ಮಂಜುನಾಥ್ ಎಂಬವರನ್ನು ಮದುವೆಯಾಗಿದ್ದಳು. … Read more

ಪೋರ್ನ್ ಸ್ಟಾರ್’ ಆಗಲು ಪತ್ನಿ ಜೊತೆಗಿನ ‘ಸೆ*ಕ್ಸ್’ ವೀಡಿಯೋ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ ಪಾಪಿ ಪತಿ.!

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪೋರ್ನ್ ಸ್ಟಾರ್ ಆಗಬೇಕೆಂಬ ಆಸೆ ಹೊಂದಿದ್ದ ಯುವಕನೊಬ್ಬ ತನ್ನ ಪತ್ನಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಕ್ಕೆ ಅಪ್ಲೋಡ್ ಮಾಡಿದ್ದಾನೆ. ಆರೋಪಿ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸದ್ಯ ಆತ ಪರಾರಿಯಾಗಿದ್ದಾನೆ. WhatsApp Group Join Now ಪೋರ್ನ್ ವ್ಯಸನಿ : ತನ್ನನ್ನು ತಾನು ‘ಸ್ಟಾರ್’ ಮಾಡಿಕೊಳ್ಳಲು ಬಯಸಿದ್ದ ಪೊಲೀಸ್ ತನಿಖೆಯಲ್ಲಿ ಆರೋಪಿಯು ದೀರ್ಘಕಾಲದ ಪೋರ್ನ್ ಸೈಟ್ ಬಳಕೆದಾರನಾಗಿದ್ದು, ಅಲ್ಲಿ ಅವನು ನೋಡಿದ ಪಾತ್ರಗಳನ್ನು ಆರಾಧಿಸುತ್ತಿದ್ದ … Read more