PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ.
ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್ ಕಾರ್ಡ್ ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ. ಹಾಗು ಕೊನೆಯ ದಿನಾಂಕದೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಇದೇ ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ ಸಲ್ಲಿಸುವಂತೆ ಬ್ಯಾಂಕ್ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಆದಾಯ ತೆರಿಗೆ ಇಲಾಖೆಯು ಸೂಚಿಸಿದೆ.
ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್(Tax Returns) ಸಲ್ಲಿಸದ ವ್ಯಕ್ತಿಗಳ ಬಗ್ಗೆ ಐಟಿ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ಕಳುಹಿಸುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?
incometaxindiaefiling.gov.in ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ಲಿಂಕ್ ಆಧಾರ್’ ಆಯ್ಕೆಯನ್ನು ಆರಿಸಿ. ನಿಮ್ಮ ಪ್ಯಾನ್ ಮತ್ತು ಆಧಾರ್(PAN Aadhaar) ಸಂಖ್ಯೆಯನ್ನು ನಮೂದಿಸಿ ಮತ್ತು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ. ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಹಾಗು ‘ಲಿಂಕ್ ಆಧಾರ್’ ಬಟನ್ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!