PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ.
ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್ ಕಾರ್ಡ್ ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ. ಹಾಗು ಕೊನೆಯ ದಿನಾಂಕದೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಇದೇ ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ ಸಲ್ಲಿಸುವಂತೆ ಬ್ಯಾಂಕ್ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಆದಾಯ ತೆರಿಗೆ ಇಲಾಖೆಯು ಸೂಚಿಸಿದೆ.
ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್(Tax Returns) ಸಲ್ಲಿಸದ ವ್ಯಕ್ತಿಗಳ ಬಗ್ಗೆ ಐಟಿ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ಕಳುಹಿಸುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?
incometaxindiaefiling.gov.in ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ಲಿಂಕ್ ಆಧಾರ್’ ಆಯ್ಕೆಯನ್ನು ಆರಿಸಿ. ನಿಮ್ಮ ಪ್ಯಾನ್ ಮತ್ತು ಆಧಾರ್(PAN Aadhaar) ಸಂಖ್ಯೆಯನ್ನು ನಮೂದಿಸಿ ಮತ್ತು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ. ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಹಾಗು ‘ಲಿಂಕ್ ಆಧಾರ್’ ಬಟನ್ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















