PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ.
ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್ ಕಾರ್ಡ್ ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ. ಹಾಗು ಕೊನೆಯ ದಿನಾಂಕದೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಇದೇ ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ ಸಲ್ಲಿಸುವಂತೆ ಬ್ಯಾಂಕ್ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಆದಾಯ ತೆರಿಗೆ ಇಲಾಖೆಯು ಸೂಚಿಸಿದೆ.
ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್(Tax Returns) ಸಲ್ಲಿಸದ ವ್ಯಕ್ತಿಗಳ ಬಗ್ಗೆ ಐಟಿ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ಕಳುಹಿಸುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?
incometaxindiaefiling.gov.in ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ಲಿಂಕ್ ಆಧಾರ್’ ಆಯ್ಕೆಯನ್ನು ಆರಿಸಿ. ನಿಮ್ಮ ಪ್ಯಾನ್ ಮತ್ತು ಆಧಾರ್(PAN Aadhaar) ಸಂಖ್ಯೆಯನ್ನು ನಮೂದಿಸಿ ಮತ್ತು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ. ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಹಾಗು ‘ಲಿಂಕ್ ಆಧಾರ್’ ಬಟನ್ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















