PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ.
ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್ ಕಾರ್ಡ್ ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ. ಹಾಗು ಕೊನೆಯ ದಿನಾಂಕದೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಇದೇ ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ ಸಲ್ಲಿಸುವಂತೆ ಬ್ಯಾಂಕ್ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಆದಾಯ ತೆರಿಗೆ ಇಲಾಖೆಯು ಸೂಚಿಸಿದೆ.
ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್(Tax Returns) ಸಲ್ಲಿಸದ ವ್ಯಕ್ತಿಗಳ ಬಗ್ಗೆ ಐಟಿ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ಕಳುಹಿಸುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?
incometaxindiaefiling.gov.in ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ಲಿಂಕ್ ಆಧಾರ್’ ಆಯ್ಕೆಯನ್ನು ಆರಿಸಿ. ನಿಮ್ಮ ಪ್ಯಾನ್ ಮತ್ತು ಆಧಾರ್(PAN Aadhaar) ಸಂಖ್ಯೆಯನ್ನು ನಮೂದಿಸಿ ಮತ್ತು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ. ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಹಾಗು ‘ಲಿಂಕ್ ಆಧಾರ್’ ಬಟನ್ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















