PAN Aadhaar Link : ನಮಸ್ಕಾರ ಸ್ನೇಹಿತರೇ, ಇದುವರೆಗೂ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನ (PAN Aadhaar) ಜೋಡಣೆ ಮಾಡದಿರುವ ತೆರಿಗೆದಾರರು ಇದೇ ತಿಂಗಳ 31ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ನೀವು ತೆರಿಗೆದಾರರಾಗಿದ್ದು, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡದಿದ್ದಲ್ಲಿ, ತೆರಿಗೆಯು ದುಪ್ಪಟ್ಟು ಕಡಿತವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯು(IT) ಎಚ್ಚರಿಕೆ ನೀಡಿದೆ.
ತೆರಿಗೆ ಇಲಾಖೆಯ ನಿಯಮಾವಳಿಗಳ ಅನ್ವಯ, ಪ್ಯಾನ್ ಕಾರ್ಡ್ ಗೆ ಬಯೊಮೆಟ್ರಿಕ್ ಆಧಾರ್ ಜೋಡಣೆ ಮಾಡದಿದ್ದರೆ ಟಿಡಿಎಸ್ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ತೆರಿಗೆ ಕಡಿತವಾಗಲಿದೆ. ಹಾಗು ಕೊನೆಯ ದಿನಾಂಕದೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಇದೇ ಮೇ 31ರೊಳಗೆ ಹಣಕಾಸು ವ್ಯವಹಾರಗಳ ಹೇಳಿಕೆ ಸಲ್ಲಿಸುವಂತೆ ಬ್ಯಾಂಕ್ಗಳು, ವಿದೇಶಿ ವಿನಿಮಯ ವಿತರಕರು, ಸರ್ಕಾರೇತರ ಹಣಕಾಸು ಸಂಸ್ಥೆಗಳು, ಬಾಂಡ್ ಮತ್ತು ಡಿಬೆಂಚರ್ಗಳ ವಿತರಕರು, ಮ್ಯೂಚುವಲ್ ಫಂಡ್ ಟ್ರಸ್ಟಿಗಳಿಗೆ ಆದಾಯ ತೆರಿಗೆ ಇಲಾಖೆಯು ಸೂಚಿಸಿದೆ.
ಈ ಹಣಕಾಸು ವ್ಯವಹಾರಗಳ ಹೇಳಿಕೆಯಲ್ಲಿ ಇರುವ ದತ್ತಾಂಶಗಳನ್ನು ವಿಶ್ಲೇಷಿಸುವ ಮೂಲಕ ತೆರಿಗೆ ರಿಟರ್ನ್ಸ್(Tax Returns) ಸಲ್ಲಿಸದ ವ್ಯಕ್ತಿಗಳ ಬಗ್ಗೆ ಐಟಿ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತದೆ. ಬಳಿಕ ಅಂತಹ ತೆರಿಗೆದಾರರಿಗೆ ಎಸ್ಎಂಎಸ್, ಇ-ಮೇಲ್ ಮತ್ತು ಪತ್ರಗಳ ಮೂಲಕ ಮಾಹಿತಿ ಕಳುಹಿಸುತ್ತದೆ.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಹೇಗೆ?
incometaxindiaefiling.gov.in ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ಲಿಂಕ್ ಆಧಾರ್’ ಆಯ್ಕೆಯನ್ನು ಆರಿಸಿ. ನಿಮ್ಮ ಪ್ಯಾನ್ ಮತ್ತು ಆಧಾರ್(PAN Aadhaar) ಸಂಖ್ಯೆಯನ್ನು ನಮೂದಿಸಿ ಮತ್ತು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ. ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಹಾಗು ‘ಲಿಂಕ್ ಆಧಾರ್’ ಬಟನ್ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಮೌಲ್ವಿಕರಿಸಿ’ ಬಟನ್ ಕ್ಲಿಕ್ ಮಾಡಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!
- ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
- ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್, ಬ್ಲಡ್ ಶುಗರ್ ತಕ್ಷಣವೇ ಕಂಟ್ರೋಲ್ ಆಗುತ್ತೆ..



















