Pan Card 2.0 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಈಗ ಕ್ಯೂ ಆರ್ ಕೋಡ್ ಒಳಗೊಂಡ ಹೊಸ ಪ್ಯಾನ್ ಕಾರ್ಡ್ ಜಾರಿಗೆ ತರಲು ಹೊರಟಿದೆ. ಪ್ಯಾನ್ 2.0 ಬಂದ ಮೇಲೆ ನಿಮ್ಮ ಬಳಿ ಈಗಾಗಲೇ ಇರುವ ಹಳೆಯ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೇ? ಇಲ್ಲಿದೆ ಮಾಹಿತಿ.
ಇದನ್ನೂ ಕೂಡ ಓದಿ : RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.?
ಪ್ಯಾನ್ ಕಾರ್ಡ್ 2.0 ರಲ್ಲಿ ಕ್ಯೂ ಆರ್ ಕೋಡ್ ಸಹಿತ ಆಧುನಿಕ ತಂತ್ರಜ್ಞಾನವಿದೆ. ಗ್ರಾಹಕರ ಅನುಕೂಲಕ್ಕಾಗಿ ಇದನ್ನು ಈಮೇಲ್ ಮೂಲಕವೂ ಪಡೆದುಕೊಳ್ಳುವಂತೆ ಸರ್ಕಾರ ಅನುಕೂಲ ಕಲ್ಪಿಸಿದೆ. ಇ-ಆಡಳಿತ ವ್ಯವಸ್ಥೆಯ ಭಾಗವಾಗಿ ಕೇಂದ್ರ ಸರ್ಕಾರ ಪ್ಯಾನ್ 2.0 ಅನ್ನು ನವಂಬರ್ 25 ರಂದು ಜಾರಿಗೆ ತಂದಿದೆ. ಆದರೆ ಹೊಸ ಮಾದರಿಯ ಪ್ಯಾನ್ ಕಾರ್ಡ್ ಬಗ್ಗೆ ಕೇಳಿದಾಗಿನಿಂದ ನಮ್ಮ ಬಳಿ ಈಗ ಇರುವ ಪ್ಯಾನ್ ಕಾರ್ಡ್ ಬದಲಾಯಿಸಬೇಕೇ ಎಂಬ ಅನುಮಾನ ಅನೇಕರಿಗೆ ಬಂದಿದೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಹೊಸ ಪ್ಯಾನ್ ಕಾರ್ಡ್ ಗಾಗಿ ಈಗ ಇರುವ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೆಂದೇನೂ ಇಲ್ಲ. ಹೊಸ ಪ್ಯಾನ್ ಕಾರ್ಡ್ ಬಂದಿದೆ ಎಂಬ ಕಾರಣಕ್ಕೆ ಹಳೆಯ ಪ್ಯಾನ್ ಕಾರ್ಡ್ ವ್ಯಾಲಿಡಿಟಿ ಕಳೆದುಕೊಳ್ಳುವುದಿಲ್ಲ. ಹೀಗಾಗಿ ತೆರಿಗೆ ಪಾವತಿದಾರರು ಸೇರಿದಂತೆ ಸಾಮಾನ್ಯ ಜನ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಿಲ್ಲ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೊಸ ಪ್ಯಾನ್ ಕಾರ್ಡ್ ಎಲ್ಲಾ ಸರ್ಕಾರೀ ಏಜೆನ್ಸಿಗಳ ಕಾರ್ಯನಿರ್ವಹಣೆಗೆ ಕಾಮನ್ ಐಡೆಂಟಿಟಿಯಾಗಿ ಬಳಕೆಯಾಗಲಿದೆ. ಹೊಸ ಪ್ಯಾನ್ ಕಾರ್ಡ್ ನಿಂದ ನಿಮ್ಮ ಕಾರ್ಯನಿರ್ವಹಣೆ ಮತ್ತಷ್ಟು ಸುಲಭವಾಗಲಿದೆ. ಇದು ಪರಿಸರ ಸ್ನೇಹಿ ವ್ಯವಸ್ಥೆಯಾಗಿದ್ದು ವೆಚ್ಚದ ಹೊರೆಯೂ ಕಡಿಮೆಯಾಗಲಿದೆ. ಇದರಲ್ಲಿ ಸುರಕ್ಷತೆ ಕೂಡಾ ಹೆಚ್ಚು. ಹಾಗಂತ ಹಳೆಯ ಪ್ಯಾನ್ ಕಾರ್ಡ್ ದಾರರು ಯಾವುದೇ ಆತಂಕಪಡಬೇಕಾಗಿಲ್ಲ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!
- ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada























