Pan Card 2.0 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಈಗ ಕ್ಯೂ ಆರ್ ಕೋಡ್ ಒಳಗೊಂಡ ಹೊಸ ಪ್ಯಾನ್ ಕಾರ್ಡ್ ಜಾರಿಗೆ ತರಲು ಹೊರಟಿದೆ. ಪ್ಯಾನ್ 2.0 ಬಂದ ಮೇಲೆ ನಿಮ್ಮ ಬಳಿ ಈಗಾಗಲೇ ಇರುವ ಹಳೆಯ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೇ? ಇಲ್ಲಿದೆ ಮಾಹಿತಿ.
ಇದನ್ನೂ ಕೂಡ ಓದಿ : RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.?
ಪ್ಯಾನ್ ಕಾರ್ಡ್ 2.0 ರಲ್ಲಿ ಕ್ಯೂ ಆರ್ ಕೋಡ್ ಸಹಿತ ಆಧುನಿಕ ತಂತ್ರಜ್ಞಾನವಿದೆ. ಗ್ರಾಹಕರ ಅನುಕೂಲಕ್ಕಾಗಿ ಇದನ್ನು ಈಮೇಲ್ ಮೂಲಕವೂ ಪಡೆದುಕೊಳ್ಳುವಂತೆ ಸರ್ಕಾರ ಅನುಕೂಲ ಕಲ್ಪಿಸಿದೆ. ಇ-ಆಡಳಿತ ವ್ಯವಸ್ಥೆಯ ಭಾಗವಾಗಿ ಕೇಂದ್ರ ಸರ್ಕಾರ ಪ್ಯಾನ್ 2.0 ಅನ್ನು ನವಂಬರ್ 25 ರಂದು ಜಾರಿಗೆ ತಂದಿದೆ. ಆದರೆ ಹೊಸ ಮಾದರಿಯ ಪ್ಯಾನ್ ಕಾರ್ಡ್ ಬಗ್ಗೆ ಕೇಳಿದಾಗಿನಿಂದ ನಮ್ಮ ಬಳಿ ಈಗ ಇರುವ ಪ್ಯಾನ್ ಕಾರ್ಡ್ ಬದಲಾಯಿಸಬೇಕೇ ಎಂಬ ಅನುಮಾನ ಅನೇಕರಿಗೆ ಬಂದಿದೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಹೊಸ ಪ್ಯಾನ್ ಕಾರ್ಡ್ ಗಾಗಿ ಈಗ ಇರುವ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೆಂದೇನೂ ಇಲ್ಲ. ಹೊಸ ಪ್ಯಾನ್ ಕಾರ್ಡ್ ಬಂದಿದೆ ಎಂಬ ಕಾರಣಕ್ಕೆ ಹಳೆಯ ಪ್ಯಾನ್ ಕಾರ್ಡ್ ವ್ಯಾಲಿಡಿಟಿ ಕಳೆದುಕೊಳ್ಳುವುದಿಲ್ಲ. ಹೀಗಾಗಿ ತೆರಿಗೆ ಪಾವತಿದಾರರು ಸೇರಿದಂತೆ ಸಾಮಾನ್ಯ ಜನ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಿಲ್ಲ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೊಸ ಪ್ಯಾನ್ ಕಾರ್ಡ್ ಎಲ್ಲಾ ಸರ್ಕಾರೀ ಏಜೆನ್ಸಿಗಳ ಕಾರ್ಯನಿರ್ವಹಣೆಗೆ ಕಾಮನ್ ಐಡೆಂಟಿಟಿಯಾಗಿ ಬಳಕೆಯಾಗಲಿದೆ. ಹೊಸ ಪ್ಯಾನ್ ಕಾರ್ಡ್ ನಿಂದ ನಿಮ್ಮ ಕಾರ್ಯನಿರ್ವಹಣೆ ಮತ್ತಷ್ಟು ಸುಲಭವಾಗಲಿದೆ. ಇದು ಪರಿಸರ ಸ್ನೇಹಿ ವ್ಯವಸ್ಥೆಯಾಗಿದ್ದು ವೆಚ್ಚದ ಹೊರೆಯೂ ಕಡಿಮೆಯಾಗಲಿದೆ. ಇದರಲ್ಲಿ ಸುರಕ್ಷತೆ ಕೂಡಾ ಹೆಚ್ಚು. ಹಾಗಂತ ಹಳೆಯ ಪ್ಯಾನ್ ಕಾರ್ಡ್ ದಾರರು ಯಾವುದೇ ಆತಂಕಪಡಬೇಕಾಗಿಲ್ಲ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್






















