PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ