PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!



















