PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















