PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















