PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















