PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ



















