PAN Card New Rules : ನಮಸ್ಕಾರ ಸ್ನೇಹಿತರೇ, ನಾವು ಯಾವುದೇ ಬ್ಯಾಂಕ್ನಲ್ಲಿ ಅಕೌಂಟ್ ತೆರೆಯಲು ಹೋದರೆ ಮೊದಲು ಕೇಳುವುದು ನಮ್ಮ ಪ್ಯಾನ್ ಕಾರ್ಡ್(Pan Card). ಈಗಾಗಲೇ ಪ್ಯಾನ್ ಕಾರ್ಡ್ ಇರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಆದಾಯ ತೆರಿಗೆ ಇಲಾಖೆಯು ಹೊಸ ರೂಲ್ಸ್ ಜಾರಿಗೊಳಿಸಿದೆ.
ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಕೂಡ ಇದೇ ಜೂನ್ ಒಂದರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಈ ಕೆಲಸ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಬಂದ್ ಆಗುತ್ತದೆ. ಜೊತೆಗೆ 10 ಸಾವಿರ ರೂಪಾಯಿ ದಂಡವನ್ನು ಸಹ ಕೊಡಬೇಕಾಗುತ್ತದೆ. ಜೂನ್ 1 ರ ಒಳಗೆ ಯಾವ ಕೆಲಸ ಕಡ್ಡಾಯವಾಗಿ ಮುಗಿಸಲೇಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಪ್ಯಾನ್ ಕಾರ್ಡ್(Pan Card)ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ. ಇನ್ನು 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಕಾರ್ಡ್ ಲಿಂಕ್ ಮಾಡದಿರುವ ಕಾರಣ, ಅವರ ಪ್ಯಾನ್ ಕಾರ್ಡ್ ರದ್ದಾಗಲಿದೆ ಎಂದು ಕೇಂದ್ರ ಸರ್ಕಾರದಿಂದ ಮುನ್ಸೂಚನೆ ನೀಡಲಾಗಿದೆ. ಹೌದು, ಈಗಾಗಲೇ ದೇಶದಲ್ಲಿ ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೋಲ್ಡರ್ ಗಳು ಕಡ್ಡಾಯವಾಗಿ ತಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು 2023 ರ ಜೂನ್ 30 ರವರೆಗೆ ಗಡುವು ನೀಡಲಾಗಿತ್ತು. ಆಗ ಉಚಿತವಾಗಿಯೇ ಎಲ್ಲರೂ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳಬಹುದಿತ್ತು.
ಇದಾದ ನಂತರ ಪ್ರತಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಹೀಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿದ ದಂಡದಿಂದ ಬರೋಬ್ಬರಿ ಆರುನೂರು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವರು ಮಾಹಿತಿ ನೀಡಿದರು. ಈಗ ಎಲ್ಲ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ಗೆ ಲಿಂಕ್ ಮಾಡುವವರಿಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಆದರೂ ಇನ್ನೂ 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ರದ್ದಾದ ಹೊಸ ಪಟ್ಟಿ ಬಿಡುಗಡೆ.! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಬೇಗ ಚೆಕ್ ಮಾಡಿಕೊಳ್ಳಿ.!
ಹೀಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದವರ ಪ್ಯಾನ್ ಕಾರ್ಡ್(Pan Card) ಜೂನ್ ಒಂದರಿಂದಲೇ ನಿಷ್ಕ್ರಿಯಗೊಳ್ಳಲಿವೆ. ನಂತರ ಪ್ಯಾನ್ ಕಾರ್ಡ್ ರಹಿತ ಹಣ ವರ್ಗಾವಣೆಗೆ ಶೇಕಡ 20 ರಷ್ಟು ಸೇರಿಸಿ ವಿಧಿಸಲಾಗುತ್ತದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಪ್ಯಾನ್ಗೆ ಆಧಾರ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.?
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್(Pan Card) ನಿಷ್ಕ್ರಿಯಗೊಳ್ಳುತ್ತದೆ.
- ವಾರ್ಷಿಕ ವರಮಾನದಲ್ಲಿ ಸಾಮಾನ್ಯಕ್ಕಿಂತ ದುಪ್ಪಟ್ಟು ಪ್ರಮಾಣದ ಟಿಡಿಎಸ್ ಕಡಿತಗೊಳ್ಳಲಿದೆ.
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಬಳಕೆದಾರರ ಐಟಿ ರಿಟರ್ನ್ ರಿಪೋರ್ಟ್ ತಿರಸ್ಕೃತಗೊಳ್ಳಲಿದೆ.
- ಸರ್ಕಾರ ವಿಧಿಸುವ ದುಬಾರಿ ದಂಡ ಪಾವತಿಸಿ ಪ್ಯಾನ್ ಕಾರ್ಡ್ ಸಕ್ರಿಯ ಮಾಡಿಕೊಳ್ಳಬೇಕಾಗುತ್ತದೆ.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದ ಜನರು ಬ್ಯಾಂಕ್ನಲ್ಲಿ ₹1 ಲಕ್ಷ ಹಣ ವರ್ಗಾವಣೆ ಮಾಡಿದರೆ ₹20,000 ರೂಪಾಯಿ ಹಣ ತೆರಿಗೆ ರೂಪದಲ್ಲಿ ಕಡಿತವಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!