PAN Card New Rules : ನಮಸ್ಕಾರ ಸ್ನೇಹಿತರೇ, ನಾವು ಯಾವುದೇ ಬ್ಯಾಂಕ್ನಲ್ಲಿ ಅಕೌಂಟ್ ತೆರೆಯಲು ಹೋದರೆ ಮೊದಲು ಕೇಳುವುದು ನಮ್ಮ ಪ್ಯಾನ್ ಕಾರ್ಡ್(Pan Card). ಈಗಾಗಲೇ ಪ್ಯಾನ್ ಕಾರ್ಡ್ ಇರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಆದಾಯ ತೆರಿಗೆ ಇಲಾಖೆಯು ಹೊಸ ರೂಲ್ಸ್ ಜಾರಿಗೊಳಿಸಿದೆ.
ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಕೂಡ ಇದೇ ಜೂನ್ ಒಂದರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಈ ಕೆಲಸ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಬಂದ್ ಆಗುತ್ತದೆ. ಜೊತೆಗೆ 10 ಸಾವಿರ ರೂಪಾಯಿ ದಂಡವನ್ನು ಸಹ ಕೊಡಬೇಕಾಗುತ್ತದೆ. ಜೂನ್ 1 ರ ಒಳಗೆ ಯಾವ ಕೆಲಸ ಕಡ್ಡಾಯವಾಗಿ ಮುಗಿಸಲೇಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಪ್ಯಾನ್ ಕಾರ್ಡ್(Pan Card)ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ. ಇನ್ನು 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಕಾರ್ಡ್ ಲಿಂಕ್ ಮಾಡದಿರುವ ಕಾರಣ, ಅವರ ಪ್ಯಾನ್ ಕಾರ್ಡ್ ರದ್ದಾಗಲಿದೆ ಎಂದು ಕೇಂದ್ರ ಸರ್ಕಾರದಿಂದ ಮುನ್ಸೂಚನೆ ನೀಡಲಾಗಿದೆ. ಹೌದು, ಈಗಾಗಲೇ ದೇಶದಲ್ಲಿ ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೋಲ್ಡರ್ ಗಳು ಕಡ್ಡಾಯವಾಗಿ ತಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು 2023 ರ ಜೂನ್ 30 ರವರೆಗೆ ಗಡುವು ನೀಡಲಾಗಿತ್ತು. ಆಗ ಉಚಿತವಾಗಿಯೇ ಎಲ್ಲರೂ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳಬಹುದಿತ್ತು.
ಇದಾದ ನಂತರ ಪ್ರತಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಹೀಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿದ ದಂಡದಿಂದ ಬರೋಬ್ಬರಿ ಆರುನೂರು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವರು ಮಾಹಿತಿ ನೀಡಿದರು. ಈಗ ಎಲ್ಲ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ಗೆ ಲಿಂಕ್ ಮಾಡುವವರಿಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಆದರೂ ಇನ್ನೂ 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ರದ್ದಾದ ಹೊಸ ಪಟ್ಟಿ ಬಿಡುಗಡೆ.! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಬೇಗ ಚೆಕ್ ಮಾಡಿಕೊಳ್ಳಿ.!
ಹೀಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದವರ ಪ್ಯಾನ್ ಕಾರ್ಡ್(Pan Card) ಜೂನ್ ಒಂದರಿಂದಲೇ ನಿಷ್ಕ್ರಿಯಗೊಳ್ಳಲಿವೆ. ನಂತರ ಪ್ಯಾನ್ ಕಾರ್ಡ್ ರಹಿತ ಹಣ ವರ್ಗಾವಣೆಗೆ ಶೇಕಡ 20 ರಷ್ಟು ಸೇರಿಸಿ ವಿಧಿಸಲಾಗುತ್ತದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಪ್ಯಾನ್ಗೆ ಆಧಾರ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.?
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್(Pan Card) ನಿಷ್ಕ್ರಿಯಗೊಳ್ಳುತ್ತದೆ.
- ವಾರ್ಷಿಕ ವರಮಾನದಲ್ಲಿ ಸಾಮಾನ್ಯಕ್ಕಿಂತ ದುಪ್ಪಟ್ಟು ಪ್ರಮಾಣದ ಟಿಡಿಎಸ್ ಕಡಿತಗೊಳ್ಳಲಿದೆ.
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಬಳಕೆದಾರರ ಐಟಿ ರಿಟರ್ನ್ ರಿಪೋರ್ಟ್ ತಿರಸ್ಕೃತಗೊಳ್ಳಲಿದೆ.
- ಸರ್ಕಾರ ವಿಧಿಸುವ ದುಬಾರಿ ದಂಡ ಪಾವತಿಸಿ ಪ್ಯಾನ್ ಕಾರ್ಡ್ ಸಕ್ರಿಯ ಮಾಡಿಕೊಳ್ಳಬೇಕಾಗುತ್ತದೆ.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದ ಜನರು ಬ್ಯಾಂಕ್ನಲ್ಲಿ ₹1 ಲಕ್ಷ ಹಣ ವರ್ಗಾವಣೆ ಮಾಡಿದರೆ ₹20,000 ರೂಪಾಯಿ ಹಣ ತೆರಿಗೆ ರೂಪದಲ್ಲಿ ಕಡಿತವಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!



















