Pan Card : ಪಾನ್ ಕಾರ್ಡ್ ಎಂಬುವುದು ಭಾರತದ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುವ ಹತ್ತು ಅಂಕೆಗಳುಳ್ಳ ಶಾಶ್ವತ ಗುರುತಿನ ಪುರಾವೆಯಾಗಿದೆ. ಇದು ಮಾರಾಟ, ಖರೀದಿ, ಹಣಕಾಸಿನ ವಹಿವಾಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದೇಶಕ್ಕೆ ಹೋಗುವವರಿಗಂತೂ ಪಾನ್ ಕಾರ್ಡ್ ಅಗತ್ಯ ದಾಖಲೆಗಳಲ್ಲೊಂದಾಗಿದೆ. ಹಾಗಾದರೆ ಒಂದು ವೇಳೆ ಪಾನ್ ಕಾರ್ಡ್ ಕಳೆದು ಹೋದಲ್ಲಿ ಏನು ಮಾಡಬೇಕು? ಬದಲಿ ಪಾನ್ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PMFBY Scheme : ಈ ಯೋಜನೆ ಅಡಿಯಲ್ಲಿ 88,000 ಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ.!
ನಕಲಿ ಪಾನ್ ಕಾರ್ಡ್ ಪಡೆಯಿರಿ
ಪಾನ್ ಕಾರ್ಡ್ ಕಳೆದು ಹೋದರೆ ಅಥವಾ ಕಳ್ಳತನವಾದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ದೂರಿನ ಸ್ವೀಕೃತಿ ಪ್ರತಿಯನ್ನು ಪಡೆದುಕೊಳ್ಳಬೇಕು. ಇದರಿಂದಾಗಿ ಈ ಸಂದರ್ಭದಲ್ಲಿ ನಿಮ್ಮ ಪಾನ್ ಕಾರ್ಡ್ ದುರ್ಬಳಕೆ ಆಗುವುದನ್ನು ತಡೆಯಬಹುದಾಗಿದೆ. ಯಾರಾದರೂ ದುರುಪಯೋಗ ಪಡಿಸಿದರೂ ಕಾನೂನಿನ ಚೌಕಟ್ಟಿನಿಂದ ಇದು ನಿಮ್ಮನ್ನು ರಕ್ಷಿಸುತ್ತದೆ.
ಪಾನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲದ ಕಾರಣ ಹತ್ತಿರದ ಪಾನ್ ಕಾರ್ಡ್ ಮಾಡಿಕೊಡುವ ಕೇಂದ್ರಗಳಲ್ಲಿ 49A ಫಾರ್ಮ್ ಅನ್ನು ಭರ್ತಿ ಮಾಡಿ ನೀಡಿರಿ. ಫಾರ್ಮ್ನ ಮೇಲ್ಬಾಗದಲ್ಲಿ ಬಲಬದಿಗೆ ಪಾಸ್ಪೋರ್ಟ್ ಗಾತ್ರದ ಫೋಟೋವನ್ನು ಫೋಟೋಗೆ ಸಹಿ ಮಾಡಬೇಕು. ಅರ್ಜಿಯೊಂದಿಗೆ ಪೊಲೀಸ್ ಠಾಣೆಯಿಂದ ಪಡೆದ ದೂರಿನ ಪ್ರತಿ, ವಿಳಾಸ ಮತ್ತು ಗುರುತಿನ ಪುರಾವೆ, ಡಿ.ಡಿ. ಅಥವಾ ಚೆಕ್ ಅನ್ನು PAN/NSDL ಕಚೇರಿಗೆ ಸಲ್ಲಿಸಬೇಕು. ಅಥವಾ ಅರ್ಜಿ ಮತ್ತು ದಾಖಲಾತಿಗಳನ್ನು ಅಂಚೆ ಮೂಲಕ ಪುಣೆಯಲ್ಲಿರುವ ಪಾನ್ ಕಾರ್ಡ್ ತಯಾರಿಸಿ ಕೊಡುವ ಕಚೇರಿಗೂ ಕಳುಹಿಸಬಹುದು. ಅವರು ಪರಿಶೀಲಿಸಿ ಹೊಸ ಪಾನ್ಕಾರ್ಡ್ ಅನ್ನು ನಮ್ಮ ವಿಳಾಸಕ್ಕೆ ಕಳುಹಿಸಿಕೊಡುತ್ತಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಪಾನ್ ಕಾರ್ಡ್ ಕಳೆದು ಹೋದಾಗ ಸುಮ್ಮನಿರುವಂತಿಲ್ಲ. ಮೊದಲು ಪೊಲೀಸ್ ಠಾಣೆಯಲ್ಲಿ ದೂರು ನೀಡಬೇಕು. ದೂರು ನೀಡಿದ ನಂತರ ಹೊಸ ಪಾನ್ಕಾರ್ಡ್ ಪಡೆಯುವುದನ್ನು ಮರೆಯದಿರಿ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಅನ್ನು ಇತರ ಯಾರಾದರೂ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















