Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟ ಎಲ್ಲ ಜನರು ಪಾನ್ ಕಾರ್ಡ್(Pan Card) ಮಾಡಿಸುತ್ತಾರೆ. ಹಾಗು ಈಗಿನ ಕಾಲದಲ್ಲಿ ಬ್ಯಾಂಕುಗಳಲ್ಲಿ ಸೇರಿದಂತೆ ಕೆಲವು ಅಗತ್ಯ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಅವಶ್ಯಕ ಕೂಡ ಆಗಿದೆ. ದೇಶದಲ್ಲಿ ಪಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಜಾರಿಯಲ್ಲಿದ್ದು, ಅದೆಷ್ಟು ಜನರಿಗೆ ಈ ನಿಯಮಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ವತಿಯಿಂದ ಪಾನ್ ಕಾರ್ಡ್ ಹೊಂದಿರುವ ದೇಶದ ಎಲ್ಲ ಜನತೆಗೆ ಹೊಸ ನಿಯಮ ಜಾರಿಗೆ ಮಾಡಿದ್ದು, ಎಲ್ಲ ಪಾನ್ ಕಾರ್ಡ್ ಹೊಂದಿರುವ ಗ್ರಾಹಕರು ಈ ನಿಯಮ ತಿಳಿದುಕೊಳ್ಳುವುದು ಅತ್ಯವಶ್ಯಕ.
ಇದನ್ನೂ ಕೂಡ ಓದಿ : Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಹೌದು, ಪಾನ್ ಕಾರ್ಡ್(Pan Card) ಹೊಂದಿರುವವರಿಗೆ ₹10,000 ದಂಡ ಬೀಳುತ್ತದೆ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ. ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದಿರುವವರಿಗೆ ₹10,000 ದಂಡ ವಿಧಿಸಲಾಗುತ್ತದೆ. ಇನ್ನು ಮದುವೆಯ ನಂತರ ಮಹಿಳೆಯರು ತಮ್ಮ ಪ್ಯಾನ್ ಕಾರ್ಡ್ನ(Pan Card) ಉಪನಾಮವನ್ನು ಬದಲಾಯಿಸಬೇಕು. ಇನ್ನು ಕೆಲವರು ವಂಚನೆಗಾಗಿ ಅನೇಕ ಪಾನ್ ಕಾರ್ಡ್ ಗಳನ್ನ ಇಟ್ಟುಕೊಂಡಿರುತ್ತಾರೆ. ಇದು ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಎಲ್ಲ ನಿಯಮಗಳನ್ನ ಅನುಸರಿಸಿ ಯಾವುದೇ ರೀತಿಯ ಆದಾಯ ತೆರಿಗೆ ಇಲಾಖೆಯ ವತಿಯಿಂದ ದಂಡ ಬೀಳದಂತೆ ನೋಡಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನ ಎಲ್ಲರಿಗೂ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















