Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟ ಎಲ್ಲ ಜನರು ಪಾನ್ ಕಾರ್ಡ್(Pan Card) ಮಾಡಿಸುತ್ತಾರೆ. ಹಾಗು ಈಗಿನ ಕಾಲದಲ್ಲಿ ಬ್ಯಾಂಕುಗಳಲ್ಲಿ ಸೇರಿದಂತೆ ಕೆಲವು ಅಗತ್ಯ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಅವಶ್ಯಕ ಕೂಡ ಆಗಿದೆ. ದೇಶದಲ್ಲಿ ಪಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಜಾರಿಯಲ್ಲಿದ್ದು, ಅದೆಷ್ಟು ಜನರಿಗೆ ಈ ನಿಯಮಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ವತಿಯಿಂದ ಪಾನ್ ಕಾರ್ಡ್ ಹೊಂದಿರುವ ದೇಶದ ಎಲ್ಲ ಜನತೆಗೆ ಹೊಸ ನಿಯಮ ಜಾರಿಗೆ ಮಾಡಿದ್ದು, ಎಲ್ಲ ಪಾನ್ ಕಾರ್ಡ್ ಹೊಂದಿರುವ ಗ್ರಾಹಕರು ಈ ನಿಯಮ ತಿಳಿದುಕೊಳ್ಳುವುದು ಅತ್ಯವಶ್ಯಕ.
ಇದನ್ನೂ ಕೂಡ ಓದಿ : Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಹೌದು, ಪಾನ್ ಕಾರ್ಡ್(Pan Card) ಹೊಂದಿರುವವರಿಗೆ ₹10,000 ದಂಡ ಬೀಳುತ್ತದೆ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ. ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದಿರುವವರಿಗೆ ₹10,000 ದಂಡ ವಿಧಿಸಲಾಗುತ್ತದೆ. ಇನ್ನು ಮದುವೆಯ ನಂತರ ಮಹಿಳೆಯರು ತಮ್ಮ ಪ್ಯಾನ್ ಕಾರ್ಡ್ನ(Pan Card) ಉಪನಾಮವನ್ನು ಬದಲಾಯಿಸಬೇಕು. ಇನ್ನು ಕೆಲವರು ವಂಚನೆಗಾಗಿ ಅನೇಕ ಪಾನ್ ಕಾರ್ಡ್ ಗಳನ್ನ ಇಟ್ಟುಕೊಂಡಿರುತ್ತಾರೆ. ಇದು ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಎಲ್ಲ ನಿಯಮಗಳನ್ನ ಅನುಸರಿಸಿ ಯಾವುದೇ ರೀತಿಯ ಆದಾಯ ತೆರಿಗೆ ಇಲಾಖೆಯ ವತಿಯಿಂದ ದಂಡ ಬೀಳದಂತೆ ನೋಡಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನ ಎಲ್ಲರಿಗೂ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















