Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟ ಎಲ್ಲ ಜನರು ಪಾನ್ ಕಾರ್ಡ್(Pan Card) ಮಾಡಿಸುತ್ತಾರೆ. ಹಾಗು ಈಗಿನ ಕಾಲದಲ್ಲಿ ಬ್ಯಾಂಕುಗಳಲ್ಲಿ ಸೇರಿದಂತೆ ಕೆಲವು ಅಗತ್ಯ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಅವಶ್ಯಕ ಕೂಡ ಆಗಿದೆ. ದೇಶದಲ್ಲಿ ಪಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಜಾರಿಯಲ್ಲಿದ್ದು, ಅದೆಷ್ಟು ಜನರಿಗೆ ಈ ನಿಯಮಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ವತಿಯಿಂದ ಪಾನ್ ಕಾರ್ಡ್ ಹೊಂದಿರುವ ದೇಶದ ಎಲ್ಲ ಜನತೆಗೆ ಹೊಸ ನಿಯಮ ಜಾರಿಗೆ ಮಾಡಿದ್ದು, ಎಲ್ಲ ಪಾನ್ ಕಾರ್ಡ್ ಹೊಂದಿರುವ ಗ್ರಾಹಕರು ಈ ನಿಯಮ ತಿಳಿದುಕೊಳ್ಳುವುದು ಅತ್ಯವಶ್ಯಕ.
ಇದನ್ನೂ ಕೂಡ ಓದಿ : Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಹೌದು, ಪಾನ್ ಕಾರ್ಡ್(Pan Card) ಹೊಂದಿರುವವರಿಗೆ ₹10,000 ದಂಡ ಬೀಳುತ್ತದೆ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ. ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದಿರುವವರಿಗೆ ₹10,000 ದಂಡ ವಿಧಿಸಲಾಗುತ್ತದೆ. ಇನ್ನು ಮದುವೆಯ ನಂತರ ಮಹಿಳೆಯರು ತಮ್ಮ ಪ್ಯಾನ್ ಕಾರ್ಡ್ನ(Pan Card) ಉಪನಾಮವನ್ನು ಬದಲಾಯಿಸಬೇಕು. ಇನ್ನು ಕೆಲವರು ವಂಚನೆಗಾಗಿ ಅನೇಕ ಪಾನ್ ಕಾರ್ಡ್ ಗಳನ್ನ ಇಟ್ಟುಕೊಂಡಿರುತ್ತಾರೆ. ಇದು ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಎಲ್ಲ ನಿಯಮಗಳನ್ನ ಅನುಸರಿಸಿ ಯಾವುದೇ ರೀತಿಯ ಆದಾಯ ತೆರಿಗೆ ಇಲಾಖೆಯ ವತಿಯಿಂದ ದಂಡ ಬೀಳದಂತೆ ನೋಡಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನ ಎಲ್ಲರಿಗೂ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್


















