Pendrive Case : ಇಡೀ ರಾಜ್ಯವೇ ಬೆಚ್ಚಿಬೀಳಿಸಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಕೂಡ ಅವರ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ.
Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಮಸಾಜ್ ಮಾಡಿಸುವ ನೆಪದಲ್ಲಿ ಮೈ ಕೈ ಮುಟ್ಟಲು ಬರುತ್ತಿದ್ದರು ಎಂದು ಮನೆಕೆಲಸದಾಕೆ ದೂರು ನೀಡಿದ್ದರು. ಇದೀಗ ರೇವಣ್ಣ ಬಗ್ಗೆ ಅವರದೇ ಪಕ್ಷದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಸುದ್ದಿಗೋಷ್ಟಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಲ್.ಆರ್. ಶಿವರಾಮೇಗೌಡ ‘ಮಗ(ಪ್ರಜ್ವಲ್ ರೇವಣ್ಣ) ಇಂತಹ ಕೃತ್ಯ ನಡೆಸುವಾಗ ಅವರ ಅಪ್ಪ-ಅಮ್ಮ ಕತ್ತೆ ಕಾಯ್ತಿದ್ದರಾ? ಅಷ್ಟಕ್ಕೂ ರೇವಣ್ಣನೇ ಒಳ್ಳೆಯ ನಡತೆಯಿರುವ ವ್ಯಕ್ತಿಯಲ್ಲ. ಹಿಂದೊಮ್ಮೆ ನಮ್ಮ ಜೊತೆ ಇಂಗ್ಲೆಂಡ್ ಗೆ ಹೋಗಿದ್ದಾಗ ಇಂತಹದ್ದೇ ಕಾರಣಕ್ಕೆ ಎಚ್ ಡಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ದರು’ ಎಂದು ಶಿವರಾಮೇಗೌಡ ಹೇಳಿದ್ದಾರೆ.
Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಇದೀಗ ಎಚ್ ಡಿ ರೇವಣ್ಣ ಮೇಲೆ ಮನೆಕೆಲಸದಾಕೆಗೆ ನೀಡಿರುವ ದೂರಿನ ಅನ್ವಯ ಲೈಂಗಿಕ ಕಿರುಕುಳ ಮತ್ತು ತಮ್ಮ ಸಹಾಯಕನ ಮೂಲಕ ಮಹಿಳೆಯನ್ನು ಅಪಹರಿಸಿದ ಪ್ರಕರಣ ದಾಖಲಾಗಿದೆ. ಈ ಬಗ್ಗೆ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಇಂದು ತೀರ್ಪು ಹೊರಬರಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















