Pension Status Check : ನಮಸ್ಕಾರ ಸ್ನೇಹಿತರೇ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಗಳಾದ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು(Pension) ಎಷ್ಟು ಕಂತುಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆ ಅಥವಾ ಅಂಚೆ ಕಚೇರಿ ಖಾತೆಗೆ ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ.? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಯಾವುದು.? ಹಾಗು ಪಿಂಚಣಿ ಪಡೆಯಲು ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಬಡವರಿಗೆ ಪ್ರತಿ ತಿಂಗಳು ಕೇಂದ್ರ ಹಾಗು ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಯ ಮಾಹಿತಿಯನ್ನು ಅಂದರೆ ಅವರು ಪಿಂಚಣಿಗೆ ನೋಂದಣಿಯನ್ನು ಮಾಡಿಸಿದಾಗಿನಿಂದ ಇಲ್ಲಿಯವರೆಗೆ ಎಷ್ಟು ಕಂತುಗಳು ಯಾವ ಯಾವ ತಿಂಗಳಲ್ಲಿ ಹಣ ಅರ್ಹ ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ಜಮೆಯಾಗಿದೆ. ಹಾಗು ಇದುವರೆಗೆ ಎಷ್ಟು ಹಣ ಖಾತೆಗೆ ಜಮೆಯಾಗಿದೆ ಎನ್ನುವುದನ್ನು ಮೊಬೈಲ್ ನಲ್ಲಿಯೇ ಹೇಗೆ ನೋಡಬಹುದು ಎನ್ನುವುದನ್ನ ಕೆಳಗೆ ತಿಳಿಸಲಾಗಿದೆ.
ವೃದ್ಧರು, ಅಂಗವಿಕಲರು, ವಿಧವೆಯರು ಮೊಬೈಲ್ ನಲ್ಲೇ ಪಿಂಚಣಿ ಸ್ಟೇಟಸ್ ಚೆಕ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ :- ಮಾಹಿತಿ ಕಣಜ (ಸಾರ್ವಜನಿಕ ಮಾಹಿತಿ ವ್ಯವಸ್ಥೆ)
ಮೇಲೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಇಲಾಖೆಯ ಅಧೀಕೃತ ಎಬ್ ಸೈಟ್ ತೆರೆದುಕೊಳ್ಳುತ್ತದೆ. ಅಲ್ಲಿ ತಿಳಿಸಲಾದಂತೆ ಗ್ರಾಮೀಣ ಪ್ರದೇಶದವರಾಗಿದ್ದರೆ, ಗ್ರಾಮೀಣ ಹಾಗೂ ನಗರ ಪ್ರದೇಶದವರಾಗಿದ್ದರೆ, ನಗರ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಿ. ಬಳಿಕ ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಳ್ಳಿ. ನಂತರ ಸಲ್ಲಿಸಿ ಒಪ್ಶನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳ ಹೆಸರು ಕಾಣುತ್ತದೆ.
ಇದನ್ನೂ ಕೂಡ ಓದಿ : Gruhalakshmi Scheme : ಮಹಿಳೆಯರಿಗೆ ಸಿಹಿಸುದ್ಧಿ.!ಗೃಹಲಕ್ಷ್ಮಿ ಹಣ ಜಮಾ ಆಗುವುದು ಯಾವಾಗ.? ಸಚಿವರಿಂದ ಬಿಗ್ ಅಪ್ಡೇಟ್.!
ನಿಮ್ಮೂರಿನಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ. ನಿಮ್ಮ ಹೆಸರು ಮುಂದೆ ನಿಮ್ಮ ತಂದೆ ಅಥವಾ ಪತಿಯ ಹೆಸರು ಇರುತ್ತದೆ. ವಿಳಾಸ, ಹುಟ್ಟಿದ ದಿನಾಂಕ, ಯಾವ ಪಿಂಚಣಿ ಪಡೆಯುತ್ತಿದ್ದೀರಿ, ಪಿಂಚಣಿ ಅನುಮತಿ ಸಂಖ್ಯೆ, ಪಿಂಚಣಿ ಅನುಮತಿ ದಿನಾಂಕ ಹಾಗೂ ಪಿಂಚಣಿ ಮೊತ್ತ, ಇಲ್ಲಿಯವರೆಗೆ ಪಡೆದ ಪಿಂಚಣಿಯ ವಿವರ, ಪಿಂಚಣಿ ಐಡಿ ಹಾಗೂ ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಅಂಕೆಗಳು, ಪಿಂಚಣಿ ಮೊತ್ತ ಹಾಗೂ ಪಾವತಿ ಮಾಡಿದ ದಿನಾಂಕಗಳ ಪಟ್ಟಿ ಕಾಣುತ್ತದೆ. ಯಾವ ತಿಂಗಳಿಂದ ನಿಮಗೆ ಪಿಂಚಣಿ ಬರುತ್ತಿದೆ? ಸೇರಿದಂತೆ ಎಲ್ಲಾ ಮಾಹಿತಿಗಳು ನಿಮಗೆ ಸಿಗುತ್ತದೆ. ವಿತರಣಾ ವಿಧಾನ ಪಿಂಚಣಿಯನ್ನು ಖಾತಾ ಪುಸ್ತಕದ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಪಿಂಚಣಿ ಪಡೆಯಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಚುನಾವಣಾ ಗುರುತಿನ ಚೀಟಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಸರ್ಕಾರ ನೀಡಿರುವ ಯಾವುದೇ ಗುರುತಿನ ಚೀಟಿ ನೀಡಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?
- ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!
- ಶಿಕ್ಷಕ ವೃತ್ತಿಗೆ ಮಸಿ ಬಳಿದ ರವಿಕಿರಣ್ ಲೆಕ್ಚರ್; ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿ ಪೊಲೀಸರಿಗೆ ಅಂದರ್!
- Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- ಪತಿಯನ್ನು ಕೊಂದು ಬಾತ್ರೂಂ ನೆಲದಡಿ ಹೂತ ಪಾಪಿ ಪತ್ನಿ..! 45 ದಿನಗಳ ಬಳಿಕ ಭೀಕರ ಸತ್ಯ ಬಯಲು
- ರಾತ್ರಿ ಪ್ರಿಯಕರನೊಂದಿಗೆ ಹೋಟೆಲ್ಗೆ ಬಂದಿದ್ದ ರೇಣುಕಾ, ಬೆಳಗ್ಗೆ ಹೆಣವಾದಳು.! ಆ ರಾತ್ರಿ ನಡೆದಿದ್ದೇನು.?
- ಇಂದಿನ ಜ್ಯೋತಿಷ್ಯ ಭವಿಷ್ಯ: ಗ್ರಹಗಳ ಚಲನೆ ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
- Arecanut price : ಮಾರುಕಟ್ಟೆಗೆ ಹೊರಡುವ ಮೊದಲು ಈ ಅಡಿಕೆ ಬೆಲೆ ಪಟ್ಟಿಯನ್ನು ನೋಡಿ
- ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್
- Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್
- ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!
- ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!
- ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
- ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!
- ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
- ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
- ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ



















