PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್