PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 30×40 ಸೈಟ್ ಖರೀದಿಗೆ ಇನ್ಮೇಲೆ ಈ 4 ದಾಖಲೆ ಕಡ್ಡಾಯ | ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census
- ಈ 4 ಬ್ಯಾಂಕುಗಳಲ್ಲಿ ಹೆಚ್ಚಿನ ಹಣ ಇದ್ದವರಿಗೆ ಹೊಸ ಸಂಕಷ್ಟ | RBI ನಿರ್ಧಾರ.!
- ಮಿನಿಸ್ಟರ್ ಲಕ್ಷ್ಮಿನೇ ಸಸ್ಪೆಂಡ್ ಮಾಡ್ತಿದ್ದೆ ; ಗೃಹಲಕ್ಷ್ಮಿ ಹಣದ ಬಗ್ಗೆ ಗರಂ ಆಗಿದ್ಯಾಕೆ ಡಿಸಿಎಂ ಡಿಕೆ ಶಿವಕುಮಾರ್?
- ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money
- ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers
- ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!
- ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!
- ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025
- ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update
- ‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
- Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್
- ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ