PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಇಂದಿನ ಅಡಿಕೆ ಧಾರಣೆ – 16 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ವಿಷಪೂರಿತ ಕಲ್ಲಂಗಡಿ ತಿಂದು ಪ್ರಾಣ ಹೋಗ್ತಿರೋದು ನಿಜಾನಾ? ಸಾವಿನ ಹಿಂದಿನ ಅಸಲಿ ಕಾರಣವೇನು?
- ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವು, ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ, 5ಲಕ್ಷ ರೂ ಪರಿಹಾರ
- ಶತಕ ದಾಟಿದ ಪೆಟ್ರೋಲ್ ದರ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಮೋದಿಗೆ ಧೈರ್ಯವಿದ್ದರೆ 12 ವರ್ಷ ಸಾಧನೆ ಹೇಳಿಕೊಳ್ಳಲಿ: RSS ನವ್ರು ದೇಶದ್ರೋಹಿಗಳು ಎಂದ ಪ್ರಿಯಾಂಕ್ ಖರ್ಗೆ
- ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ
- ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್ಲೈನ್ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸರು
- ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ
- ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!
- ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
- ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!
- ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!
- 13 ವರ್ಷಗಳ ನಂತರ ಪತ್ತೆಯಾದ ‘ಅಪಹರಣಕ್ಕೊಳಗಾಗಿದ್ದ’ ಬಾಲಕಿ: ಈಗ ನಾಲ್ಕು ಮಕ್ಕಳ ತಾಯಿ! ಸತ್ಯ ತಿಳಿದು ಕುಟುಂಬಸ್ಥರು ಕಂಗಾಲು!
- ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!
- ನಿರೀಕ್ಷೆಯಂತೆಯೇ ವಿವಿಧ ರಾಜ್ಯಗಳ ಚುನಾವಣೆ ಮುಗಿದ ಮೇಲೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ: ಕೇಂದ್ರದ ವಿರುದ್ಧ ಸಿಎಂ ಕಿಡಿ
- ದಕ್ಷ ಅಧಿಕಾರಿ ಇನ್ಸ್ಪೆಕ್ಟರ್ ಶಿವಪ್ಪ ನಾಯಕರ್ ಹೃದಯಾಘಾತದಿಂದ ನಿಧನ; ಪೊಲೀಸ್ ಇಲಾಖೆಯಲ್ಲಿ ಶೋಕ
- ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
- ಹೃದಯಾಘಾತ ತಡೆಯುವ ಶಕ್ತಿಶಾಲಿ ಹಣ್ಣು… ತಿಂಗಳಲ್ಲಿ ಒಮ್ಮೆ ತಿನ್ನಿ ಸಾಕು ಹಾರ್ಟ್ ಅಟ್ಯಾಕ್ ಹತ್ತಿರಕ್ಕೂ ಸುಳಿಯಲ್ಲ!
- Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ



















