PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















