PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ