PhonePe Loan : ನಮಸ್ಕಾರ ಸ್ನೇಹಿತರೇ, ಫೋನ್ ಪೇ ಮೂಲಕ ನೀವು ಐದು ನಿಮಿಷಗಳಲ್ಲಿ ಲಕ್ಷಗಟ್ಟಲೆ ಅಂದರೆ ನಿಮಗೆ 15,000 ದಿಂದ ಹಿಡಿದು 5 ಲಕ್ಷ ರೂಪಾಯಿಗಳವರೆಗೆ ಲೋನ್ ಪಡೆದುಕೊಳ್ಳಬಹುದು. ಹಾಗೆ ನಿಮಗೂ ಸಹ ಲೋನ್ ನ ಅವಶ್ಯಕತೆ ಇದೆಯೇ.? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಫೋನ್ ಪೇ (PhonePe) ಮೂಲಕ ಸಾಲ ಪಡೆದುಕೊಳ್ಳಲು ಬಯಸುವವರು ಈ ಮೊದಲು ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳಲು ಅಲೆದಾಡಿ ಸಾಕು ಮಾಡುತ್ತಿದ್ದರು. ಆದರೆ ಇಲ್ಲಿ ಹೀಗಲ್ಲ ನೀವು ಕೂತಲ್ಲಿಯೇ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ
ಬಡ್ಡಿದರ ಎಷ್ಟಿರುತ್ತೆ.?
ಫೋನ್ ಪೇ (PhonePe) ಮೂಲಕ ನೀವು ಸಾಲ ಪಡೆದುಕೊಂಡಿದ್ದೆ ಆದಲ್ಲಿ ತಿಂಗಳಿಗೆ ಶೇಕಡಾ 1.33% ಬಡ್ಡಿದರ ಕಟ್ಟಬೇಕಾಗುತ್ತದೆ. ಒಂದು ವರ್ಷಕ್ಕೆ ನೀವು ಪಡೆದುಕೊಂಡಿರುವಂತಹ ಹಣಕ್ಕೆ ಶೇಕಡಾ 15.96% ಬಡ್ಡಿ ಕಟ್ಟಬೇಕಾಗುತ್ತೆ.
ಇದನ್ನೂ ಕೂಡ ಓದಿ : Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!
ಫೋನ್ ಪೇ (PhonePe) ಮೂಲಕ ಲೋನ್ ಹೇಗೆ ಪಡೆದುಕೊಳ್ಳಬೇಕು.?
• ಮೊದಲಿಗೆ ನೀವು ಫೋನ್ ಪೇ (PhonePe) ಆಪ್ ಬಳಸುತ್ತಿರಬೇಕು.
• ಫೋನ್ ಪೇ (PhonePe) ಆಪ್ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
• ನಂತರ ಆಪ್ ಓಪನ್ ಮಾಡಿ ಮುಖಪುಟದಲ್ಲಿ ಕೆಳಗಡೆ ಸ್ಕ್ರಾಲ್ ಮಾಡಿದ ನಂತರ ಇಲ್ಲಿ ನಿಮಗೆ ಸಾಲ ಎಂಬ ಒಂದು ಆಪ್ಷನ್ ಸಿಗುತ್ತೆ ಅದರ ಮೇಲೆ ಕ್ಲಿಕ್ ಮಾಡಿ.
• ಕ್ಲಿಕ್ ಮಾಡಿದ ನಂತರವೇ ವೈಯಕ್ತಿಕ ಸಾಲ ಎಂಬ ಆಯ್ಕೆ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಎಷ್ಟು ಸಾಲ ಬೇಕೋ ಅಷ್ಟನ್ನು ನಮೂದಿಸಿ. ನಂತರ ಪ್ರತಿಯೊಂದು ದಾಖಲೆಯನ್ನು ನಮೂದಿಸಿ. ಅಂದರೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತೆ.
• ಸರಿಯಾಗಿ ದಾಖಲೆಗಳನ್ನು ನೀಡಿದ್ದೇನೆ ಅಥವಾ ಇಲ್ಲವೇ ಎಂದು ಮತ್ತೊಮ್ಮೆ ಚೆಕ್ ಮಾಡಿ ಸಬ್ಮಿಟ್ ಮಾಡುವ ಮುನ್ನ
ಕೇವಲ ಐದು ನಿಮಿಷದಲ್ಲಿ ನಿಮಗೆ ಮೆಸೇಜ್ ಬರುತ್ತದೆ. ಇಲ್ಲದಿದ್ದರೆ 24 ಗಂಟೆ ಒಳಗಾಗಿ ನಿಮಗೆ ಹಣ ಸಿಗುತ್ತದಾ.? ಇಲ್ಲವಾ.? ಎನ್ನುವ ಮೆಸೇಜ್ ಬರುತ್ತದೆ.
• ಒಂದು ವೇಳೆ ಹಣ ಬರದೇ ಇದ್ದರೆ ನಿಮಗೆ ಮೆಸೇಜ್ ಬರುತ್ತದೆ. ಹಣ ಬಂದರೆ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!