PhonePe Loan : ನಮಸ್ಕಾರ ಸ್ನೇಹಿತರೇ, ಫೋನ್ ಪೇ ಮೂಲಕ ನೀವು ಐದು ನಿಮಿಷಗಳಲ್ಲಿ ಲಕ್ಷಗಟ್ಟಲೆ ಅಂದರೆ ನಿಮಗೆ 15,000 ದಿಂದ ಹಿಡಿದು 5 ಲಕ್ಷ ರೂಪಾಯಿಗಳವರೆಗೆ ಲೋನ್ ಪಡೆದುಕೊಳ್ಳಬಹುದು. ಹಾಗೆ ನಿಮಗೂ ಸಹ ಲೋನ್ ನ ಅವಶ್ಯಕತೆ ಇದೆಯೇ.? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಫೋನ್ ಪೇ (PhonePe) ಮೂಲಕ ಸಾಲ ಪಡೆದುಕೊಳ್ಳಲು ಬಯಸುವವರು ಈ ಮೊದಲು ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳಲು ಅಲೆದಾಡಿ ಸಾಕು ಮಾಡುತ್ತಿದ್ದರು. ಆದರೆ ಇಲ್ಲಿ ಹೀಗಲ್ಲ ನೀವು ಕೂತಲ್ಲಿಯೇ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ
ಬಡ್ಡಿದರ ಎಷ್ಟಿರುತ್ತೆ.?
ಫೋನ್ ಪೇ (PhonePe) ಮೂಲಕ ನೀವು ಸಾಲ ಪಡೆದುಕೊಂಡಿದ್ದೆ ಆದಲ್ಲಿ ತಿಂಗಳಿಗೆ ಶೇಕಡಾ 1.33% ಬಡ್ಡಿದರ ಕಟ್ಟಬೇಕಾಗುತ್ತದೆ. ಒಂದು ವರ್ಷಕ್ಕೆ ನೀವು ಪಡೆದುಕೊಂಡಿರುವಂತಹ ಹಣಕ್ಕೆ ಶೇಕಡಾ 15.96% ಬಡ್ಡಿ ಕಟ್ಟಬೇಕಾಗುತ್ತೆ.
ಇದನ್ನೂ ಕೂಡ ಓದಿ : Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!
ಫೋನ್ ಪೇ (PhonePe) ಮೂಲಕ ಲೋನ್ ಹೇಗೆ ಪಡೆದುಕೊಳ್ಳಬೇಕು.?
• ಮೊದಲಿಗೆ ನೀವು ಫೋನ್ ಪೇ (PhonePe) ಆಪ್ ಬಳಸುತ್ತಿರಬೇಕು.
• ಫೋನ್ ಪೇ (PhonePe) ಆಪ್ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
• ನಂತರ ಆಪ್ ಓಪನ್ ಮಾಡಿ ಮುಖಪುಟದಲ್ಲಿ ಕೆಳಗಡೆ ಸ್ಕ್ರಾಲ್ ಮಾಡಿದ ನಂತರ ಇಲ್ಲಿ ನಿಮಗೆ ಸಾಲ ಎಂಬ ಒಂದು ಆಪ್ಷನ್ ಸಿಗುತ್ತೆ ಅದರ ಮೇಲೆ ಕ್ಲಿಕ್ ಮಾಡಿ.
• ಕ್ಲಿಕ್ ಮಾಡಿದ ನಂತರವೇ ವೈಯಕ್ತಿಕ ಸಾಲ ಎಂಬ ಆಯ್ಕೆ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಎಷ್ಟು ಸಾಲ ಬೇಕೋ ಅಷ್ಟನ್ನು ನಮೂದಿಸಿ. ನಂತರ ಪ್ರತಿಯೊಂದು ದಾಖಲೆಯನ್ನು ನಮೂದಿಸಿ. ಅಂದರೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತೆ.
• ಸರಿಯಾಗಿ ದಾಖಲೆಗಳನ್ನು ನೀಡಿದ್ದೇನೆ ಅಥವಾ ಇಲ್ಲವೇ ಎಂದು ಮತ್ತೊಮ್ಮೆ ಚೆಕ್ ಮಾಡಿ ಸಬ್ಮಿಟ್ ಮಾಡುವ ಮುನ್ನ
ಕೇವಲ ಐದು ನಿಮಿಷದಲ್ಲಿ ನಿಮಗೆ ಮೆಸೇಜ್ ಬರುತ್ತದೆ. ಇಲ್ಲದಿದ್ದರೆ 24 ಗಂಟೆ ಒಳಗಾಗಿ ನಿಮಗೆ ಹಣ ಸಿಗುತ್ತದಾ.? ಇಲ್ಲವಾ.? ಎನ್ನುವ ಮೆಸೇಜ್ ಬರುತ್ತದೆ.
• ಒಂದು ವೇಳೆ ಹಣ ಬರದೇ ಇದ್ದರೆ ನಿಮಗೆ ಮೆಸೇಜ್ ಬರುತ್ತದೆ. ಹಣ ಬಂದರೆ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು





















