PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ
ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯೋಜನೆಯ ಉದ್ದೇಶ :-
ನಗರ ಭಾಗದಲ್ಲಿ ಇರುವ ಬಡವರಿಗಾಗಿ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ಆವಾಸ್- ನಗರ 2.0 ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಚಾಲನೆ ನೀಡಿದ್ದಾರೆ.
ಈ ಯೋಜನೆಯ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳನ್ನು ಸರ್ಕಾರದಿಂದ ಸಹಾಯಧನವಾಗಿ ಪಡೆದು ಬಡವರು ಅಥವಾ ಮಧ್ಯಮ ವರ್ಗದ ಕುಟುಂಬದವರು ಹಾಗೂ ಕೆಳಮಧ್ಯಮ ವರ್ಗದ ಕುಟುಂಬದವರು ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ಹಾಗಾದರೆ ಯಾರು ಸಹಾಯಧನ ಪಡೆಯಬಹುದು.?
• ಬಡವರು
• ಮಧ್ಯಮ ವರ್ಗದವರು
• ಕೆಳ ಮಧ್ಯಮ ವರ್ಗದವರು
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಈ ನಿಯಮದಲ್ಲಿ ಬದಲಾವಣೆ :-
• ಈ ಹಿಂದೆ ಹತ್ತು ಸಾವಿರ ರೂಪಾಯಿಗಳ ತಿಂಗಳ ಆದಾಯ ಇರುವವರು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ಈಗ ಈ ಮಿತಿ 15000 ಕ್ಕೆ ಏರಿಕೆಯಾಗಿದೆ.
• ನಿಮ್ಮ ಹೆಸರಿನಲ್ಲಿ ಮನೆ ಇಲ್ಲದೆ ಇದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು.
• ಕೇಂದ್ರ ಸರ್ಕಾರ ಈ ಯೋಜನೆಗಾಗಿ 2.30 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
• ಮೊದಲನೇ ಹಂತದಲ್ಲಿ 1.18 ಕೋಟಿ ಮನೆ ನಿರ್ಮಾಣದ ಕನಸು ಸರ್ಕಾರದಾಗಿತ್ತು. ಆದರೆ 85.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವಲ್ಲಿ ಸಫಲವಾಗಿದೆ.
• ಎರಡನೇ ಹಂತದಲ್ಲಿ ಒಂದು ಲಕ್ಷ ಮನೆಗಳನ್ನು ನಗರ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಲು 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ಕೊಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಕೇಂದ್ರ ಸರ್ಕಾರದ pmay-urban.gov.in ಈ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಿಳಾಸ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಭೂಮಿ ಹೊಂದಿದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ
• ಬ್ಯಾಂಕ್ ಖಾತೆಯ ವಿವರ
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!
- ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ
- Horoscope Today : 24 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 23 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ




































