PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ
ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯೋಜನೆಯ ಉದ್ದೇಶ :-
ನಗರ ಭಾಗದಲ್ಲಿ ಇರುವ ಬಡವರಿಗಾಗಿ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ಆವಾಸ್- ನಗರ 2.0 ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಚಾಲನೆ ನೀಡಿದ್ದಾರೆ.
ಈ ಯೋಜನೆಯ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳನ್ನು ಸರ್ಕಾರದಿಂದ ಸಹಾಯಧನವಾಗಿ ಪಡೆದು ಬಡವರು ಅಥವಾ ಮಧ್ಯಮ ವರ್ಗದ ಕುಟುಂಬದವರು ಹಾಗೂ ಕೆಳಮಧ್ಯಮ ವರ್ಗದ ಕುಟುಂಬದವರು ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ಹಾಗಾದರೆ ಯಾರು ಸಹಾಯಧನ ಪಡೆಯಬಹುದು.?
• ಬಡವರು
• ಮಧ್ಯಮ ವರ್ಗದವರು
• ಕೆಳ ಮಧ್ಯಮ ವರ್ಗದವರು
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಈ ನಿಯಮದಲ್ಲಿ ಬದಲಾವಣೆ :-
• ಈ ಹಿಂದೆ ಹತ್ತು ಸಾವಿರ ರೂಪಾಯಿಗಳ ತಿಂಗಳ ಆದಾಯ ಇರುವವರು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ಈಗ ಈ ಮಿತಿ 15000 ಕ್ಕೆ ಏರಿಕೆಯಾಗಿದೆ.
• ನಿಮ್ಮ ಹೆಸರಿನಲ್ಲಿ ಮನೆ ಇಲ್ಲದೆ ಇದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು.
• ಕೇಂದ್ರ ಸರ್ಕಾರ ಈ ಯೋಜನೆಗಾಗಿ 2.30 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
• ಮೊದಲನೇ ಹಂತದಲ್ಲಿ 1.18 ಕೋಟಿ ಮನೆ ನಿರ್ಮಾಣದ ಕನಸು ಸರ್ಕಾರದಾಗಿತ್ತು. ಆದರೆ 85.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವಲ್ಲಿ ಸಫಲವಾಗಿದೆ.
• ಎರಡನೇ ಹಂತದಲ್ಲಿ ಒಂದು ಲಕ್ಷ ಮನೆಗಳನ್ನು ನಗರ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಲು 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ಕೊಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಕೇಂದ್ರ ಸರ್ಕಾರದ pmay-urban.gov.in ಈ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಿಳಾಸ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಭೂಮಿ ಹೊಂದಿದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ
• ಬ್ಯಾಂಕ್ ಖಾತೆಯ ವಿವರ
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!
- ಆಸ್ತಿ ಹಪಾಹಪಿಗೆ ರಕ್ತ ಸಂಬಂಧಗಳ ಬಲಿ.! ತಾಯಿ, ತಮ್ಮನನ್ನೇ ಕೊಲೆಗೈದ ಪಾಪಿ ಮಗ.!
- ‘ಇಂಧನ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ..’ ಪ್ರಧಾನಿ ಮೋದಿ ಮಹತ್ವದ ಕರೆ
- ಕೊರೋನಾ ಬಳಿಕ ವಿಶ್ವದೆಲ್ಲೆಡೆ ಹರಡುತ್ತಿದೆ ‘ಹ್ಯಾಂಟಾ ವೈರಸ್’… ಈ ಲಕ್ಷಣ ಕಂಡು ಬಂದ್ರೆ ಹುಷಾರಾಗಿರಿ




































