PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ 30, 2024 ಕೊನೆಯ ದಿನವಾಗಿದೆ. ಹುರಳಿ, ಕುಸುಬೆ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ 15 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ನೀರಾವರಿ ಆಶ್ರಿತ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು 30 ನವೆಂಬರ್ 2024 ಕೊನೆಯ ದಿನವಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನೀರಾವರಿ ಆಶ್ರಿತ ಗೋಧಿ ಬೆಳೆಗೆ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲ್ಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ವಿಮೆ ಮಾಹಿತಿಗಾಗಿ ಅನುಷ್ಟಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ
2024-25 ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲ್ಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲ್ಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲ್ಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲ್ಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲ್ಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲ್ಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲ್ಲೂಕಿಗೆ ಅಭೀಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ



























