PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ 30, 2024 ಕೊನೆಯ ದಿನವಾಗಿದೆ. ಹುರಳಿ, ಕುಸುಬೆ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ 15 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ನೀರಾವರಿ ಆಶ್ರಿತ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು 30 ನವೆಂಬರ್ 2024 ಕೊನೆಯ ದಿನವಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನೀರಾವರಿ ಆಶ್ರಿತ ಗೋಧಿ ಬೆಳೆಗೆ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲ್ಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ವಿಮೆ ಮಾಹಿತಿಗಾಗಿ ಅನುಷ್ಟಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ
2024-25 ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲ್ಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲ್ಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲ್ಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲ್ಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲ್ಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲ್ಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲ್ಲೂಕಿಗೆ ಅಭೀಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ



























