PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ 30, 2024 ಕೊನೆಯ ದಿನವಾಗಿದೆ. ಹುರಳಿ, ಕುಸುಬೆ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ 15 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ನೀರಾವರಿ ಆಶ್ರಿತ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು 30 ನವೆಂಬರ್ 2024 ಕೊನೆಯ ದಿನವಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನೀರಾವರಿ ಆಶ್ರಿತ ಗೋಧಿ ಬೆಳೆಗೆ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲ್ಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ವಿಮೆ ಮಾಹಿತಿಗಾಗಿ ಅನುಷ್ಟಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ
2024-25 ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲ್ಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲ್ಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲ್ಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲ್ಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲ್ಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲ್ಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲ್ಲೂಕಿಗೆ ಅಭೀಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!



























